Badekkila Pradeep ಸ್ವಾತಂತ್ರ್ಯದ ಧ್ವನಿ: 76 ಧ್ವನಿಗಳ ಮೂಲಕ ಭಾರತದ 76 ವರ್ಷಗಳ ಕಥೆ


Team Udayavani, Aug 14, 2023, 4:06 PM IST

Badekkila Pradeep ಸ್ವಾತಂತ್ರ್ಯದ ಧ್ವನಿ: 76 ಧ್ವನಿಗಳ ಮೂಲಕ ಭಾರತದ 76 ವರ್ಷಗಳ ಕಥೆ

ಬೆಂಗಳೂರು: ಖ್ಯಾತ ಹಿನ್ನೆಲೆ ಧ್ವನಿ ಕಲಾವಿದ, ನಿರೂಪಕ ಬಡೆಕ್ಕಿಲ ಪ್ರದೀಪ್‌ ತಮ್ಮ ನವೋನ್ನತಿ ಫೌಂಡೇಶನ್‌ ಮುಖಾಂತರ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸಮುದಾಯದ ಜೊತೆ ಕನೆಕ್ಟ್‌ ಆಗುವ ಕನ್ನಡದ 76 ಧ್ವನಿಗಳ ಮೂಲಕ ಭಾರತದ 76 ವರ್ಷಗಳ ಕಥೆಯನ್ನು ಹೇಳಲಿದ್ದಾರೆ.

ಭಾರತದ ಸ್ವಾತಂತ್ರ್ಯೋತ್ತರ 76 ವರ್ಷಗಳನ್ನು 76 ವಿವಿಧ ಧ್ವನಿಗಳನ್ನು ಬಳಸಿಕೊಂಡು ಸಂಚಿಕೆಯಲ್ಲಿ ಸ್ವಾತಂತ್ರ್ಯ ಹೋರಾಟದ ಗೆಲುವಿನ ನಂತರ ಭಾರತ ಕಂಡ ಏರಿಳಿತದ ಪರಿಚಯ ಮಾಡುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬೇರೆ ಬೇರೆ ಮಂದಿ ಭಾರತದ ಕುರಿತು ಮಾತುಗಳನ್ನಾಡುತ್ತಾರೆ.

140 ಕೋಟಿ ಜನಸಂಖ್ಯೆಯ ನಮ್ಮ ದೇಶದ ಕಥೆಯನ್ನು ಇಪ್ಪತ್ತು ನಿಮಿಷದ ಈ ಕಾರ್ಯಕ್ರಮದಲ್ಲಿ ಹೇಳುವುದು ಅಸಾಧ್ಯವೇ ಆದರೂ, ನಮ್ಮ ಮಾತುಗಳಲ್ಲಿ ಅದರ ಅವಲೋಕನ ಮಾಡಿದರೆ, ಅದು ನಮ್ಮೊಳಗೆ ದೇಶ ಭಕ್ತಿಯ ಬೆಳಕನ್ನು ಹಚ್ಚುತ್ತದೆ ಅನ್ನುವುದು ನಮ್ಮ ನಂಬಿಕೆ ಎನ್ನುತ್ತಾರೆ ಕಾರ್ಯಕ್ರಮದ ಪರಿಕಲ್ಪನೆ ಮಾಡಿರುವ ಬಡೆಕ್ಕಿಲ ಪ್ರದೀಪ.

ರಿವರ್ಬ್‌ ಇಂಕ್‌ ಸಂಸ್ಥೆ ನಿರ್ಮಾಣದ ಕಾರ್ಯಕ್ರಮವು ನವೋನ್ನತಿ ಫೌಂಡೇಶನ್‌ ಅಡಿಯಲ್ಲಿ ಅನಾವರಣಗೊಳ್ಳುತ್ತಿದೆ.

ಜೊತೆಗೆ ರಾಜ್ಯದ ಹಲವು ಕಾಲೇಜುಗಳ ಮಾಧ್ಯಮ ವಿದ್ಯಾರ್ಥಿಗಳನ್ನೂ ಈ ಕೆಲಸದಲ್ಲಿ ತೊಡಗಿಸಿಕೊಳ್ಳಲಾಗಿದೆ. ಪ್ರದೀಪ್‌ ಅವರ ತಂಡದ ಶರಧಿ ಆರ್‌ ಫಡ್ಕೆ ಅಲ್ಲದೇ ದೊಡ್ಡದೊಂದು ತಂಡ 20ರಿಂದ 30 ನಿಮಿಷದೊಳಗಿನ ಈ ಕಾರ್ಯಕ್ರಮಕ್ಕಾಗಿ ಕೆಲಸ ಮಾಡಿದೆ. ಇದೇ ಆಗಸ್ಟ್‌ 15ರಂದು ರಾಜ್ಯದ ಹಲವು ಸಮುದಾಯ ಬಾನುಲಿಗಳಲ್ಲಿ ಈ ಕಾರ್ಯಕ್ರಮ ಪ್ರಸಾರಗೊಳ್ಳಲಿದೆ.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.