ಕುಲಸಚಿವರ ಬದಲಾವಣೆಗೆ ಯತ್ನ?
Team Udayavani, Aug 16, 2018, 7:15 AM IST
ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ನ ಸರ್ಕಾರಿ ನಾಮರ್ದೇಶಿತ ಸದಸ್ಯರನ್ನು ಬದಲಾಯಿಸಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಅವರು ಈಗ ಕುಲಸಚಿವರ ಬದಲಾವಣೆಗೆ ಮುಂದಾಗಿದ್ದಾರೆಂದು ತಿಳಿದುಬಂದಿದೆ.
ಕುವೆಂಪು ವಿವಿ, ಕರ್ನಾಟಕ ಜಾನಪದ ವಿವಿ, ತುಮಕೂರು ವಿವಿ, ದಾವಣಗೆರೆ ವಿವಿ, ಗುಲ್ಬರ್ಗ ವಿವಿ ಸೇರಿ ಮೊದಲ ಹಂತದಲ್ಲಿ 7 ವಿಶ್ವವಿದ್ಯಾಲಯಗಳ ಕುಲಸಚಿವರ ಬದಲಾವಣೆ ಮಾಡಿ, ನಂತರ ಉಳಿದ ವಿವಿ ಕುಲಸಚಿವರ ಬದಲಾವಣೆಗೆ ಸಚಿವರು ಮನಸ್ಸು ಮಾಡಿದ್ದಾರೆ. ಅಲ್ಲದೇ ಕೆಲವು ವಿವಿಗಳ ಕುಲಸಚಿವರನ್ನು ಅದಲು ಬದಲು ಮಾಡಲು ತೀರ್ಮಾನಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಉನ್ನತ ಶಿಕ್ಷಣ ಸಚಿವರ ಈ ನಿರ್ಧಾರಕ್ಕೆ ನಿವೃತ್ತ ಕುಲಸಚಿವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಕಾರಣ ಇಲ್ಲದೆ ಕುಲಪತಿಗಳ ಬದಲಾವಣೆ ಸರಿಯಲ್ಲ. ಕುಲಸಚಿವರ ಬದಲಾವಣೆ ಆಡಳಿತಾತ್ಮಕ ದೃಷ್ಟಿಯಿಂದ ಒಳ್ಳೆದಲ್ಲ ಎಂದು ನಿವೃತ್ತ ಕುಲಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್ ತೀರ್ಪು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!