2907 ಕೋಟಿ ರೂ. ಅನುದಾನಕ್ಕೆ ಮನವಿ
Team Udayavani, Jul 21, 2021, 4:31 PM IST
ಬೆಂಗಳೂರು: ಕರ್ನಾಟಕದಲ್ಲಿ ರಾಷ್ಟ್ರೀಯಜಾನುವಾರು ಮಿಷನ್ ಅಡಿಯಲ್ಲಿ ಉದ್ಯೋಗಸೃಷ್ಟಿಗೆಕೇಂದ್ರ ಸರ್ಕಾರದಿಂದ2907 ಕೋಟಿರೂ.ಅನುದಾನಕ್ಕೆ ಪಶುಸಂಗೋಪನೆ ಸಚಿವ ಪ್ರಭುಚವ್ಹಾಣ್ ಮನವಿ ಮಾಡಿದ್ದಾರೆ.ಕೇಂದ್ರ ಪಶುಸಂಗೋಪನೆ ಸಚಿವ ಪುರುಷೋತ್ತಮ್ ರೂಪಾಲ ಅವರನ್ನು ಮಂಗಳವಾರ ದೆಹಲಿಯಲ್ಲಿ ಭೇಟಿ ಮಾಡಿದ್ದಾರೆ.
ಕೇಂದ್ರ ಸಚಿವರಭೇಟಿಕುರಿತು ಮಾಹಿತಿ ನೀಡಿದ ಪ್ರಭು ಚವ್ಹಾಣ್ಅವರು, ಕೋವಿಡ್ನಿಂದಾಗಿ ರೈತರು, ಪಶುಪಾಲಕರುಹಾಗೂಜಾನುವಾರುಸಾಕಣೆದಾರರಿಗೆಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ರಾಷ್ಟ್ರೀಯಜಾನುವಾರು ಮಿಷನ್ ಅಡಿಯಲ್ಲಿ ಉದ್ಯಮಶೀಲತೆ ಹಾಗೂ ಉದ್ಯೋಗಾವಕಾಶ ಹೆಚ್ಚಿಸಬಹುದಾಗಿದೆ. ಇದಕ್ಕಾಗಿದೆ ಉದ್ಯಮಶೀಲತೆ ಅಭಿವೃದ್ಧಿಕಾರ್ಯಕ್ರಮವನ್ನುಹಮ್ಮಿಕೊಂಡುಜಾನುವಾರುಸಾಕಣೆ ಯಲ್ಲಿ ತೊಡಗಿದವರಿಗೆ ಉದ್ಯೋಗಸೃಷ್ಟಿಸಲು ಪಶುಸಂಗೋಪನೆ ಇಲಾಖೆ ಮುಂದಾಗಿದೆ. ಹೊಸದಾಗಿ ರೂಪಿಸಿರುವ ಉದ್ಯಮಶೀಲ ತೆಅಭಿವೃದ್ಧಿ ಕಾÃÂಕ Åಮಕ್ಕೆ ರೂ. 2907 ಕೋಟಿ ನೀಡಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.
ಕೋಳಿ,ಕುರಿ, ಮೇಕೆ, ಹಂದಿ ಸಾಕಾಣಿಕೆಯಲ್ಲಿತೊಡಗಿಸಿಕೊಳ್ಳಬೇಕೆನ್ನುವವರಿಗೆ ಉತ್ತೇಜನ ನೀಡಲು ಈ ಕಾರ್ಯಕÅವ ು ಸಹಕಾರಿಯಾಗಲಿದ್ದು,ರಾಜ್ಯದಲ್ಲಿ ಉದ್ಯಮಶೀಲತೆ ಹಾಗೂ ಉದ್ಯೋಗಅÊಕಾ ಶ ಹೆಚ್ಚಿಸುವ ಗುರಿ ಇದೆ ಎಂದು ಸಚಿವರುಹೇಳಿದಾê . ಇೆ ದೇ ಸಂದರ್ಭದಲ್ಲಿ ಕೇಂದ್ರದಿಂದರಾಜ್ಯಕ್ಕೆ ಬರಬೇಕಾದ ಅನುದಾನದ ಕುರಿತುಚರ್ಚೆ ನಡೆಸಲಾಗಿದೆ ರಾಜ್ಯದಪಾಲನ್ನುಆದಷ್ಟುಬೇಗ ನೀಡುವುದಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್