ಡ್ರಗ್‌, ಸೈಬರ್‌ ಕ್ರೈಂ ಪತ್ತೆಗೆ ಆದ್ಯತೆ


Team Udayavani, Jul 18, 2021, 4:56 PM IST

bangalore news

ಬೆಂಗಳೂರು: ಸೈಬರ್‌ ಕ್ರೈಂ ವಂಚನೆ ಹಾಗೂ ಮಾದಕವಸ್ತು ಮಾರಾಟಗಾರರ ವಿರುದ್ಧ ತ್ವರಿತ ಕ್ರಮಕೈಗೊಳ್ಳಲಾಗುತ್ತಿದೆ ಎಂದು ನಗರ ಪೊಲೀಸ್‌ ಆಯುಕ್ತ ಕಮಲ್‌ಪಂತ್‌ ಹೇಳಿದರು.

ಕಮಿಷನರೇಟ್‌ ವ್ಯಾಪ್ತಿಯ ಪೊಲೀಸ್‌ ಸಂಬಂಧಿತಸಮಸ್ಯೆಗಳನ್ನು ಆಲಿಸಲು ಶನಿವಾರ ನಗರಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ ಮೂಲಕ ನೇರಪ್ರಸಾರದಲ್ಲಿ ಮಾತನಾಡಿದ ಅವರು, ಬೆಳಗ್ಗೆ 11.30ರಿಂದ ಸುಮಾರು ಒಂದು ಗಂಟೆಗಳ ಕಾಲ ಸಾರ್ವಜನಿಕರಿಂದ ನೇರವಾಗಿ ಪ್ರಶ್ನೆಗಳನ್ನು ಸ್ವೀಕರಿಸಿದರು.ಜೆ.ಜೆ.ನಗರದ ನಾಗರಿಕರೊಬ್ಬರು ತಮ್ಮ ಬಡಾವಣೆಯಲ್ಲಿ ಮಾದಕ ವಸ್ತು ಮಾರಾಟವಾಗುತ್ತಿರುವ ಬಗ್ಗೆ ದೂರುನೀಡಿದರು.ಅದಕೆ R ಪ್ರತಿಕ್ರಿಯೆಸಿದ ಆಯುಕ್ತರು, ಈಗಾಗಲೇ ಮಾದಕ ವಸ್ತು ಜಾಲದ ವಿರುದ್ಧ ಕಾರ್ಯಾಚರಣೆಚುರುಕುಗೊಂಡಿದೆ.

ಜೆ.ಜೆ.ನಗರ, ಪಾದರಾಯನಪುರದಲ್ಲೂ ಕಾರ್ಯಾಚರಣೆ ಜತೆಗೆ ಪೊಲೀಸರು ಹೆಚ್ಚುಗಸ್ತು ತಿರುಗಲು ಸೂಚಿಸಲಾಗುವುದು ಎಂದು ತಿಳಿಸಿದರು.ಮತ್ತೂಬ್ಬ ನಾಗರಿಕರು ಕೊರೆಕ್ಸ್‌ ಔಷಧಿ ಮಾರಾಟದಬಗ್ಗೆ ಪ್ರಸ್ತಾಪಿಸಿದಾಗ, ಕೊರೆಕ್ಸ್‌ ಔಷಧಿ ಮಾದಕ ವಸ್ತುವಿಗೆಸೇರಿದೆ. ಅದನ್ನು ಸಂಗ್ರಹಿಸುವವರು ಹಾಗೂ ಮಾರಾಟಮತ್ತು ಸರಬರಾಜು ಮಾಡುವವರನ್ನು ಎನ್‌ಡಿಪಿಎಸ್‌ಕಾಯ್ದೆ ಅಡಿ ಬಂಧಿಸಲಾಗುವುದು ಎಂದು ಹೇಳಿದರು.

ಕೋರಮಂಗಲದ ನಿವಾಸಿಯೊಬ್ಬರು ಸೈಬರ್‌ ಕ್ರೈಂಸಂಬಂಧಿತ ಪ್ರಕರಣಗಳನ್ನು ತ್ವರಿತ ರೀತಿಯ ಇತ್ಯರ್ಥಕ್ಕೆಕ್ರಮಕೈಗೊಳ್ಳಬೇಕು. ಹೆಚ್ಚಿನ ತಂತ್ರಜ್ಞಾನದ ಮೂಲಕಆರೋಪಿಗಳ ಪತ್ತೆ ಹಚ್ಚಿ, ಹಣ ಕೊಡಿಸಬೇಕು ಎಂದುಕೇಳಿದರು. ಆ ಪ್ರಶ್ನೆಗಳಿಗೆ ಉತ್ತರಿಸಿದ ಆಯುಕ್ತರು,ಸೈಬರ್‌ ವಂಚನೆಯಾದ ಕೂಡಲೇ ಪೊಲೀಸ್‌ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ನಂತರಕೆಲವೇ ಹೊತ್ತಿನಲ್ಲಿ ಆರೋಪಿಗಳ ಬ್ಯಾಂಕ್‌ ಖಾತೆ ಬ್ಲಾಕ್‌ ಮಾಡಲಾಗುತ್ತದೆ ಎಂದರು.

ನಗರದ ಕೆಲ ರಸ್ತೆಗಳಲ್ಲಿ ವಾಹನಗಳಓಡಾಟ ಹೆಚ್ಚಿದೆ. ಅಂಥ ರಸ್ತೆಗಳಅಗಲೀಕರಣಕ್ಕೆ ಕ್ರಮ ಕೈಗೊಳ್ಳಿ ಎಂದುಸಾರ್ವಜನಿಕರೊಬ್ಬರು ವಿನಂತಿಸಿದರು. ರಸ್ತೆ ಅಗಲೀಕರಣತ್ವರಿತವಾಗಿ ಆಗುವ ಕೆಲಸವಲ್ಲ. ಈ ಬಗ್ಗೆ ಚಿಂತನೆನಡೆಸಲಾಗುವುದು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜತೆಗೆ ಚರ್ಚಿಸಲಾಗುವುದು ಎಂದು ಹೇಳಿದರು.ಮಾರತ್ತಹಳ್ಳಿ, ತಲಘಟ್ಟಪುರ, ಚಿಕ್ಕಜಾಲ ವ್ಯಾಪ್ತಿಯಲ್ಲಿಯುವಕರ ಬೈಕ್‌ ವೀಲಿØಂಗ್‌ ಹಾವಳಿ, ಹೆಚ್ಚು ಶಬ್ಧ ಬರುವವಾಹನಗಳು ಹೆಚ್ಚಾಗಿರುವ ಬಗ್ಗೆ ಕೆಲ ಸಾರ್ವಜನಿಕರು ಪ್ರಸ್ತಾಪಿಸಿದರು. ಈ ಬಗ್ಗೆ ಪ್ರತಿಕ್ರಿಯೆಸಿ, ಬೈಕ್‌ ವೀಲಿØಂಗ್‌ಮಾಡುವವರ ವಿರುದ್ಧ ಕ್ರಮ ಜರುಗಿಸುವಂತೆಸೂಚಿಸಲಾಗುವುದು. ಜತೆಗೆ ಕರ್ಕಶ ಶಬ್ಧದ ವಾಹನಗಳಕ್ರಮಕ್ಕೆ ಸೂಚಿಸಲಾಗುವುದು ಎಂದು ತಿಳಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.