ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಿ
Team Udayavani, Jun 23, 2021, 5:22 PM IST
ಬೆಂಗಳೂರು: ಬೆಳ್ಳಂದೂರು ಕೆರೆ ಹೂಳೆತ್ತುವ ಕಾರ್ಯವೂ ಸೇರಿದಂತೆ ವಿವಿಧಅಭಿವೃದ್ಧಿ ಕಾರ್ಯಗಳು ನಿಗದಿತ ಗಡುವಿನಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಗಳಲ್ಲಿವಿಳಂಬ ಮತ್ತು ಲೋಪದೋಷಗಳು ಕಂಡುಬಂದರೆ, ಸಂಬಂಧಪಟ್ಟವರವಿರುದ್ಧ ಕ್ರಮ ಕೈಗೊಳ್ಳಲಾಗುವುದುಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಸೂಚಿಸಿದರು.
ಮಂಗಳವಾರ ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಚಿವ ಅರವಿಂದ ಲಿಂಬಾವಳಿಮತ್ತು ಬಿಡಿಎ ಆಯುಕ್ತ ರಾಜೇಶ್ಗೌಡಅವರೊಂದಿಗೆ ಬೆಳ್ಳಂದೂರು ಹಾಗೂವರ್ತೂರು ಕೆರೆಯ ಹೂಳೆತ್ತುವ ಕಾಮಗಾರಿ ಪರಿಶೀಲನೆ ನಡೆಸಿ ಮಾತನಾಡಿದರು.
2022ರ ನವೆಂಬರ್ಒಳಗೆ ಕಾಮಗಾರಿಯನ್ನು ಹಾಗೂ ವರ್ತೂರು ಕೆರೆಯಹೂಳೆತ್ತುವ ಕಾಮಗಾರಿ ಪೂರ್ಣಗೊಳಿಸಲು ಗಡುವು ವಿಧಿಸಲಾಗಿದೆ.ಬೆಳ್ಳಂದೂರು ಕೆರೆಯ ಹೂಳೆತ್ತುವುದುಮತ್ತು ಇನ್ನಿತರ ಕಾಮಗಾರಿಗಳಿಗಾಗಿನೂರು ಕೋಟಿ ರೂ. ವೆಚ್ಚಮಾಡಲಾಗುತ್ತಿದ್ದು, ಇನ್ನೂ ಹೆಚ್ಚುಯಂತ್ರೋಪಕರಣಗಳು ಮತ್ತು ಮಾನವಸಂಪನ್ಮೂಲ ಬಳಸಿಕೊಂಡುಪೂರ್ಣಗೊಳಿಸತಕ್ಕದ್ದು. ಯಾವುದೇಕಾರಣಕ್ಕೂ ಗಡುವು ವಿಸ್ತರಣೆಮಾಡಬಾರದು ಎಂದು ನಿರ್ದೇಶನನೀಡಿದರು.
ಇದೇ ವೇಳೆ ದೊಡ್ಡಬನಹಳ್ಳಿಬಿಡಿಎ ವಸತಿ ಸಂಕೀರ್ಣಗಳಿಗೆ ಭೇಟಿನೀಡಿ ಅಲ್ಲಿನ ನಿವಾಸಿಗಳಿಂದ ಅಹವಾಲುಸ್ವೀಕರಿಸಿದರು.ಸಚಿವ ಅರವಿಂದ ಲಿಂಬಾವಳಿಮಾತನಾಡಿ, ದೊಡ್ಡಬನಹಳ್ಳಿ,ಗುಂಜೂರು, ಬೆಳ್ಳಂದೂರು ಮತ್ತುವರ್ತೂರು ಕೆರೆಗಳು ತಮ್ಮ ಮತಕ್ಷೇತ್ರದವ್ಯಾಪ್ತಿಯಲ್ಲಿದ್ದು, ಇಲ್ಲಿ ಕೈಗೊಂಡಿರುವಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿಪೂರ್ಣಗೊಳಿಸಿ ಸಾರ್ವಜನಿಕರಿಗೆಅನುಕೂಲ ಮಾಡಿಕೊಡುವಂತೆಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ