ಉಸಿರಿರುವ ತನಕ ದೇವನಹಳ್ಳಿ ತಾಲೂಕಿನ ಸೇವೆ ಮಾಡುವೆ


Team Udayavani, Jul 3, 2021, 7:44 PM IST

banagalore news

ದೇವನಹಳ್ಳಿ: ಮೈತ್ರಿ ಸರ್ಕಾರದ ಅವಧಿಯಲ್ಲಿ120ಕೋಟಿ ಅನುದಾನವನ್ನು ತಾಲೂಕಿಗೆ ಬಿಡುಗಡೆಮಾಡಿತ್ತು. ಬಿಜೆಪಿ ಸರ್ಕಾರ ಅನುದಾನವನ್ನುತಡೆಹಿಡಿದಿತ್ತು.

ಬಿಜೆಪಿ ಮುಖಂಡ ಬಿಜೆಪಿಮುಖಂಡ ಕೆ. ನಾಗೇಶ್‌ ಅನುದಾನವನ್ನು ಬಿಡುಗಡೆಗೊಳಿಸಿ ಕ್ಷೇತ್ರದ ಅಭಿವೃದ್ಧಿಗೆ ಸಹಕರಿಸಲಿಎಂದು ಶಾಸಕ ಎಲ್‌.ಎನ್‌. ನಾರಾಯಣಸ್ವಾಮಿಅಭಿಪ್ರಾಯಪಟ್ಟರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕುಜೆಡಿಎಸ್‌ನಿಂದ ನಡೆದ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ನನ್ನ ಜನ್ಮಭೂಮಿಹೊಸಕೋಟೆಯಾಗಿದ್ದು, ಕರ್ಮಭೂಮಿದೇವನಹಳ್ಳಿಯಾಗಿದೆ. ನನ್ನ ಜೀವ ಇರುವ ತನಕನಾನು ದೇವನಹಳ್ಳಿ ಬಿಟ್ಟು ಎಲ್ಲಿಗೂ ಹೋಗಿಲ್ಲ.ನನಗೆ ಮತ ನೀಡಿರುವ ಜನರ ಪಾದ ತೊಳೆದುನೀರು ಕುಡಿಯುತ್ತೇನೆ.

ಕೋವಿಡ್‌ಗೆತುತ್ತಾಗಿದ್ದರಿಂದ ವೈದ್ಯರ ಸಲಹೆಯ ಮೆರೆಗೆ 21ದಿನ ಕ್ಷೇತ್ರಕ್ಕೆ ಬಂದಿರುವುದಿಲ್ಲ. ನನ್ನ ಮನೆಯಲ್ಲಿನಕುಟುಂಬ ಸದಸ್ಯರಿಗೂ ಕೊರೊನಾ ಪಾಸಿಟಿವ್‌ಆಗಿತ್ತು. ಈಗಿರುವಾಗ ಕ್ಷೇತ್ರಕ್ಕೆ ಬಂದು ಪಾಸಿಟಿವ್‌ಸೋಂಕು ಹರಡಿಸಬೇಕಿತ್ತೇ, ಇದನ್ನೇ ದೊಡ್ಡಅಸ್ತ್ರವನ್ನಾಗಿಸಿಕೊಂಡ ರಾಷ್ಟ್ರೀಯ ಪಕ್ಷಗಳು ತಮಗೆಬೇಕಾದ ರೀತಿಯಲ್ಲಿ ನನ್ನನ್ನು ಅಲ್ಲಗೆಳೆಯಲುಮುಂದಾಗಿದ್ದಾರೆ. ನಾನು ಯಾರನ್ನು ಇದುವರೆಗೂ ದ್ವೇಷಿಸಿಲ್ಲ. ದ್ವೇಷದ ರಾಜಕಾರಣ ನನಗೆ ಗೊತ್ತಿಲ್ಲ.ಪ್ರಸನ್ನಕುಮಾರ್‌ ಅವರು ಆರೋಪ ಮಾಡಿರುವುದಕ್ಕಿಂತ ಮುಂಚೆ ತಿಳಿದುಕೊಂಡು ಆರೋಪಿಸಬೇಕು.  ಎಕೆಪಿ ನಾಗೇಶ್‌ ಅವರೇ, ನೀವುಆರೋಪಿಸಿರುವುದು ಸರಿಯಲ್ಲ. ನನ್ನ ಜೊತೆ ಬನ್ನಿಹೋಗಿ ನಿಮ್ಮ ಮುಖ್ಯಮಂತ್ರಿಯೊಂದಿಗೆಮಾತನಾಡಿ ಅನುದಾನ ತರೋಣ ಅಭಿವೃದ್ಧಿಮಾಡೋಣ ಎಂದರು.

 

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3

Bengaluru: ಕಾರು ಹರಿದು ಒಂದೂವರೆ ವರ್ಷದ ಮಗು ದುರ್ಮರಣ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

1-wewqwqe

Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Bengaluru Karaga: ರಾತ್ರಿ ಇಡೀ ಕರಗ ಉತ್ಸವ ವೈಭವ 

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.