ಪರಿಸ್ಥಿತಿಗೆ ಪೂರಕವಾಗಿ ಪಿಸ್ತೂಲ್‌ ಬಳಸಿ


Team Udayavani, Feb 23, 2018, 6:55 AM IST

20BNP-(18).jpg

ವಿಧಾನ ಪರಿಷತ್ತು: ಸ್ವಯಂ ಆತ್ಮರಕ್ಷಣೆ ಹಾಗೂ ಜನರ ಪ್ರಾಣ ರಕ್ಷಣೆಗೆ ಬಳಸಲೆಂದೇ ಸಬ್‌ಇನ್‌ಸ್ಪೆಕ್ಟರ್‌ ಮತ್ತು
ಅವರಿಗಿಂತ ಮೇಲ್ಮಟ್ಟದ ಅಧಿಕಾರಿಗಳಿಗೆ ಪಿಸ್ತೂಲ್‌ ನೀಡಲಾಗಿದ್ದು, ಅಗತ್ಯವಿದ್ದಾಗ ಬಳಸಿ ರೌಡಿ ಚಟುವಟಿಕೆ
ಸೇರಿ ಅಪರಾಧ ಕೃತ್ಯಗಳನ್ನು ನಿಯಂತ್ರಿಸಬೇಕು ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬಿಜೆಪಿಯ ಎಸ್‌.ವಿ.ಸಂಕನೂರ ಪ್ರಶ್ನೆಗೆ ಉಪ ಪ್ರಶ್ನೆ ಕೇಳಿದ ಬಿಜೆಪಿಯ ಪ್ರದೀಪ್‌ ಶೆಟ್ಟರ್‌ ಹುಬ್ಬಳ್ಳಿಯಲ್ಲಿ
ರೌಡಿಗಳ ಹಾವಳಿ ಹೆಚ್ಚಾಗಿದ್ದು, ಹಾಡಹಗಲೇ ಕೊಲೆ, ಸುಲಿಗೆ ನಡೆದಿದೆ. ಕೆಲವರ ಮೇಲೆ ಗುಂಡು ಹಾರಿಸಿದರೆ
ರೌಡಿಗಳಿಗೂ ಭಯ ಬರಲಿದೆ ಎಂಬ ಮಾತಿಗೆ ಸಚಿವರು ಉತ್ತರಿಸಿದರು.

ಹುಬ್ಬಳ್ಳಿಯಲ್ಲಿ ರೌಡಿ ಚಟುವಟಿಕೆ ಹೆಚ್ಚಾಗಿದೆ ಎಂಬ ಮಾತು ಕೇಳಿಬಂದ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ 
ಕೈಗೊಳ್ಳುವಂತೆ ಹುಬ್ಬಳ್ಳಿ ಪೊಲೀಸ್‌ ಆಯುಕ್ತರಿಗೆ ಸೂಚನೆ ನೀಡಿದ್ದೇನೆ. ರೌಡಿ ಚಟುವಟಿಕೆ ನಿಯಂತ್ರಣಕ್ಕಾಗಿಯೇ ಗೂಂಡಾ ಕಾಯ್ದೆ, ಗಡಿಪಾರು ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದನ್ನು ಪೊಲೀಸರು ಬಳಸಿಕೊಳ್ಳಬೇಕು.

ಕೆಲವೆಡೆ ರೌಡಿಗಳ ಗಡಿಪಾರಿಗೆ ಎಸ್‌ಪಿ ಶಿಫಾರಸು ಮಾಡಿದ್ದರೂ ಜಿಲ್ಲಾಧಿಕಾರಿಗಳು ಏಳೆಂಟು ತಿಂಗಳು ವಿಳಂಬ
ಮಾಡಿರುವುದು ಕಂಡುಬಂದಿದೆ ಎಂದು ಹೇಳಿದರು.

ಎಸ್‌ಐ ಮತ್ತು ಅವರ ಮೇಲ್ಮಟ್ಟದ ಅಧಿಕಾರಿಗಳಿಗೆ ಪಿಸ್ತೂಲ್‌ ನೀಡಲಾಗಿದ್ದು, ಆತ್ಮರಕ್ಷಣೆ ಸಂದರ್ಭ ಸೇರಿ ಸಾರ್ವಜನಿಕವಾಗಿ ದಾಂಧಲೆ, ಗಲಭೆ ನಡೆಸುವವರ ಮೇಲೆ ಪ್ರಯೋಗಿಸಬಹುದು. ಆದರೆ ಸಂದರ್ಭ,ಸನ್ನಿವೇಶ ನೋಡಿಕೊಂಡು ಎಚ್ಚರಿಕೆಯಿಂದ ಬಳಸಬೇಕು. ಇಲ್ಲದಿದ್ದರೆ ನಕಲಿ ಎನ್‌ಕೌಂಟರ್‌ ಎಂಬಂತಾಗಿ ದೇಶದಲ್ಲಿ ಏನೆಲ್ಲಾ ನಡೆಯುತ್ತಿದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು ಎಂದು ಮಾರ್ಮಿಕವಾಗಿ ನುಡಿದರು.

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.