ಬಂಡಿಪುರ: ಎಲಿವೇಟೆಡ್ ಕಾರಿಡಾರ್ ಇಲ್ಲ: ಶಂಕರ್
Team Udayavani, Aug 11, 2018, 7:30 AM IST
ಬೆಂಗಳೂರು: ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕೇರಳಕ್ಕೆ ಸಂಪರ್ಕ ಕಲ್ಪಿಸಲು ಎಲಿವೇಟೆಡ್ ಕಾರಿಡಾರ್ ನಿರ್ಮಾಣ
ಮಾಡುವ ಕೇಂದ್ರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಅರಣ್ಯ ಸಚಿವ ಶಂಕರ್ ತಿಳಿಸಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾರಿಡಾರ್ ನಿರ್ಮಾಣಕ್ಕೆ 4,600 ಕೋಟಿ ರೂ.ವೆಚ್ಚದಲ್ಲಿ
ಯೋಜನೆಯನ್ನು ಕೇಂದ್ರ ಸರ್ಕಾರ ರೂಪಿಸಿತ್ತು. ಆದರೆ,ಕಾರಿಡಾರ್ ನಿರ್ಮಾಣದಿಂದ ಕಾಡು ಪ್ರಾಣಿಗಳಿಗೆ ತೊಂದ
ರೆಯಾಗುತ್ತದೆ ಎನ್ನುವ ಮಾತುಗಳು ಕೇಳಿ ಬಂದಿದ್ದರಿಂದ ಪರಿಸರ ತಜ್ಞರು ವಿರೋಧ ವ್ಯಕ್ತಪಡಿಸಿದರು. ಹೀಗಾಗಿ,
ಮುಖ್ಯಮಂತ್ರಿ ಕುಮಾರಸ್ವಾಮಿ ಈ ಪ್ರಸ್ತಾಪವನ್ನು ಕೈ ಬಿಟ್ಟಿದ್ದಾರೆ ಎಂದು ಹೇಳಿದರು. ಇದೇ ವೇಳೆ, ಸಕಲೇಶಪುರ
ಅರಣ್ಯ ಪ್ರದೇಶದಲ್ಲಿ ಆನೆ ಕಾರಿಡಾರ್ ಮಾಡುವ ಬಗ್ಗೆ ಪರ ವಿರೋಧ ಮಾತುಗಳು ಕೇಳಿ ಬಂದಿರುವುದರಿಂದ ಈ ಬಗ್ಗೆ
ಇನ್ನೂ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ