ಗೋತ್ರಗಳ ಆಧಾರದ ಮೇಲೆ ಬ್ರೀಡಿಂಗ್ಗೆ ಕ್ರಮ: ಚವ್ಹಾಣ್
Team Udayavani, Jun 23, 2021, 5:50 PM IST
ಬೆಂಗಳೂರು: ಗೋವುಗಳ ತಳಿ ಸಂರಕ್ಷಣೆಯಲ್ಲಿ ರವಿಶಂಕರ್ ಗುರೂಜಿ ಅವರಗೋಶಾಲೆ ಅತ್ಯಂತ ವಿಶೇಷವಾದಬ್ರಿàಡಿಂಗ್ ರೀತಿ ಅಳವಡಿಸಿಕೊಂಡಿರುವುದನ್ನು ಕಂಡ ಪಶುಸಂಗೋಪನೆ ಸಚಿವಪ್ರಭು ಚವ್ಹಾಣ್ ಅಚ್ಚರಿ ವ್ಯಕ್ತಪಡಿಸಿದರು.
ಕನಕಪುರ ರಸ್ತೆಯಲ್ಲಿರುವ ಆರ್ಟ್ಆಫ್ ಲಿವಿಂಗ್ನ ರವಿಶಂಕರ್ ಗುರೂಜಿಅವರ ಗೋಶಾಲೆಗೆ ಮಂಗಳವಾರ ಭೇಟಿನೀಡಿ ಗೋವುಗಳ ಸಂರಕ್ಷಣೆ ಬಗ್ಗೆ ಚರ್ಚೆನಡೆಸಿದರು.ಗೋತ್ರಗಳಆಧಾರದ ಮೇಲೆ ಬ್ರಿàಡಿಂಗ್ ಮಾಡಲು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ಈಸಂದರ್ಭದಲ್ಲಿ ತಿಳಿಸಿದರುಗೋತ್ರಗಳ ಆಧಾರದ ಮೇಲೆ ಗೋವುಗಳನ್ನು ಬ್ರಿàಡಿಂಗ್ ಮಾಡಿಸುವುದರಿಂದ ಅತ್ಯಂತ ಉತ್ಕೃಷ್ಟವಾದ ತಳಿ ಲಭ್ಯವಾಗುತ್ತದೆ.
ಆ ತಳಿಗಳಲ್ಲಿ ಗೋವುಗಳು ಹಾಲುನೀಡುವ ಸಾಮರ್ಥ್ಯ ಹೆಚ್ಚು ಎಂದುಗೋಶಾಲೆ ನಿರ್ವಹಣೆ ಉಸ್ತುವಾರಿ ಹೊತ್ತಚಂದ್ರುವಿವರಿಸಿದರು.ಅಲ್ಲದೇ ಆರೋಗ್ಯಸಮಸ್ಯೆಎದುರಾಗದಿರುವುದು,ಆರೋಗ್ಯಯುತ ಕರು ಹುಟ್ಟುವುದು ಗೋತ್ರಗಳಆಧಾರದ ಮೇಲೆ ಗೋವುಗಳನ್ನುಬ್ರಿàಡಿಂಗ್ ಮಾಡಿಸುವುದರ ವಿಶೇಷತೆಎಂದು ಅವರು ಹೇಳಿದರು.
ಇದೇಮಾದರಿಯನ್ನು ನಾವೂ ಗೋಶಾಲೆಗಳಲ್ಲಿಅಳವಡಿಸಿಕೊಳ್ಳಬಹುದು ಎಂದುಸಚಿವರು ಅಭಿಪ್ರಾಯಪಟ್ಟರು.ಶ್ರೀ ರವಿಶಂಕರ್ ಗುರೂಜಿಯವರನ್ನುಭೇಟಿ ಮಾಡಿದ ಸಚಿವರು ಗೋಶಾಲೆನಿರ್ವಹಣೆ ಕುರಿತು ಚರ್ಚೆ ನಡೆಸಿದರು.ಈ ಸಂದರ್ಭದಲ್ಲಿ ರವಿಶಂಕರ್ ಗುರೂಜಿಅವರು ರಾಜ್ಯದಲ್ಲಿ ಗೋಹತ್ಯೆ ನಿಷೇಧಜಾರಿಯಾಗಿದ್ದಕ್ಕೆ ಸಚಿವರಿಗೆ ಅಭಿನಂದನೆಸಲ್ಲಿಸಿದರು.ದೇಶದಲ್ಲಿ ಗೋವುಗಳ ಸಂತತಿ ಕಡಿಮೆಆಗುತ್ತಿರುವ ಸಮಯದಲ್ಲಿ ರವಿಶಂಕರ್ಗುರೂಜಿಯವರು ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವುದು ನಿಜಕ್ಕೂ ಸಂತಸತಂದಿದೆ ಎಂದು ಸಚಿವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್