ತ್ರಿಭಾಷಾ ಸೂತ್ರಕ್ಕೆ ತಾಕೀತು


Team Udayavani, Feb 16, 2017, 12:32 PM IST

sg-siddaramaiah.jpg

ಬೆಂಗಳೂರು: ಒಕ್ಕೂಟ ವ್ಯವಸ್ಥೆಯಲ್ಲಿ ಸ್ಥಳೀಯರ ಕಡೆಗಣನೆ ಮಾಡುವುದು ಅಸಂವಿಧಾನಿಕ ನಡೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ. ಎಸ್‌.ಜಿ. ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. 

ಮಹಾಲೇಖಪಾಲರ ಕಚೇರಿ, ಕೆನರಾ ಬ್ಯಾಂಕ್‌ ಮತ್ತು ಎಸ್‌ಬಿಐ ಬ್ಯಾಂಕ್‌ಗಳಲ್ಲಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕೇಂದ್ರ ಸ್ವಾಮ್ಯದ ಸಂಸ್ಥೆಗಳು, ಸಾರ್ವಜನಿಕ ಉದ್ದಿಮೆಗಳು, ಮತ್ತು ಖಾಸಗಿ ಕಾರ್ಖಾನೆಗಳ ದೈನಂದಿನ ವ್ಯವಹಾರಗಳಲ್ಲಿ ಕನ್ನಡ ಅನುಷ್ಠಾನ, ನೇಮಕಾತಿಯಲ್ಲಿ ಸ್ಥಳೀಯರಿಗೆ ಉದ್ಯೋಗ, ತ್ರಿಭಾಷಾ ಸೂತ್ರ ಅಳವಡಿಸಿರುವ ಕುರಿತು ಪರಿಶೀಲನೆ ನಡೆಸಿದರು. 

“ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಸ್ಪಷ್ಟ ಆದೇಶ ಇದ್ದರೂ ಸಂಸ್ಥೆಗಳು ತ್ರಿಭಾಷಾ ಸೂತ್ರ ಅಳವಡಿಸಿಕೊಳ್ಳದೇ ಇರುವುದನ್ನು ಗಂಭೀರವಾಗಿ ಪರಿಗಣಿಸಿದ ಅವರು, 15 ದಿನಗಳಲ್ಲಿ ಕನ್ನಡ ಅನುಷ್ಠಾನ ಮಾಡಿರುವ ಬಗ್ಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ,” ಸೂಚಿಸಿದರು. 

“ದೈನಂದಿನ ವ್ಯವಹಾರದಲ್ಲಿ ಕನ್ನಡ ಪತ್ರವ್ಯವಹಾರ ಕಷ್ಟ ಎಂದು ಹೇಳಿದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಅಧ್ಯಕ್ಷರು, ಕನ್ನಡ ಅನುಷ್ಠಾನ ಕಷ್ಟ ಅನ್ನುವ ಮನಸ್ಸು ಬದಲಾಗಬೇಕು,” ಎಂದು ಹೇಳಿದರು. “ಡಾ. ಸರೋಜಿನಿ ಮಹಿಷಿ ವರದಿಯನ್ವಯ ನಿಯಮ ಪಾಲಿಸದೇ ಇರುವುದು ಆದೇಶದ ಸ್ಪಷ್ಟ ಉಲ್ಲಂಘನೆ. ಕೂಡಲೇ ತ್ರಿ ಭಾಷಾ ಸೂತ್ರ ಅಳವಡಿಸಿಕೊಂಡು ನೇಮಕ ಪ್ರಕ್ರಿಯೆಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು,” ಎಂದು ಸೂಚಿಸಿದರು. 

“”ಡಾ.ಸರೋಜಿನಿ ಮಹಿಷಿ ವರದಿಯ ಪುನರ್‌ ಪರಿಶೀಲನಾ ವರದಿಯ ಶಿಫಾರಸ್ಸುಗಳನ್ನು ಸರ್ಕಾರಕ್ಕೆ ಸಲ್ಲಿಸಲಾಗಿದ್ದು ನೇಮಕಾತಿ ಪ್ರಕ್ರಿಯೆಯಲ್ಲಿ ವೃಂದ ಸಿ ಮತ್ತು ಡಿ ಹುದ್ದೆಗಳಲ್ಲಿ ಶೇ.100ರಷ್ಟು, ಬಿ ವೃಂದದವರಿಗೆ ಶೇ.80ರಷ್ಟು ಮತ್ತು ‘ಎ’ ವಂದದವರಿಗೆ ಶೇ.65ರಷ್ಟು ಮೀಸಲಾತಿ ಒದಗಿಸುವ ರೀತಿಯಲ್ಲಿ ಕಾಯ್ದೆ ರೂಪಿಸುವಂತೆ ನೇಮಕಾತಿ ಪ್ರಾಧಿಕಾರಗಳಿಗೆ ಸ್ಪಷ್ಟ ಆದೇಶ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಪೂರ್ವಕ ಮನವಿ ಮಾಡಲಾಗುವುದು,” ಎಂದು ತಿಳಿಸಿದರು.

ಪ್ರಗತಿಪರಿಶೀಲನಾ ಸಭೆಯಲ್ಲಿ ಡಾ.ಕೆ.ಮುರಳಿಧರ, ಕಾರ್ಯದರ್ಶಿಗಳು, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಸದಸ್ಯರುಗಳಾದ , ಪ್ರಕಾಶ್‌ ಜೈನ್‌, ಗಿರೀಶ್‌ ಪಟೇಲ್‌,  ಪ್ರಶಾಂತ್‌, ತಹಶೀಲ್ದಾರ್‌,  ರಕುಮಾರ್‌, ಉಪಕಾುìಕ ಆಯುಕ್ತರು, ನರಸಿಂಹಮೂರ್ತಿ, ಕಾರ್ಯದರ್ಶಿಗಳು, ಕನ್ನಡ ಗಣಕಪರಿಷತ್ತು, ಬಿ.ಎಂ.ಕೃಷ್ಣೇಗೌಡ, ನಿವೃತ್ತ ಎಸ್‌ಜಿಸಿ, ಮಹಾಲೇಖಪಾಲರ ಕಚೇರಿ,  ರಿಚರ್ಡ್‌ ಲೂುàಸ್‌, ನಿವೃತ್ತ ರಿಯ ಲೆಕ್ಕಿಗರು, ಮಹಾಲೇಖಪಾಲರ ಕಚೇರಿ, ನಾ.ಶ್ರೀಧರ್‌, ಕಾರ್ಯದರ್ಶಿ, ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟ, ರಾ.ನಂ.ಚಂದ್ರಶೇಖರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.