ಬೆಂಗಳೂರಿಗೆ ಬೇಕಿದೆ ಸುಸ್ಥಿರ ಸಾರಿಗೆ ವ್ಯವಸ್ಥೆ: ಗ್ರೀನ್ ಪೀಸ್ ಇಂಡಿಯಾ ಆಗ್ರಹ


Team Udayavani, Sep 27, 2022, 3:41 PM IST

sustainable transport system

ಬೆಂಗಳೂರು: ನಗರದಲ್ಲಿ ಈ ತಿಂಗಳ ಆರಂಭದಲ್ಲಿ ಸುರಿದ ಭಾರೀ ಮಳೆ ನಗರಕ್ಕೆ ಮತ್ತು ನಾಗರಿಕರಿಗೆ ಉಂಟು ಮಾಡಿರುವ ಅಗಾಧ ನಷ್ಟದ ಹಿನ್ನಲೆಯಲ್ಲಿ, ಪ್ರವಾಹ ನಿಯಂತ್ರಣಕ್ಕೆ ದೀರ್ಘಾವಧಿಯ ಹಾಗು ಸುಸ್ಥಿರ ಪರಿಹಾರ ಕ್ರಮಗಳನ್ನು ರೂಪಿಸುವಂತೆ ಸರ್ಕಾರವನ್ನು ಗ್ರೀನ್ ಪೀಸ್ ಇಂಡಿಯಾ ಆಗ್ರಹಿಸಿದೆ. ಈ ಸಂಬಂಧ ಅದು ರಾಜ್ಯದ ಮುಖ್ಯಮಂತ್ರಿಗಳಿಗೆ ಒಂದು ತೆರೆದ ಪತ್ರವನ್ನು ಬರೆದಿದೆ.

“ನಿರ್ದಿಷ್ಟವಾಗಿ ಹವಾಮಾನ ವೈಪರೀತ್ಯಗಳು ಸಾಮಾನ್ಯ ಎನ್ನುವಂತಾಗಿರುವ ಈ  ಕಾಲಘಟ್ಟದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸಲು ಗ್ರೀನ್ ಪೀಸ್ ಉದ್ದೇಶಿಸಿದೆ. ಇದರೊಂದಿಗೆ ತಮ್ಮ ಅನುಭವಗಳನ್ನು ಹಂಚಿಕೊಳ್ಳಲು ಮತ್ತು ಈ ಬಿಕ್ಕಟ್ಟಿಗೆ ಸ್ಥಳೀಯವಾಗಿ ಕೈಗೊಳ್ಳಬೇಕಾದ ಪರಿಹಾರೋಪಾಯಗಳ  ಕುರಿತು ಚರ್ಚಿಸಲು ಜನಪ್ರತಿನಿಧಿಗಳನ್ನು, ನಾಗರಿಕರನ್ನು ಮತ್ತು ವಿವಿಧ ವಲಯದ ಹೂಡಿಕೆದಾರರನ್ನು ಚರ್ಚೆಗೆ ಆಹ್ವಾನಿಸುತ್ತದೆ,” ಎಂದು ಸಂಘಟನೆ ತಿಳಿಸಿದೆ.

ಬೆಂಗಳೂರು ಪ್ರಸ್ತುತ ತೀವ್ರತರದ ಸವಾಲನ್ನು ಎದುರಿಸುತ್ತಿದೆ. ಆದರೆ ಇದಕ್ಕೆ  ನಗರದ ಅಭಿವೃದ್ಧಿ ಪಾಲುದಾರರ  ಪ್ರತಿಕ್ರಿಯೆ ಸೂಕ್ತವಾಗಿ ದಾಖಲಾಗುತ್ತಿಲ್ಲ. ಅಧಿಕೃತ ಅಂಕಿಅಂಶಗಳ ಪ್ರಕಾರ ಸೆಪ್ಟೆಂಬರ್ ಮೊದಲ ವಾರಗಳಲ್ಲಿ ಬೆಂಗಳೂರಿನಲ್ಲಿ ಸುರಿದ ಮಹಾ ಮಳೆ ಮತ್ತು ಪ್ರವಾಹದಿಂದಾಗಿ 2,000 ಮನೆಗಳು ಜಲಾವೃತಗೊಂಡವು ಮತ್ತು 22,000 ವಾಹನಗಳಿಗೆ ಹಾನಿಯುಂಟಾಗಿದೆ. ಇದರ ಮಧ್ಯೆ ನಿರ್ಲಕ್ಷಕ್ಕೊಳಗಾದ ನೂರಾರು ಸಮುದಾಯಗಳು ಎದುರಿಸುತ್ತಿರುವ ಕಷ್ಟಗಳು, ಅವರ ಚೂರು ಪಾರು ಕೂಡಿಟ್ಟ- ಉಳಿತಾಯ ಮಾಡಿದ ಹಣ ಮತ್ತು ವಸ್ತುಗಳಿಗೆ ಉಂಟಾದ ಹಾನಿಗಳು ಇನ್ನೂ  ಅಧಿಕೃತ  ಲೆಕ್ಕಕ್ಕೆ ಸಿಕ್ಕಿಲ್ಲ. ಅವರಲ್ಲಿ ಅನೇಕರು ತಮ್ಮ ಜೀವನೋಪಾಯ ಮತ್ತು ಆಶ್ರಯಗಳನ್ನು ಕಳೆದುಕೊಂಡಿದ್ದಾರೆ. ಈ ಬಿಕ್ಕಟ್ಟಿನ ಮಧ್ಯೆ, ಐಪಿಸಿಸಿ (IPCC) ವರದಿ 2022,  ಭಾರತದಲ್ಲಿ ಮಳೆ ಹೆಚ್ಚು ನಿರಂತರವಾಗಿ  ಮತ್ತು ಅನಿಯಮಿತವಾಗಿ ಸುರಿಯುವದರೊಂದಿಗೆ ಪ್ರವಾಹಕ್ಕೆ ಕಾರಣವಾಗಲಿದೆ ಎಂದಿದೆ. ಇದರೊಂದಿಗೆ ಈ ಅಧಿಕ ಮಳೆಯಿಂದಾಗಿ ಪ್ರಸ್ತುತ ಸಂಭವಿಸಿದ್ದಕ್ಕಿಂತಲೂ ಶೇಕಡಾ 20 ರಷ್ಟು ಹೆಚ್ಚಿನ ಮಳೆಹಾನಿಗಳು ಸಂಭವಿಸಲಿದೆ ಎಂದು ಎಚ್ಚರಿಕೆ ನೀಡಿದೆ,” ಎಂದು ಸಂಘಟನೆ ತಿಳಿಸಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.