ಕವಿ ಸಿದ್ಧಲಿಂಗಯ್ಯರ ಹೆಸರು ಚಿರಸ್ಥಾಯಿ
Team Udayavani, Jun 22, 2021, 6:30 PM IST
ಬೆಂಗಳೂರು: ದಲಿತ ಚಳವಳಿಗೆ ಹೊಸ ವೇಗ ಮತ್ತು ಹೊಸಸ್ಪರ್ಶ ನೀಡಿದ ಶ್ರೇಯಸ್ಸು ಕವಿ ಸಿದ್ದಲಿಂಗಯ್ಯ ಅವರಿಗೆಸಲ್ಲುತ್ತದೆ. ಅವರ ಹೆಸರನ್ನು ಚಿರಸ್ಥಾಯಿಯಾಗಿ ಉಳಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಕಲಾಗ್ರಾಮದಲ್ಲಿ ನಡೆದಕವಿ ಸಿದ್ದಲಿಂಗಯ್ಯ ಅವರ ಸ್ಮರಣೆಕಾರ್ಯಕ್ರಮದಲ್ಲಿ ಮಾತನಾಡಿ, ಸಿದ್ದಲಿಂಗಯ್ಯಅವರುಕನ್ನಡನಾಡು ಕಂಡ ಶ್ರೇಷ್ಠ ಕವಿ. ದಲಿತರ ನೋವನ್ನು ಸಮರ್ಥವಾಗಿಅಕ್ಷರ ರೂಪ ನೀಡಿ ಜಾಗೃತಗೊಳಿಸಿದರು ಎಂದರು.
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಅಣ್ಣಬಸವಣ್ಣಅವರ ವಿಚಾರ ಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಂಡುಹೋದಕಡೆಗಳಲ್ಲಾ ಈ ಮಹಾನೀಯರ ವಿಚಾರಧಾರೆಗಳನ್ನುಪ್ರಚಾರಪಡಿಸಿಜನರನ್ನುಜಾಗೃತಗೊಳಿಸಿದರು. ಸಿದ್ದಲಿಂಗಯ್ಯಅವರ ಭಾಷಣವನ್ನು ಜನರು ಕವಿಗೊಟ್ಟು ಕೇಳುತ್ತಿದ್ದರು.
ಅಸಂಖ್ಯಾತ ಸಂಖ್ಯೆಯಲ್ಲಿ ಅವರ ಭಾಷಣ ಕೇಳಲುಸೇರುತ್ತಿದ್ದರು ಎಂದು ತಿಳಿಸಿದರು.ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವವಿ.ಸೋಮಣ್ಣ, ಶ್ರೀರಾಮಲು, ಶಾಸಕ ಮುನಿರತ್ನ,ಸಿದ್ದಲಿಂಗಯ್ಯ ಅವರ ಪುತ್ರಿ ಮಾನಸ ಸಿದ್ದಲಿಂಗಯ್ಯ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
ಮಂಡ್ಯದಲ್ಲಿ ಐಸ್ ಕ್ರೀಂ ತಿಂದು ಅವಳಿ ಮಕ್ಕಳ ಸಾವು, ತಾಯಿ ಅಸ್ವಸ್ಥ
Panaji: ಸರಕಾರದ ಆ್ಯಪ್ ನಿಂದಾಗಿ ದೂಧ್ ಸಾಗರ ಪ್ರವಾಸಿಗರ ಸಂಖ್ಯೆಯಲ್ಲಿ ಗಣನೀಯ ಇಳಿಕೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ