ಸಸ್ಯಹಾರಿಗಳಾಗುವಂತೆ ಜಾಗೃತಿ
Team Udayavani, Mar 29, 2018, 2:34 PM IST
ಬೆಂಗಳೂರು: ಕೋಳಿ ಫಾರ್ಮ್ಗಳಲ್ಲಿ ಕೋಳಿಗಳನ್ನು ಪಂಜರಗಳಲ್ಲಿ ಕೂಡಿ ಹಾಕುವುದು ಖಂಡಿಸಿ ಪೇಟಾ ಸಂಘಟನೆ ಕಾರ್ಯಕರ್ತರು ಪಂಜರಗಳಲ್ಲಿ ಕುಳಿತು ಪ್ರತಿಭಟನೆ ನಡೆಸಿದರು.
ಬುಧವಾರ ನಗರದ ಬ್ರಿಗೇಡ್ ರಸ್ತೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆದರ್ಶ ಇನ್ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಅಂಡ್ ಟೆಕ್ನಾಲಜಿ ವಿದ್ಯಾರ್ಥಿಗಳು ಪಂಜರದೊಳಗೆ ಕುಳಿತು ಅಣುಕು ಪ್ರದರ್ಶನ ನೀಡಿದರು.
ಇದೇ ವೇಳೆ ಮಾಂಸಾಹಾರಕ್ಕಿಂತ ಸಸ್ಯಹಾರಿ ಆಹಾರದಿಂದ ಹೆಚ್ಚು ಪ್ರೋಟಿನ್ಸ್ ಹಾಗೂ ಕ್ಯಾಲೋರಿ ದೊರೆಯುವುದರಿಂದ ಸಸ್ಯಹಾರಿಗಳಾಗಿ ಎಂದು ಜಾಗೃತಿ ಮೂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ