ವಿಧಾನಸಭಾ ಚುನಾವಣೆ; ರಾಜಕೀಯ ಪಕ್ಷಗಳಿಂದ ಚುನಾವಣೆಗೆ ತಯಾರಿ


Team Udayavani, Nov 24, 2022, 9:14 AM IST

1

ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯದ ಮೂರು ರಾಜಕೀಯ ಪಕ್ಷಗಳು ಚುನಾವಣೆಗೆ ಸಂಪೂರ್ಣವಾಗಿ ಸನ್ನದ್ಧವಾಗುತ್ತಿದ್ದು, ಬಿರುಸಿನ ಚಟುವಟಿಕೆ ಪ್ರಾರಂಭವಾಗಿದೆ.

ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಬ್ಯುಸಿಯಾಗಿರುವಾಗಲೇ ಅಭ್ಯರ್ಥಿ ಕೇಂದ್ರಿತ ಚಟುವಟಿಕೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಂದಾಗಿವೆ.

ಶುಕ್ರವಾರ ವರ್ತೂರಿನ ಪ್ರಷ್ಠಿ ವಿಲೇಜ್‌ನಲ್ಲಿ ಮಹತ್ವದ ಸಭೆಯನ್ನು ಕಾಂಗ್ರೆಸ್ ಕರೆದಿದೆ. 12-14 ಜಿಲ್ಲೆಗಳಂತೆ ಒಟ್ಟುಗೂಡಿಸಿ ಮೂರು ಸಭೆ ನಡೆಸಲಾಗುತ್ತಿದೆ. ಈ ಸಭೆಗೆ 2023ರ ವಿಧಾನಸಭೆ ಚುನಾವಣೆಗೆ ಅರ್ಜಿ ಸಲ್ಲಿಸಿರುವ ಆಕಾಂಕ್ಷಿಗಳನ್ನು ಆಹ್ವಾನಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರು, ಎಐಸಿಸಿ ಕರ್ನಾಟಕ ಉಸ್ತುವಾರಿ ಕಾರ್ಯದರ್ಶಿಗಳು, ಸಂಸದರು, ವಿಧಾನಸಭೆ ಹಾಗೂ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ.

ಆಕಾಂಕ್ಷಿಗಳು ತಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರತಿಯೊಂದು ಬೂತ್ ನ ಬಿಎಲ್‌ಎಗಳ ಸಂಪೂರ್ಣ ವಿವರಗಳೊಂದಿಗೆ ಹಾಜರಾಗಬೇಕೆಂದು ಸೂಚಿಸಲಾಗಿದೆ. ಸಭೆಗೆ ಹಾಜರಾಗುವ ಮುನ್ನ ಟಿಕೆಟ್ ಆಕಾಂಕ್ಷಿಗಳಿಗೆ ನಮೂನೆ ಕಳಿಸಿದ್ದು, ಅದನ್ನು ಭರ್ತಿ ಮಾಡಿಕೊಂಡು ಬರುವಂತೆಯೂ ತಿಳಿಸಲಾಗಿದೆ.

ಇನ್ನು ನವೆಂಬರ್ 25, 26, 27ರಂದು ರಾಜ್ಯ ಮಟ್ಟದ ಪ್ರಶಿಕ್ಷಣ ವರ್ಗವನ್ನು ಬಿಜೆಪಿ ಶಿವಮೊಗ್ಗದಲ್ಲಿ ಆಯೋಜಿಸಿದೆ. ಚುನಾವಣೆ ಉದ್ದೇಶದಲ್ಲಿ ಇದು ಮಹತ್ವದ ತಾಲೀಮು ಎನಿಸಿದ್ದು, ಮುಖ್ಯಮಂತ್ರಿ ಆದಿಯಾಗಿ ಕೋರ್ ಕಮಿಟಿ ಸದಸ್ಯರಿರುತ್ತಾರೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಕೇಂದ್ರದ ಕೆಲವು ಸಚಿವರೂ ಪಾಲ್ಗೊಳ್ಳುತ್ತಾರೆ.

ಎಲ್ಲ ಮೋರ್ಚಾ ಅಧ್ಯಕ್ಷರು, ವಿಭಾಗ ಪ್ರಭಾರಿಗಳು, ಜಿಲ್ಲಾ ಘಟಕದ ಅಧ್ಯಕ್ಷರ ವರೆಗೆ ಸಭೆಯಲ್ಲಿ ಹಾಜರಿರುವರು ಮತ್ತು ಆಯ್ದ ಶಾಸಕರಿಗೂ ಆಹ್ವಾನ ನೀಡಲಾಗಿದೆ. ಒಟ್ಟು 150 ಮಂದಿ ಭಾಗವಹಿಸುವರು. ಈ ವರ್ಗದಲ್ಲಿ ಇತ್ತೀಚಿನ ಆಗು ಹೋಗುಗಳು, ಕೇಂದ್ರ ಮತ್ತು ರಾಜ್ಯ ಸರ್ಕಾರದ ನೀತಿ ನಿರ್ಧಾರಗಳು, ಆಗಿರುವ ಪ್ರಗತಿ, ಸರ್ಕಾರ ಮತ್ತು ಪಕ್ಷದ ಮುಂದಿನ ಕಾರ್ಯಯೋಜನೆ ಬಗ್ಗೆ ಚರ್ಚೆಯಾಗಲಿದೆ.

ಟಾಪ್ ನ್ಯೂಸ್

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

death

ಕಾಂಚೀಪುರಂ ಪಟಾಕಿ ಘಟಕದಲ್ಲಿ ಅಗ್ನಿ ಅವಘಡ ; ಕನಿಷ್ಠ 8 ಜನ ಮೃತ್ಯು

1-saddsdsadd

ವಿದೇಶಿ ಭಾಷೆಗಳಲ್ಲೂ ಕಾಂತಾರ ಹವಾ; ಜಪಾನಿ ಭಾಷೆಯಲ್ಲೂ ರಿಲೀಸ್‌ ಮಾಡಲು ಬೇಡಿಕೆ

1-3qeqwreqwrw3

ಕೊನೆಗೂ ಗುಡ್‌ ನ್ಯೂಸ್‌ ಕೊಟ್ಟ ನಟಿ ಹರಿಪ್ರಿಯಾ

1-wwewqewq

ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ

tdy-23

ಮೈ ಮನ ಸೆಳೆಯುವ ದೂದ್‌ಸಾಗರ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ffsdfsf

ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು

congress

ಇಂದು ಬಿಡುಗಡೆಯಾಗುತ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

1-wqweqeqwe

ಅಪೂರ್ಣ ಮೆಟ್ರೋ ಕಾಮಗಾರಿ; ಪ್ರಧಾನಿ ಉದ್ಘಾಟನೆಗೆ ಕಾಂಗ್ರೆಸ್‌ ಆಕ್ಷೇಪ

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

ಅನಧಿಕೃತ ನಿರ್ಮಾಣ ಕ್ರಮಕ್ಕೆ ಮಾಲಿನ್ಯ ನಿಯಂತ್ರಣ ಮಂಡಳಿ ಹಿಂದೇಟು

r ashok 1

ಯಾವ ಮುಖ ಇಟ್ಟುಕೊಂಡು ಚಿಂಚನಸೂರ್‌ ಕಾಂಗ್ರೆಸ್‌ಗೆ ಹೋಗ್ತಾರೆ? : ಆರ್‌.ಅಶೋಕ್‌

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

1-adassad

ಬಂಟಕಲ್‌ ತಾಂತ್ರಿಕ ಕಾಲೇಜಿನಲ್ಲಿ ಯುನಿಕೋರ್ಟ್‌ ದಿನ

1-ffsdfsf

ಮಹಾಲಿಂಗೇಶ್ವರ ಜಟೋತ್ಸವಕ್ಕೆ ಜನ ಸಾಗರ ;ದೇವರ ಮೊರೆ ಹೋದ ರಾಜಕಾರಣಿಗಳು

1-qweqw

ಕುಷ್ಟಗಿ:ಭಕ್ತ ಜನಸಾಗರದ ಮಧ್ಯೆ ಶ್ರೀ ವೀರಭದ್ರೇಶ್ವರ ಜಾತ್ರಾಮಹೋತ್ಸವ

1-d-aasddasd

ಕೋವಿಡ್ ಪರಿಸ್ಥಿತಿ : ಉನ್ನತ ಮಟ್ಟದ ಸಭೆ ನಡೆಸಿದ ಪ್ರಧಾನಿ ಮೋದಿ

1-wwewqeqwe

ಪರಾರಿಯಾಗುವ ವೇಳೆ ಗುರುದ್ವಾರಕ್ಕೆ ನುಸುಳಿ ಅಟ್ಟಹಾಸ ತೋರಿದ್ದ ಅಮೃತಪಾಲ್ ಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.