ಹೈ ಜತೆ ಚರ್ಚಿಸಲು ದೆಹಲಿಗೆ?
Team Udayavani, Jun 22, 2021, 7:02 PM IST
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿಇತ್ತೀಚೆಗೆ ನಡೆದ ಬೆಳವಣಿಗೆಗಳ ಕುರಿತುಪಕ್ಷದ ಹೈಕಮಾಂಡ್ಗೆ ಮಾಹಿತಿ ನೀಡಲು ಸಿಎಂಯಡಿಯೂರಪ್ಪ ಮುಂದಾಗಿದ್ದಾರೆ.
ಈಕುರಿತು ಭೇಟಿಗೆಸಮಯನೀಡುವಂತೆಪಕ್ಷದ ಹೈಕಮಾಂಡ್ಗೆ ಸಮಯ ಕೇಳಿದ್ದಾರೆ.ಪಕ್ಷದ ಹೈಕಮಾಂಡ್ಸಮಯನೀಡಿದರೆಬುಧವಾರಅಥವಾ ಗುರುವಾರ ದೆಹಲಿಗೆತೆರಳಲು ಚಿಂತನೆ ನಡೆಸಿದ್ದಾರೆಂದು ತಿಳಿದು ಬಂದಿದೆ.ರಾಜ್ಯಬಿಜೆಪಿಯಲ್ಲಿ ನಾಯಕತ್ವಬದಲಾವಣೆಯಗೊಂದಲ ಉಂಟಾಗಿದ್ದರಿಂದ ರಾಜ್ಯ ಬಿಜೆಪಿಉಸ್ತುವಾರಿ ಅರುಣ್ ಸಿಂಗ್ ಜೂ.16ರಿಂದ ಮೂರು ದಿನ ರಾಜ್ಯಕ್ಕೆ ಆಗಮಿಸಿ ಶಾಸಕರು ಹಾಗೂ ಸಚಿವರ ಅಭಿಪ್ರಾಯಪಡೆದುಕೊಂಡಿದ್ದರು.
ಅಲ್ಲದೇ, ಶಾಸಕರಅಭಿಪ್ರಾಯಗಳ ವರದಿಯನ್ನು ಪಕ್ಷದರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರಿಗೆಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಅರುಣ್ ಸಿಂಗ್ ವರದಿಯಲ್ಲಿ ಕೇವಲಇಬ್ಬರು ಶಾಸಕರು ಹಾಗೂ ಒಬ್ಬರುಸಚಿವರು ಮಾತ್ರ ಸಿಎಂ ಬದಲಾವಣೆಗೆಆಗ್ರಹಿಸಿದ್ದು ಉಳಿದವರು ಯಡಿಯೂರಪ್ಪ ಕಾರ್ಯ ವೈಖರಿಯ ಬಗ್ಗೆಸಮಾಧಾನ ಹೊಂದಿದ್ದಾರೆ.ಆದರೆ, ಆಡಳಿತದಲ್ಲಿಕೆಲವರ ಹಸ್ತಕ್ಷೇಪದ ಬಗ್ಗೆ ಶಾಸಕರಲ್ಲಿಬೇಸರವಿದೆ ಎಂದು ವರದಿಯಲ್ಲಿ ಉಲ್ಲೇಖೀಸಿದ್ದಾರೆಎಂಬ ಮಾಹಿತಿ ಲಭ್ಯವಾಗಿದೆ.
ಈ ಬೆಳವಣಿಗೆಗಳ ಕುರಿತುಪಕ್ಷದ ಹೈಕಮಾಂಡ್ ನಾಯಕರೊಂದಿಗೆಚರ್ಚಿಸಿ ಎಲ್ಲ ಗೊಂದಲಗಳಿಗೆ ತೆರೆಎಳೆಯಲು ಸಿಎಂ ನಿರ್ಧರಿಸಿದ್ದಾರೆಂದುತಿಳಿದು ಬಂದಿದೆ. ಆದರೆ, ಪಕ್ಷದ ಹೈಕಮಾಂಡ್ನಿಂದ ಇನ್ನೂ ಸಮಯನೀಡುವ ಬಗ್ಗೆ ಯಾವುದೇ ಪ್ರತಿಕ್ರಿಯೆಬಂದಿಲ್ಲ ಎಂದು ತಿಳಿದು ಬಂದಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್