ಅರ್ಧಕ್ಕರ್ಧ ತಗ್ಗಿದ ನಿಯಮ ಉಲ್ಲಂಘನೆ


Team Udayavani, Jul 22, 2021, 4:12 PM IST

bangalore news

ಬೆಂಗಳೂರು: ಕೊರೊನಾ ಮೊದಲ ಅಲೆಯಿಂದ ಪಾಠ ಕಲಿತ ಬೆಂಗಳೂರಿಗರುಕೊರೊನಾ ಮುಂಜಾಗ್ರತಾ ನಿಯಮಗಳನ್ನುಪರಿಣಾಮಕಾರಿಯಾಗಿ ಅನುಸರಿಸುತ್ತಿದ್ದಾರೆ ಎನ್ನುತ್ತಿವೆ ಅಂಕಿ ಅಂಶಗಳು.

ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿಮಾಸ್ಕ್ ಧರಿಸಿಲ್ಲ, ಸಾಮಾಜಿಕ ಅಂತರಕಾಯ್ದುಕೊಂಡಿಲ್ಲ ಎಂಬ ಕಾರಣಕ್ಕೆ ಮೊದಲಅಲೆಯ ಒಂಬತ್ತು ತಿಂಗಳಲ್ಲಿ ನಿತ್ಯ ಸರಾಸರಿಒಂದೂವರೆ ಸಾವಿರ ಮಂದಿಯಂತೆ 4.07ಲಕ್ಷ ಮಂದಿ ದಂಡ ಕಟ್ಟಿದ್ದರು. ಆದರೆ, ಎರಡನೇಅಲೆಯಐದು ತಿಂಗಳಲ್ಲಿ ನಿತ್ಯ ಸರಾಸರಿ750 ಮಂದಿಯಂತೆ 1.04 ಲಕ್ಷ ಮಂದಿಮಾತ್ರದಂಡಕಟ್ಟಿದ್ದಾರೆ. ಕೊರೊನಾ ನಿಯಮಉಲ್ಲಂಘನೆ ಪ್ರಕರಣಗಳು ಅರ್ಧಕ್ಕರ್ಧತಗ್ಗಿದ್ದು, ಈ ಮೂಲಕ ಜನರಲ್ಲಿ ಕೊರೊನಾಮುಂಜಾಗ್ರತಾ ಕ್ರಮ ಹೆಚ್ಚಿರುವುದುಸ್ಪಷ್ಟವಾಗುತ್ತಿದೆ.

ಮಾರ್ಷಲ್ಳಿಂದ ದಂಡ:2020 ಮೇನಲ್ಲಿಲಾಕ್‌ಡೌನ್‌ ತೆರವಾದ ಬಳಿಕ ಕೊರೊನಾಸೋಂಕು ಹರಡದಂತೆ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕಅಂತರಕಾಪಾಡಿಕೊಳ್ಳಬೇಕುಎಂಬನಿಯಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿತ್ತು. ಈನಿಯಮಉಲ್ಲಂ ಸಿದವರವಿರುದ್ಧಪ್ರಕರಣದಾಖಲಿಸಿ 250 ರೂ. ದಂಡ ವಿಧಿಸುಂತೆಜೂನ್‌ನಿಂದ ಸೂಚನೆ ನೀಡಿತ್ತು.

ನಗರದಲ್ಲಿಜೂನ್‌9ರಂದು ಮಾಸ್ಕ್ ಧರಿಸದ ವ್ಯಕ್ತಿಗೆಮೊದಲ ಬಾರಿ ದಂಡ ವಿಧಿಸಲಾಯಿತು. ಆನಂತರಜೂನ್‌18 ರಿಂದ ಸಾಮಾಜಿಕಅಂತರಕಾಪಾಡಿಕೊಳ್ಳದೆಗುಂಪುಸೇರುವವರವಿರುದ್ಧದಂಡ ಹಾಕಲಾಯಿತು. ಬೆಂಗಳೂರಿನಲ್ಲಿವ್ಯಾಪ್ತಿಯಲ್ಲಿನಿಯಮಉಲ್ಲಂ ಸುವವರನ್ನುಪತ್ತೆ ಹಚ್ಚಿ ಅವರ ವಿರುದ್ಧ ಪ್ರಕರಣ ದಾಖಲಿಸಿಕಾರ್ಯವನ್ನು ಮಾರ್ಷಲ್‌ಗ‌ಳುಮಾಡುತ್ತಿದ್ದಾರೆ.

ಯಾವ ಅಲೆಯಲ್ಲಿ ಎಷ್ಟು ?: ಸಾರ್ವಜನಿಕಸ್ಥಳಗಳಲ್ಲಿ ಮಾಸ್ಕ್ ಧರಿಸಿಲ್ಲ, ಸಾಮಾಜಿಕಅಂತರ ಕಾಯ್ದುಕೊಂಡಿಲ್ಲ ಎಂದು ಒಟ್ಟಾರೆಈವರೆಗೂ 51.26 ಲಕ್ಷ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 2020 ಜೂ.ನಿಂದ 2021ಫೆಬ್ರವರಿ 28ವರೆಗೂ ಮಾಸ್ಕ್ ಧರಿಸಿಲ್ಲ ಎಂಬಕಾರಣಕ್ಕೆ3.81, ಸಾಮಾಜಿಕ ಅಂತರಕಾಯ್ದುಕೊಂಡಿಲ್ಲ ಎಂದು 25796 ಮಂದಿ ದಂಡಕಟ್ಟಿದ್ದರು. ಈ ವರ್ಷ ಮಾರ್ಚ್‌1ರಿಂದಜುಲೈ 17ವರೆಗೂ ಮಾಸ್ಕ್ ಧರಿಸದ ಕಾರಣ99 ಸಾವಿರ ಮಂದಿ, ಸಾಮಾಜಿಕ ಅಂತರಕಾಯ್ದುಕೊಂಡಿಲ್ಲ ಎಂದು 5,600 ಮಂದಿಗೆದಂಡ ವಿಧಿಸಲಾಗಿದೆ.

ಜಯಪ್ರಕಾಶ್ಬಿರಾದಾರ್

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.