ಚುಂಚ ಶ್ರೀಗಳ ಭೇಟಿ ಮಾಡಿದ ಅಶೋಕ್
Team Udayavani, Jul 3, 2021, 7:04 PM IST
ಬೆಂಗಳೂರು: ಕಂದಾಯ ಸಚಿವ ಆರ್.ಅಶೋಕ್ಅವರು ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಆಶೀರ್ವಾದ ಪಡೆದರು.
ಸಚಿವ ಬಸವರಾಜ ಬೊಮ್ಮಾಯಿ ಅಶೋಕ್ಅವರ ಜತೆ ಇದ್ದದ್ದು ಕುತೂಹಲ ಮೂಡಿಸಿದೆ.ಇಬ್ಬರೂ ನಾಯಕರು ಸುಮಾರು ಹೊತ್ತು ಶ್ರೀಗಳಜತೆ ಸಮಾಲೋಚನೆ ನಡೆಸಿದರು.
ಇದಕ್ಕೂ ಮುನ್ನ ಬಸವರಾಜ ಬೊಮ್ಮಾಯಿ ಹಾಗೂ ಅಶೋಕ್ ಮುಖ್ಯಮಂತ್ರಿ ಯಡಿಯೂರಪ್ಪಅವರ ಜತೆ ಚರ್ಚಿಸಿ ನಂತರ ಮಠಕ್ಕೆ ಭೇಟಿನೀಡಿದ್ದು ವಿಶೇಷ. ಶನಿವಾರ ಅಥವಾ ಭಾನುವಾರಇಬ್ಬರು ಸಚಿವರು ಸುತ್ತೂರು ಮಠಕ್ಕೆ ಸಹ ಭೇಟಿ ನೀಡಲಿದ್ದಾರೆ.
ಪ್ರಸಕ್ತ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರ ಸಂದೇಶವಾಹಕರಾಗಿ ಭೇಟಿ ಮಾಡುತ್ತಿದ್ದಾರೆ ಎಂಬಮಾತುಗಳುಕೇಳಿ ಬರುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ