ಆ.15 ಭಾರತ ವಿಭಜನೆಯ ದಿನವೂ ಹೌದು


Team Udayavani, Aug 5, 2019, 3:04 AM IST

aug-15

ಬೆಂಗಳೂರು: 1947ರಲ್ಲಿ ನಮಗೆ ಸ್ವಾತಂತ್ರ್ಯ ಲಭಿಸುವ ಜತೆಗೆ ಭಾರತವೂ ವಿಭಜನೆಯಾಯಿತು. ಇದರಿಂದ ಮೂರು ಕೋಟಿಗೂ ಹೆಚ್ಚು ಜನ ನಿರಾಶ್ರಿತರಾದರೆ, ಲಕ್ಷಾಂತರ ಜನ ಸಾವಿಗೀಡಾದರು ಎಂದು ಸಿಂಧೂ ದರ್ಶನ ಉತ್ಸವ ಸಮಿತಿ ಮಾರ್ಗದರ್ಶಕ ಇಂದ್ರೇಶ್‌ ಕುಮಾರ್‌ ತಿಳಿಸಿದ್ದಾರೆ.

ಸಿಂಧೂ ದರ್ಶನ ಉತ್ಸವ ಸಮಿತಿ ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಡಾ.ವಿ.ರಂಗನಾಥ್‌ ರಚಿಸಿರುವ “ಸಿಂಧೂ ದರ್ಶನ’ ಕೃತಿ ಇಂಗ್ಲಿಷ್‌ ಆವೃತ್ತಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಆ.15 ಭಾರತಕ್ಕೆ ಸ್ವಾತಂತ್ರ್ಯ ಬಂದ ದಿನ ಎಂದು ಆಚರಿಸಲಾಗುತ್ತದೆ.

ಆದರೆ, 1947 ಆ.15 ರಂದು ಬ್ರಿಟಿಷರಿಂದ ಸ್ವಾತಂತ್ರ್ಯದ ಜತೆಗೆ ಅಖಂಡ ಭಾರತವೂ ವಿಂಗಡಣೆಯಾಗಿ ಪಾಕಿಸ್ತಾನ ಉದಯವಾಯಿತು. ಈ ವಿಂಗಡಣೆಯಿಂದ ಮೂರು ಕೋಟಿಗೂ ಹೆಚ್ಚು ಜನ ನೆಲೆಕಂಡುಕೊಳ್ಳಲಾಗದೆ ನಿರಾಶ್ರಿತರಾದರು. ಲಕ್ಷಕ್ಕೂ ಅಧಿಕ ಜನ ಘರ್ಷಣೆ, ಹಿಂಸಾಚಾರದಿಂದ ಹಸುನೀಗಿದರು ಎಂದರು.

ಸ್ವಾತಂತ್ರ್ಯದ ಲಾಭ: ಅಂದಿನ ಕಾಂಗ್ರೆಸ್‌ 1947ರಲ್ಲಿ ಬ್ರಿಟಿಷರ ಹಿಡಿತದಿಂದ ಭಾರತವು ಸ್ವಾತಂತ್ರ್ಯಗೊಂಡಿತು ಎಂದು ಮಾತ್ರ ಹೇಳುತ್ತದೆ. ಆದರೆ, ಅಖಂಡ ಭಾರತ ಇಬ್ಭಾಗವಾದ ಕುರಿತು ಮಾತನಾಡುವುದಿಲ್ಲ. ಕಾರಣ ಕಾಂಗ್ರೆಸ್‌ನ ಅಂದಿನ ನಿರ್ಣಯಗಳೇ ದೇಶ ವಿಭಜನೆಗೆ ಕಾರಣವಾಗಿದ್ದವು. ವಿಭಜನೆಯ ಕುರಿತು ಪ್ರಮಾಣಿಕವಾಗಿ ನಾನಾ ಸುಳ್ಳುಗಳನ್ನು ಪ್ರಚಾರ ಮಾಡುತ್ತಾ ದೇಶಕ್ಕೆ ಸ್ವಾತಂತ್ರಗೊಳಿಸಿದೆವು ಎಂದು ಹೇಳುತ್ತಾ ಅದರ ಲಾಭ ಪಡೆಯುತ್ತಾ ಬಂದಿದೆ ಎಂದು ಆರೋಪಿಸಿದರು.

ಜಮ್ಮುಕಾಶ್ಮೀರದಲ್ಲಿ ಇಂದಿಗೂ ಪಾಕ್‌ ಆಕ್ರಮಿತ ಕಾಶ್ಮೀರ ಹಾಗೂ ಚೀನ ಆಕ್ರಮಿತ ಕಾಶ್ಮೀರ ಎಂಬ ಪ್ರದೇಶಗಳಿವೆ. ವಿಭಜನೆ ದಿನಗಳಿಂದಲೂ ಈ ಸಮಸ್ಯೆ ಮುಂದುವರಿದಿದೆ. ನಂತರ ಚೀನಾದೊಂದಿಗೆ ನಡೆದ ಒಪ್ಪಂದಗಳಿಂದ ಬಹುತೇಕ ಕಾಶ್ಮೀರವನ್ನು ನಾವು ಕಳೆದುಕೊಂಡೆವು. ಇನ್ನಾದರೂ ಪಾಕಿಸ್ತಾನ ಹಾಗೂ ಚೀನಾ ಆಕ್ರಮಿತ ಕಾಶ್ಮೀರ ಸಮಸ್ಯೆ ಬಗೆಹರಿಯಬೇಕಾದ ಅನಿವಾರ್ಯತೆ ಇದೆ.

ಜಾತಿ ರಹಿತ ಸಮಾಜ ನಿರ್ಮಾಣ ಮಾಡಿದಾಗ ಮಾತ್ರ ದೇಶ ಪ್ರೇಮದ ಕಡೆ ಹೆಚ್ಚಿನ ಒತ್ತು ನೀಡಬಹುದು ಎಂದರು. ವಿಶ್ರಾಂತ ರಾಜ್ಯಪಾಲ ಹಾಗೂ ನಿವೃತ್ತ ನ್ಯಾ. ರಾಮಾಜೋಯಿಸ್‌ ಮಾತನಾಡಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾದ ಎನ್‌.ತಿಪ್ಪೇಸ್ವಾಮಿ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.