ಸವಾಲುಗಳ ನಡುವೆ ಮಹತ್ತರ ಕಾರ್ಯ


Team Udayavani, Jun 3, 2021, 1:35 PM IST

bangalore news

ಬೆಂಗಳೂರು: ಅಸ್ಥಿರವೆನಿಸಿದ್ದ ರಾಜಕೀಯಪಕ್ಷಗಳ ಮೈತ್ರಿಯ ನೇತೃತ್ವ ವಹಿಸಿಕೊಂಡುಪ್ರಧಾನಿ ಸ್ಥಾನ ಅಲಂಕರಿಸಿದ್ದ ಎಚ್‌.ಡಿ.ದೇವೇಗೌಡರಿಗೆ ಸಾಕಷ್ಟುಸವಾಲುಗಳಿದ್ದರೂ ಒಂದಷ್ಟುಮಹತ್ತರ ಕಾರ್ಯಗಳೊಂದಿಗೆ ಆಡಳಿತ ನಡೆಸಿರುವುದನ್ನು ಕಾಣಬಹುದು ಎಂದು ಹಿರಿಯಪತ್ರಕರ್ತ ಸಚ್ಚಿದಾನಂದಮೂರ್ತಿಅಭಿಪ್ರಾಯಪಟ್ಟರು.

ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡರು ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿ 25 ವರ್ಷ ಪೂರೈಸಿರುವಹಿನ್ನೆಲೆಯಲ್ಲಿ ಜೆಡಿಎಸ್‌ ಹಮ್ಮಿಕೊಂಡಿರುವದೇವೇಗೌಡರ ಕೊಡುಗೆಗಳ ಸ್ಮರಣಾ ಅಭಿಯಾನದಡಿ ಬುಧವಾರ ವಿಡಿಯೊ ಮಾತುಕತೆಯಲ್ಲಿಅಭಿಪ್ರಾಯ ಹಂಚಿಕೊಂಡರು.

ದೇವೇಗೌಡರು ಪ್ರಧಾನಿಯಾಗುವಅವಕಾಶ ಒದಗಿಬಂದಾಗಬಹಳ ಚರ್ಚೆಯಾಗಿತ್ತು.ದೇವೇಗೌಡರು ಯಶಸ್ವಿಮುಖ್ಯಮಂತ್ರಿಯಾಗಿ ಸಾಕಷ್ಟುಜನಪ್ರಿಯರಾಗಿದ್ದ ಜತೆಗೆ ಜನತಾದಳದಿಂದ ಹೆಚ್ಚು ಸಂಸದರುಆಯ್ಕೆಯಾಗಿದ್ದ ಸಂದರ್ಭದಲ್ಲಿಅಲ್ಪಾವಧಿ ಎನಿಸುವ ಅಧಿಕಾರ ವಹಿಸಿಕೊಳ್ಳುವುದು ಸೂಕ್ತವೇ ಎಂಬ ಅಭಿಪ್ರಾಯವನ್ನೂ ಕೆಲ ಆಪ್ತರು ವ್ಯಕ್ತಪಡಿಸಿದ್ದರು.

ಆದರೆ ರಾಷ್ಟ್ರ ಸೇವೆ ಮಾಡುವ, ಹೆಚ್ಚಿನಜವಾಬ್ದಾರಿ ವಹಿಸಿಕೊಳ್ಳುವ ಸಮಯಎಂದು ಭಾವಿಸಿದ ದೇವೇಗೌಡರು ಪ್ರಧಾನಿಯಾಗಲು ಒಪ್ಪಿಗೆ ಸೂಚಿಸಿದರು ಎಂದು ಸ್ಮರಿಸಿದರು.

ದೇವೇಗೌಡರು ಪ್ರಧಾನಿಯಾಗಿದ್ದಾಗಅವರ ಸಂಪುಟದಲ್ಲಿ ಹಿಂದೆ ಪ್ರಧಾನಿಗಳಾಗಿದ್ದ ಇಂದಿರಾಗಾಂಧಿ, ರಾಜೀವ್‌ಗಾಂಧಿ, ವಿ.ಪಿ. ಸಿಂಗ್‌, ಪಿ.ವಿ.ನರಸಿಂಹರಾವ್‌ ಅವರ ಬಳಿ ಕಾರ್ಯನಿರ್ವಹಿಸಿದ ಅನುಭವಿಗಳಿದ್ದುದು ಅನುಕೂಲಕರವಾಗಿತ್ತು. ಹಾಗೆಯೇ ಸೈದ್ಧಾಂತಿಕಭಿನ್ನತೆ ನಡುವೆಯೂ ಪ್ರತಿಭಾವಂತಸಚಿವರನ್ನು ನಿಭಾಯಿಸಿಕೊಂಡುಹೋಗುವುದು ಸವಾಲಾಗಿತ್ತು. ಆದರೆದೇವೇಗೌಡರಿಗೆತಮ್ಮಕಾರ್ಯನಿರ್ವಹಣೆಬಗ್ಗೆ ಸ್ಪಷ್ಟತೆ ಇತ್ತು ಎಂದು ತಿಳಿಸಿದರು.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.