ಪುಸ್ತಕ ದಾಸೋಹಿಗಳಾಗಲು ಹೊರಟ ಸ್ನೇಹಿತರು


Team Udayavani, Jul 19, 2021, 6:36 PM IST

bangalore news

ಬೆಂಗಳೂರು: ಕೋವಿಡ್‌ ಪರಿಣಾಮ ಶೈಕ್ಷಣಿಕ ಚಟುವಟಿಕೆಗಳು Óಗಿತ ‌§ ಗೊಂಡುಕಲಿಕೆಯಿಂದ ವಂಚಿತಗೊಂಡಿರುವ ಗ್ರಾಮೀಣ ಭಾಗದ ಮಕ್ಕಳಿಗೆ ಅಕ್ಷರ ಉಣಬಡಿಸಿಪುಸ್ತಕ ದಾಸೋಹಿಗಳಾಗಲು ಪಣ ತೊಟ್ಟಿರುವಬೆಂಗಳೂರಿನ ಮೂವರು Óàಹಿೆ° ತರ ಕಥೆಯಿದು.

ಅಂತಾರಾಷ್ಟ್ರೀಯ ದರ್ಜೆಯ ಶಾಲೆಗಳಲ್ಲಿ ಸಕಲಸೌಕರ್ಯಗಳೊಂದಿಗೆ ಕಲಿಯುತ್ತಿರುವ ತಾವುಸೌಕರ್ಯಗಳ ಕೊರತೆ ಇರುವ ಗ್ರಾಮೀಣ ಭಾಗದಮಕ್ಕಳಿಗೆ ತಮ್ಮಿಂದಾದ ಸಹಾಯ ಮಾಡಬೇಕು ಎಂಬಆಲೋಚನೆಯಲ್ಲಿದ್ದ ಈ ಮೂವರು ಸ್ನೇಹಿತರಿಗೆಹಳೆಯ ಪುಸ್ತಕಗಳನ್ನು ಸಂಗ್ರಹಿಸುವ ಯೋಜನೆಹೊಳೆಯಿತು.ಆದರೆ, ಸಂಗ್ರಹಿಸಿದ ಪುಸ್ತಕಗಳನ್ನು ಅಗತ್ಯವಿರುವಗ್ರಾಮೀಣ ಭಾಗದ ಮಕ್ಕಳಿಗೆ ಹೇಗೆ ತಲುಪಿಸಬೇಕುಎಂಬದಾರಿಈ ಸ್ನೇಹಿತರಿಗೆ ಗೊತ್ತಿರಲಿಲ್ಲ.ಈ ಮೂವರುಹೈಸ್ಕೂಲ್‌ ವಿದ್ಯಾರ್ಥಿಗಳ ಕೆಲಸಕ್ಕೆ ಪ್ರಶಂಸೆ ವ್ಯಕ್ತಪಡಿಸಿರುವ ಗ್ರಾಮೀಣಾಭಿವೃದ್ಧಿ ಇಲಾಖೆ ಸಂಗ್ರಹಿಸಿದಪುಸ್ತಕಗಳನ್ನು ಗ್ರಾಮ ಪಂಚಾಯಿತಿ ಗ್ರಂಥಾಲಯಗಳಿಗೆತಲುಪಿಸಲು ಸಲಹೆ ನೀಡಿದೆ.

ದಿ ಇಂಟರ್‌ನ್ಯಾಷನಲ್‌ಸ್ಕೂಲ್‌ ಬೆಂಗಳೂರು (ಟಿಐಎಸ್‌ಬಿ) ಇದರ ಪ್ರಣೀತ್‌ಹಾಗೂ ಆರ್ಯನ್‌, ಇಂಡಸ್‌ ಇಂಟರ್‌ನ್ಯಾಷನಲ್‌ಸ್ಕೂಲ್‌ (ಐಐಎಸ್‌ಬಿ)ನ ಹರೀಶ್‌ ಪುಸ್ತಕ ದಾಸೋಹಿಆಗಲು ಹೊರಟಿರುವ ಸ್ನೇಹಿತರು.ಕಳೆದೊಂದು ವಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ ತರಗತಿಗಳುಹಳೆಯಪಠ್ಯಪುಸ್ತಕಗಳು, ಸಾಮಾನ್ಯಜ್ಞಾನ, ಕಂಪ್ಯೂಟರ್‌ ಶಿಕ್ಷಣ, ಮಾಹಿತಿ ತಂತ್ರಜ್ಞಾನದಪುಸ್ತಕಗಳು ಸೇರಿದಂತೆ ಮಕ್ಕಳ ಕಲಿಕೆಗೆಉಪಯುಕ್ತವಾಗಬಲ್ಲ 900ಕ್ಕೂ ಹೆಚ್ಚು ಪುಸ್ತಕಗಳನ್ನುಸಂಗ್ರಹಿಸಿರುವ ಈ ಮೂವರು ಸ್ನೇಹಿತರು ಅವುಗಳನ್ನುಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಗ್ರಾಮಪಂಚಾಯಿತಿ ಗ್ರಂಥಾಲಯಗಳಿಗೆ ತಲುಪಿಸುವಯೋಜನೆ ಹಾಕಿಕೊಂಡಿದ್ದಾರೆ.

ರಫೀಕ್ಅಹ್ಮದ್

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.