ಬಾಕಿ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ


Team Udayavani, Jan 14, 2023, 11:55 AM IST

ಬಾಕಿ ಹಣ ಕೇಳಿದ್ದಕ್ಕೆ ಅಂಗಡಿ ಮಾಲೀಕನ ಮೇಲೆ ಹಲ್ಲೆ

ಬೆಂಗಳೂರು: ಬಾಕಿ ಉಳಿಸಿಕೊಂಡದ್ದ ಸಾಲ ಕೇಳಿದಕ್ಕೆ ಕಾಂಡಿಮಂಟ್ಸ್‌ ಅಂಗಡಿ ಮಾಲೀಕನ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ.

ಕೆಂಗೇರಿ ಉಪನಗರದ ಸಲ್ಮಾನ್‌ ಟಿಪ್ಪು(28) ಬಂಧಿತ. ಜ.10 ರಂದು ಕೆಂಗೇರಿ ಉಪನಗರದ 6ನೇ ಮುಖ್ಯರಸ್ತೆಯ ಚೌಡೇಶ್ವರಿ ಕಾಂಡಿಮೆಂಟ್ಸ್‌ ಮಾಲೀಕ ಜಿ.ವಿ. ಶಿವಕುಮಾರ್‌ ಎಂಬುವರ ಮೇಲೆ ಆರೋಪಿ ತನ್ನ ಮೂವರು ಸಹಚರ ಜತೆ ಸೇರಿಕೊಂಡು ಹಲ್ಲೆ ನಡೆಸಿದ್ದ. ಶಿವಕುಮಾರ್‌ರ ಕಾಂಡಿಮೆಂಟ್ಸ್‌ಗೆ ಆರೋಪಿ ಟಿಪ್ಪು ಆಗಾಗ್ಗೆ ಹೋಗುತ್ತಿದ್ದ. ಸಿಗರೇಟ್‌ ತೆಗೆದುಕೊಂಡು ಸಾಲ ಹೇಳುತ್ತಿದ್ದ. ಜ.10ರಂದು ಅಂಗಡಿಗೆ ಬಂದ ಆರೋಪಿ, ಟೀ, ಸಿಗರೇಟ್‌ ಕೊಡುವಂತೆ ಕೇಳಿದ್ದಾನೆ. ಆಗ ಶಿವಕುಮಾರ್‌ ಬಾಕಿ 950 ರೂ. ಸಾಲ ಕೊಡುವಂತೆ ಕೇಳಿದ್ದಾರೆ. ಅದಕ್ಕೆ ಕೋಪಗೊಂಡ ಆರೋಪಿ ತನ್ನ ಬಳಿಯೇ ಹಣ ಕೇಳಿತ್ತೀಯಾ? ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಬಳಿಕ ಸಂಜೆ ಆರು ಗಂಟೆ ಸುಮಾರಿಗೆ ತನ್ನ ಮೂವರು ಸಹಚರರ ಜತೆ ಸೇರಿ ಮತ್ತೆ ಟೀ ಅಂಗಡಿ ಬಳಿ ಬಂದು ಗಲಾಟೆ ತೆಗೆದಿದ್ದಾನೆ. ಅದು ವಿಕೋಪಕ್ಕೆ ಹೋದಾಗ ಆರೋಪಿ ಮತ್ತು ಸಹಚರರ ಶಿವಕುಮಾರ್‌ ಮೇಲೆ ಹಲ್ಲೆ ನಡೆಸಿದ್ದಾರೆ.

ಅದನ್ನು ತಡೆಯಲು ಬಂದ ಪತ್ನಿ ಮತ್ತು ಐದು ವರ್ಷದ ಮಗನ ಮೇಲೂ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.