ಆಯುಕ್ತರಿಂದ ದೂರು ಸ್ವೀಕಾರ


Team Udayavani, Jun 27, 2021, 7:44 PM IST

bangalore news

ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ವಾಹನ ಕಳವು ಪ್ರಕರಣಗಳ ಬಗ್ಗೆಕಠಿಣ ಕ್ರಮವಹಿಸುವುದಾಗಿ ಪೊಲೀಸ್‌ ಆಯುಕ್ತಕಮಲ್‌ ಪಂತ್‌ ತಿಳಿಸಿದ್ದಾರೆ.ಕೋವಿಡ್‌ ಹಿನ್ನೆಲೆಯಲ್ಲಿ ಟ್ವಿಟರ್‌ ಮೂಲಕ ಶನಿವಾರ ಬೆಳಗ್ಗೆ 11.30ರಿಂದಮಧ್ಯಾಹ್ನ1 ಗಂಟೆವರೆಗೆ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.

ಈ ವೇಳೆಬಹುತೇಕ ದೂರುಗಳು ವಾಹನ ಕಳವು, ಸಂಚಾರ ದಟ್ಟಣೆ, ಪೊಲೀಸರದೌರ್ಜನ್ಯ, ಪಾರ್ಕಿಂಗ್‌ ಬಗ್ಗೆಯೇ ಬಂದಿದ್ದವು.ಈ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ರಾತ್ರಿವೇಳೆ ಮನೆ ಮುಂದೆ ನಿಲ್ಲಿಸಿದವಾಹನಗಳನ್ನು ಕಳವುಮಾಡುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳುತ್ತೇವೆ. ಜತೆಗೆಸಿಸಿ ಕ್ಯಾಮೆರಾಗಳ ಅಳವಡಿಕೆ ಬಗ್ಗೆ ಆದ್ಯತೆ ಕೊಡಲಾಗುತ್ತದೆ ಎಂದರು.ಸಾರ್ವಜನಿಕರೊಬ್ಬರು ಕಳೆದ ಎರಡು-ಮೂರುವರ್ಷಗಳಿಂದ ಬೆಂಗಳೂರು ಸೇರಿ ಕರ್ನಾಟಕದಲ್ಲಿ ಬಾಂಗ್ಲಾದೇಶ, ನೈಜಿರಿಯಾ,ದಕ್ಷಿಣ ಸೂಡಾನ್‌, ಪಾಕಿಸ್ತಾನ, ಶ್ರೀಲಂಕಾ, ಅರಬ್‌ ದೇಶಗಳಿಂದ ಬಂದಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗಿದೆಎಂದು ಗಮನ ಸೆಳೆ ದಾಗ, ಅಕ್ರಮವಲಸೆಯನ್ನು ಪೊಲೀ ಸರುಗಂಭೀರವಾಗಿ ಪರಿಗಣಿಸಿದ್ದಾರೆ.

ಅಂತಹವರು ಕಂಡು ಬಂದರೆ ತಕ್ಷಣಕ್ರಮ ಜರುಗಿಸುತ್ತೇವೆ ಎಂದರು.ಇನ್ನೂ ಕೆಲವರು ತಮಿಳುನಾಡಿನಕೃಷ್ಣಗಿರಿಯಲ್ಲಿ ಅಲ್ಲಿನ ಜಿಲ್ಲಾ ಪೊಲೀಸರಿಂದ ಕನ್ನಡಿಗರ ಮೇಲೆ ದೌರ್ಜನ್ಯ ನಡೆಯುತ್ತಿದೆ ಎಂದು ದೂರುಗಳು ಹೇಳಿಕೊಂಡರು. ಶಾಂತಲಾ ಎಂಬ ಮಹಿಳೆ ಅಮಾಯಕ ಕನ್ನಡಿಗರ ಮೇಲೆ ಕಾನೂನಾತ್ಮಕ ದೌರ್ಜನ್ಯ ನಡೆಸುತ್ತಿದ್ದಾರೆ. ಈಬಗ್ಗೆ ತಮ್ಮ ಬಳಿ ಸಾಕ್ಷ ವಿದೆ ಎಂದು ದೂರಿದರು.

ಈ ದೂರನ್ನು ಗಂಭೀರವಾಗಿ ಪರಿಗಣಿಸುತ್ತೇವೆ ಎಂದರು.ರವಿ ಎಂಬುವರು ಬಹಳಷ್ಟು ಮಂದಿಗಂಡಸರು ವರದಕ್ಷಿಣೆ ಕುರಿತಂತೆ ಸುಳ್ಳುಪ್ರಕರಣದಲ್ಲಿ ತೊಂದರೆಗೆ ಒಳಗಾಗಿದ್ದಾರೆ. ಯಾವುದೇ ಸಾಕ್ಷ Âಗಳಿಲ್ಲದೆದಾಖಲಿಸುವ ಪೂರ್ವಾಗ್ರಹ ಪೀಡಿತ ಪ್ರಕರಣದಲ್ಲಿ ಮನೆ ಮಂದಿಯನ್ನೆಲ್ಲಾಸೇರಿಸಲಾಗುತ್ತಿದೆ ಎಂದಾಗ, ಇದು ಸೂಕ್ಷ ¾ವಾದ ವಿಷಯ. ಪೊಲೀಸರು ಎಲ್ಲಾ ದೃಷ್ಟಿಕೋನಗಳಿಂದಲೂ ಪರಿಶೀಲನೆ ನಡೆಸುತ್ತಾರೆ. ಏಕಮುಖವಾಗಿ ನಿರ್ಧಾರತೆಗೆದುಕೊಳ್ಳುವುದಿಲ್ಲ ಎಂದರು.ಮಹಿಳೆಯೊಬ್ಬರು ತಮ್ಮ ಅಳಲನ್ನು ತೋಡಿಕೊಂಡಿದ್ದು, ನಾನು ಒಂಟಿಮಹಿಳೆ. ರೇರಾ ಆದೇಶದ ಹೊರತಾಗಿಯೂ ಖಾಸಗಿ ಬಿಲ್ಡರ್‌ ಒಂದು ನಮ್ಮಹಣವನ್ನು ವಾಪಾಸ್‌ ನೀಡದೆ 2018ರಿಂದ ಕಿರುಕುಳ ನೀಡುತ್ತಿದ್ದಾನೆ. ನನ್ನತಂದೆ ಇದೇ ವ್ಯಥೆಯಲ್ಲಿ ಮೃತಪಟ್ಟರು ಎಂದು ಹೇಳಿಕೊಂಡಿದ್ದಾರೆ. ಆದರೆಅದಕ್ಕೆ ಪರಿಹಾರವನ್ನು ರೇರಾ ಪ್ರಾಧಿಕಾರವೇ ನೀಡಬೇಕು. ಇಂತಹ ಪ್ರಕರಣಗಳಿಗೆ ಸಕ್ಷಮ ಪ್ರಾಧಿಕಾರ ರೇರಾ ಮಾತ್ರ ಎಂದು ಆಯುಕ್ತರು ಹೇಳಿದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.