ಕೊಡಗಿನ ಸಂತ್ರಸ್ತರಿಗೆ ಹರಿದು ಬಂದ ನೆರವು


Team Udayavani, Aug 19, 2018, 11:59 AM IST

kodagina.jpg

ಬೆಂಗಳೂರು: ಮಳೆಯಿಂದ ತೊಂದರೆಗೆ ಸಿಲುಕಿರುವ ಕೊಡಗಿನ ಸಂತ್ರಸ್ತರ ನೆರವಿಗೆ ನಗರದ ವಿವಿಧ ಸಂಘ ಸಂಸ್ಥೆಗಳು ಹಾಗೂ ಸಂಘಟನೆಗಳು ಸ್ಪಂದಿಸಿದ್ದು, ಅಗತ್ಯವಿರುವ ವಸ್ತುಗಳನ್ನು ತಲುಪಿಸುವ ಕಾರ್ಯ ಮಾಡುತ್ತಿವೆ. ಖಾಸಗಿ ಕಂಪನಿಗಳು, ವಿವಿಧ ಸಂಘ ಸಂಸ್ಥೆಗಳು ಜತೆಗೂಡಿ ಹಾಲು, ಹಾಲಿನ ಪುಡಿ, ಬ್ಲಾಂಕೆಟ್‌, ಉಡುಪುಗಳು ಸೇರಿದಂತೆ ಹಲವು ವಸ್ತುಗಳನ್ನು ಕಳುಹಿಸುತ್ತಿದ್ದಾರೆ.

ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘ ಸಂತ್ರಸ್ತರಿಗೆ ನೆರವು ಕೇಂದ್ರ ಸಹ ತೆರೆದಿದ್ದು ಬೆಳಗ್ಗೆಯಿಂದ ನೂರಾರು ಮಂದಿ ಅಗತ್ಯ ವಸ್ತುಗಳನ್ನು ನೀಡಿದ್ದಾರೆ. 300ಕ್ಕೂ ಅಧಿಕ ಅಕ್ಕಿ ಮೂಟೆ, 700ಕ್ಕೂ ಅಧಿಕ ಬ್ಲಾಂಕೆಟ್‌ ಮತ್ತು ಬಟ್ಟೆಗಳನ್ನು ಹಾಗೂ 700 ಲೀ. ಗುಡ್‌ ಲೈಫ್ ಹಾಲು ಮತ್ತು ಹಾಲಿನ ಪುಡಿ ಸಂಗ್ರಹಿಸಲಾಗಿದೆ. ಹಲವರು ಹಣ ದೇಣಿಗೆ ನೀಡಿದ್ದು, ಅದರಲ್ಲಿ ದಿನಸಿ ಪದಾರ್ಥ ಖರೀದಿಸಲಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

ನೆರವು ಕೇಂದ್ರದಲ್ಲಿ ಸಂಗ್ರಹವಾದ ವಸ್ತುಗಳನ್ನು ಸಂಘದ ವಾಹನಗಳ ಮೂಲಕ ಶನಿವಾರ ಸಂಜೆ  ಕೊಡಗಿಗೆ ಕಳುಹಿಸಿ, ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಸಂತ್ರಸ್ತರಿಗೆ ತಲುಪಿಸಲಾಗುವುದು. ಕೊಡಗಿನ ವಾಹನ ಮಾಲೀಕರ ಸಂಘ ಸಹಾಯ ಬೇಕೆಂದು ನಮ್ಮನ್ನು ಸಂಪರ್ಕಿಸಿದರೆ ಅವರ ನೆರವಿಗೂ ನಾವು ಸಿದ್ಧರಿದ್ದೇವೆ ಎಂದು ಬೆಂಗಳೂರು ಪ್ರವಾಸಿ ವಾಹನ ಮಾಲೀಕರ ಸಂಘದ ಅಧ್ಯಕ್ಷ ಕೆ.ರಾಧಾಕೃಷ್ಣ ಹೊಳ್ಳ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಸಂತ್ರಸ್ತರ ನೆರವಿಗೆ ಬನ್ನಿ ಎಂಬ ಮನವಿಗೆ ಸ್ಪಂದನೆ ದೊರೆತಿದ್ದು, ರಾಜೇಶ್‌ ರಾಜಘಟ್ಟ ಅವರು ತಮ್ಮ ಸ್ನೇಹಿತರ ಮೂಲಕ ಸ್ವೆಟರ್‌, ಜರ್ಕಿನ್‌, ಬ್ಲಾಂಕೆಟ್‌ಗಳನ್ನು ಸಂಗ್ರಹಿಸಿ ಕೊಡಗಿಗೆ ತಲುಪಿಸಲು ವ್ಯವಸ್ಥೆ ಮಾಡಿದಾರೆ. “ಕೊಡಗು ಮುಳುಗುತ್ತಿದೆ’ ಶೀರ್ಷಿಕೆಯಡಿ ಸಾಗರದಿಂದ ಗೆಳೆಯರ ಬಳಗ ಸಹ ಸಹಾಯಕ್ಕೆ ಮುಂದಾಗಿದೆ. ಔಷಧ, ಬಟ್ಟೆ, ಲೈಫ್ ಜಾಕೆಟ್‌, ಟೆಂಟ್‌ಗಳನ್ನು ನೀಡುತ್ತಿದೆ.

ತಲುಪಿಸುವುದೇ ಸಾಹಸ: ಮಡಿಕೇರಿ ಹಾಗೂ ಕೊಡಗಿನ ಸಂತ್ರಸ್ತರ ನೆರವಿಗೆ ಇಡೀ ಕರ್ನಾಟಕವೇ ಧಾವಿಸಿದೆ. ಆದರೆ ಸಂಪರ್ಕ ವ್ಯವಸ್ಥೆ ಕಡಿತಗೊಂಡಿರುವ ಕಾರಣ ಸಂತ್ರಸ್ತರು ಇರುವ ಸ್ಥಳಕ್ಕೆ ಪರಿಹಾರ ಸಾಮಗ್ರಿ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ.

ಶಿಬಿರ, ಗಂಜಿ ಕೇಂದ್ರಗಳಲ್ಲಿ ಆಶ್ರಯ ಪಡೆದಿರುವವರಿಗೆ ಕೊರತೆಯಾಗದಷ್ಟು ಅಗತ್ಯ ವಸ್ತುಗಳು ನಮ್ಮ ಬಳಿ ಇವೆ. ಆದರೆ ಪ್ರಾಣಾಪಾಯದಲ್ಲಿರುವ ಹಾಗೂ ನೆರವಿಗಾಗಿ ಮನವಿ ಮಾಡುತ್ತಿರುವ ಮಂದಿಗೆ ನಮ್ಮಿಂದ ಯಾವುದೇ ಸಹಾಯ ಮಾಡಲಾಗುತ್ತಿಲ್ಲ ಎಂದು ಮಡಿಕೇರಿ ಸೇವಾ ಭಾರತಿಯ ಮಹೇಶ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.