ಗುಜರಾತ್‌ ನೋಡಿ ರಾಜ್ಯ ಕಟ್ಟೋದು ಬೇಕಾಗಿಲ್ಲ


Team Udayavani, Jul 17, 2021, 3:26 PM IST

bangalore news

ಬೆಂಗಳೂರು: “ರಾಜ್ಯದ ತೆರಿಗೆ ಹಣವನ್ನ ಬೇರೆ ರಾಜ್ಯದಮಾಡೆಲ್‌ ನೋಡಲು ವ್ಯಯಿಸುವುದನ್ನು ಬಿಡಿ; ನಮ್ಮಜನರ ಬದುಕು ಹಸನುಗೊಳಿಸುವುದನ್ನು ನೋಡಿ’.ಗುಜರಾತ್‌ ಮಾದರಿ ಅಧ್ಯಯನಕ್ಕೆ ಹೊರಟ ಕೈಗಾರಿಕಾಸಚಿವ ಜಗದೀಶ್‌ ಶೆಟ್ಟರ್‌ ಪ್ರವಾಸಕ್ಕೆ ಮಾಜಿಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೀಡಿದ ತೀಕ್ಷ ¡ ಪ್ರತಿಕ್ರಿಯೆ ಇದು.
ನಗರದಲ್ಲಿ ಶುಕ್ರ ವಾರಸುದ್ದಿಗಾರರೊಂದಿಗೆ ಮಾತನಾಡಿದ ಅವರು,2008ರಲ್ಲಿ ಪ್ರಾರಂಭವಾದ ಗುಜರಾತಿನ ಧೋಲೇರಾ ಸಿಟಿ ಪ್ರಾಜೆಕr… 2021 ಆದರೂ ಮುಗಿದಿಲ್ಲ.ಅಂತಹ ಯೋಜನೆಯ ಅಧ್ಯಯನಕ್ಕೆ ಸಚಿವ ಜಗದೀಶ್‌ ಶೆಟ್ಟರ್‌ ಹೋಗಿದ್ದಾರೆ.ಈಧೋಲೇರಾ ಸಿಟಿ ಪ್ರಾಜೆಕ್ಟ್ ನೋಡಲು ಗುಜರಾತ್‌ಗೆ ಹೋಗುವುದು ಬೇಕಾಗಿಲ್ಲ.
ಯೂಟ್ಯೂಬ್‌ನಲ್ಲಿ ನೋಡಿದರೆ ಸಾಕು, ಯಾವ ಸ್ಥಿತಿಯಲ್ಲಿಪ್ರಾಜೆಕr…ಇದೆಅಂತ ಗೊತ್ತಾಗುತ್ತದೆ. ನಮ್ಮ ರಾಜ್ಯದಲ್ಲಿ ತೆಗೆದುಕೊಂಡ ಅನೇಕ ನಿರ್ಧಾರಗಳು ದೇಶಕ್ಕೆ ಮಾದರಿ ಯಾದ ಉದಾಹರಣೆಗಳಿವೆ.ಹೀಗಿರುವಾಗ, ಧೋಲೇರಾಸಿಟಿ ನೋಡಿ ಕರ್ನಾಟಕ ಕಟ್ಟಬೇಕಾದ ಅವಶ್ಯಕತೆ ಇಲ್ಲ ಎಂದು ಹೇಳಿದರು.ಧೋಲೇರಾ ಸಿಟಿ ಮುಕ್ತಾಯಕ್ಕೆ ಇನ್ನೂ ನೂರು ವರ್ಷಬೇಕು. ಹೀಗಾಗಿ, ಜಗದೀಶ್‌ ಶೆಟ್ಟರ್‌ ಗುಜರಾತ್‌ ಮಾದರಿಬಿಟ್ಟು ರಾಜ್ಯದಲ್ಲೇ ಉತ್ತಮ ಮಾದರಿ ನಿರ್ಮಿಸಲಿ ಎಂದ ಕುಮಾರಸ್ವಾಮಿ, ಧೋಲೇರಾ ಸಿಟಿ ಮಾಡಲ್‌ ನಮ್ಮರಾಜ್ಯಕ್ಕೆ ಅವಶ್ಯಕತೆ ಇಲ್ಲ. ನಮಗೆ ಬೇಕಾಗಿರೋದು ಜನರಬದುಕು ಬದಲು ಮಾಡಲು ಏನು ಮಾಡಬೇಕೋ ಅದನ್ನು ನೋಡಿ. ಶಿಕ್ಷಣ, ಆರೋಗ್ಯ,ಕೃಷಿ, ಉದ್ಯೋಗ ಸೃಷ್ಟಿಗೆ ಏನ್‌ ಮಾಡಬೇಕುಅಂತ ಇಲ್ಲಿಕುಳಿತು ಚರ್ಚೆ ಮಾಡಬೇಕು.

ಪ್ರಧಾನಿ ನರೇಂದ್ರ ಮೋದಿ ಘೋಷಿಸಿದಧೋಲೇರಾ ಸಿಟಿ ಪ್ರಾಜೆಕ್ಟ್ ಇನ್ನೂ ಮುಗಿದಿಲ್ಲ.ಆಗಲೇ ಅಯೋಧ್ಯೆಯಲ್ಲಿ 10 ಸಿಟಿ ಘೋಷಣೆಮಾಡಿ¨ªಾರೆ. ಉತ್ತರ ಪ್ರದೇಶ ಚುನಾವಣೆ ಇರುವುದರಿಂದಬಿಜೆಪಿಯು ಆ ರಾಜ್ಯದಲ್ಲಿ3ಡಿ ತೋರಿಸುತ್ತಿದೆ.3ಡಿ ಯಲ್ಲಿಏನು ಬೇಕಾದ್ರು ತೋರಿಸಿಕೊಳ್ಳಬಹುದು.ಯಾವುದೇರಾಜ್ಯದ ಮಾದರಿ ಅಂತ ಹೋಗಿ ನಮ್ಮ ರಾಜ್ಯದ ಗೌರವಹಾಳು ಮಾಡುವುದು ಬೇಡ. ನಮ್ಮ ರಾಜ್ಯದಲ್ಲೇ ಉತ್ತಮಕಾರ್ಯಕ್ರಮ ಕೊಡುವವರು ಬೇಕಾದಷ್ಟು ಜನ ಇದ್ದಾರೆ.ಅವರನ್ನು ಬಳಕೆ ಮಾಡಿಕೊಂಡು ಕೆಲಸ ಮಾಡಲಿ ಎಂದೂಸಲಹೆ ಮಾಡಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.