ನಮ್ಮಲ್ಲಿ ಯಾವುದೇ ಬಣಗಳಿಲ್ಲ
Team Udayavani, Jun 16, 2021, 2:26 PM IST
ಬೆಂಗಳೂರು: ಬಿಜೆಪಿಯಲ್ಲಿ ಯಾವುದೇ ಬಣಗಳಿಲ್ಲ. ಯಾರೇ ಗುಂಪು ಮಾಡಿ ಕೊಂಡರೂಅದಕ್ಕೆ ಮನ್ನಣೆ ಇಲ್ಲ ಎಂದು ಉಪ ಮುಖ್ಯ ಮಂತ್ರಿಡಾ. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮ ಗಳೊಂದಿಗೆಮಾತನಾಡಿ, ನಮ್ಮಪಕ್ಷದಲ್ಲಿ ಯಾವುದೇಬಣಗಳಿಗೆ ಅವಕಾಶ ಇಲ್ಲ. ನಮ್ಮಲ್ಲಿ ಬಿಜೆಪಿ ಬಣಬಿಟ್ಟರೆ ಯಾರ ಬಣವೂ ಇಲ್ಲ. ಇಲ್ಲಿ ಇರುವುದು ಬಿಜೆಪಿ ಬಣ ಮಾತ್ರ. ಯಾರೇ ಗುಂಪುಮಾಡಿಕೊಂಡರೂ ಯಾವುದಕ್ಕೂ ಮನ್ನಣೆ ಇಲ್ಲ.ಇದನ್ನ ಖಡಾಖಂಡಿತವಾಗಿ ಹೇಳುತ್ತೇನೆ ಎಂದರು.
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ಎಲ್ಲರ ಜೊತೆಗೆ ಸಭೆ ಮಾಡುತ್ತಾರೆ. ಇದರಲ್ಲೇನೂ ವಿಶೇಷವಿಲ್ಲ. ಸರ್ಕಾರದ ನೀತಿ, ಸರ್ಕಾರದಲ್ಲಿ ಏನು ಸುಧಾರಣೆ ತರಬಹುದು ಎನ್ನುವ ಕುರಿತುಸಲಹೆ ಸೂಚನೆ ಕೊಡಲಿದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ