ಕ್ಯಾನ್ಸರ್‌ ಪೀಡಿತ ಮಕ್ಕಳಿಗೆ ಪ್ರತ್ಯೇಕ ಐಸಿಯು


Team Udayavani, Jul 23, 2021, 4:25 PM IST

bangalore news

ಬೆಂಗಳೂರು: ರಾಜ್ಯದ ಏಕೈಕ ಸರ್ಕಾರಿ ಕ್ಯಾನ್ಸರ್‌ ಆಸ್ಪತ್ರೆಯಾದ ಕಿದ್ವಾಯಿ ಸ್ಮಾರಕ ಗಂಥೀ ಸಂಸ್ಥೆಯಲ್ಲಿ ಕ್ಯಾನ್ಸರ್‌ ಪೀಡಿತ ಮಕ್ಕಳಿಗಾಗಿಯೇ ಪ್ರತ್ಯೇಕವಾದಅತ್ಯಾಧುನಿಕ ತುರ್ತು ನಿಗಾಘಟಕ (ಐಸಿಯು)ಸ್ಥಾಪಿಸಲಾಗಿದೆ. ಆಗಸ್ಟ್‌ ಮೊದಲ ವಾರದಲ್ಲಿಲೋಕಾರ್ಪಣೆಗೊಳಿಸಲು ಆಸ್ಪತ್ರೆ ಮುಂದಾಗಿದೆ.
ನಗರದ ಹೊಸೂರು ರಸ್ತೆಯಲ್ಲಿರುವ ಕಿದ್ವಾಯಿಆಸ್ಪತ್ರೆಗೆ ಪ್ರತಿ ನಿತ್ಯ 1,200 ರಿಂದ 1,500 ರೋಗಿಗಳುಭೇಟಿ ನೀಡುತ್ತಾರೆ. ವಾರ್ಷಿಕ 600-800 ಮಕ್ಕಳುಕ್ಯಾನ್ಸರ್‌ ಚಿಕಿತ್ಸೆಗೆಂದು ದಾಖಲಾಗುತ್ತಿದ್ದಾರೆ. ಅಲ್ಲದೆ,3,000ಕ್ಕೂ ಅಧಿಕ ಮಕ್ಕಳು ಫಾಲೋಅಪ್‌ ಚಿಕಿತ್ಸೆಪಡೆಯುತ್ತಿದ್ದಾರೆ. ಶಸ್ತ್ರಚಿಕಿತೆ Õ, ತೀವ್ರ ಅನಾರೋಗ್ಯಹಿನ್ನೆಲೆ ಆಸ್ಪತ್ರೆಗೆ ದಾಖಲಾಗುವ ಮಕ್ಕಳಿಗೆ ಐಸಿಯುಹಾಸಿಗೆಗಳ ಅಗತ್ಯವಿರುತ್ತದೆ.

ಆದರೆ, ಆಸ್ಪತ್ರೆಆವರಣದಲ್ಲಿ ಮಕ್ಕಳಿಗೆಂದು ಪ್ರತ್ಯೇಕ ಐಸಿಯುವಾರ್ಡ್‌ ಇರಲಿಲ್ಲ. ಹಿರಿಯರ ವಾರ್ಡ್‌ನಲ್ಲಿಯೇಒಂದೆರಡು ಹಾಸಿಗೆಗಳನ್ನು ಮಕ್ಕಳಿಗೆಂದು ನೀಡಲಾಗುತ್ತಿತ್ತು.ಸದ್ಯಆಸ್ಪತ್ರೆಯಮೊದಲಮಹಡಿಯಲ್ಲಿಯೇಪ್ರತ್ಯೇಕ ವಾರ್ಡ್‌ ಸ್ಥಾಪಿಸಲಾಗಿದೆ.ಅತ್ಯಾಧುನಿಕ ಸೌಲಭ್ಯವನ್ನು ಮಕ್ಕಳ ಐಸಿಯುಹೊಂದಿದ್ದು, 1.25 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ.

ಘಟಕದಲ್ಲಿ 8 ಐಸಿಯು ಹಾಸಿಗೆಗಳಿವೆ. ವೆಂಟಿಲೇಟರ್‌ಅಗತ್ಯವಿಲ್ಲದ ಆಕ್ಸಿಜನ್‌ ಸೌಲಭ್ಯಹೊಂದಿರುವ 6 ಸ್ಟೆಪ್‌ಡೌನ್‌ ಐಸಿಯು ಹಾಸಿಗೆಗಳಿವೆ. ಶಸ್ತ್ರಚಿಕಿತ್ಸೆ ಬಳಿಕಕನಿಷ್ಠ3ರಿಂದ ಗರಿಷ್ಠ 10 ದಿನಗಳವರೆಗೂ ಮಕ್ಕಳಿಗೆ ಐಸಿಯುಚಿಕಿತ್ಸೆ ಅವಶ್ಯಕವಿರುತ್ತದೆ. ಅಂಥ ಮಕ್ಕಳಿಗೆಈವಾಡ್‌ìನಲ್ಲಿ ಅನುಕೂಲಕರವಾಗಲಿದೆ. ಇನ್ನು ಹಿರಿಯರೊಟ್ಟಿಗೆಚಿಕಿತ್ಸೆ ಪಡೆಯುವದಕ್ಕಿಂತ ಮಕ್ಕಳು ತಮ್ಮ ವಯಸ್ಸಿನವರೊಂದಿಗೆ ಪ್ರತ್ಯೇಕ ವಾಗಿ ಚಿಕಿತ್ಸೆ ಪಡೆಯುವುದುಮಾನಸಿಕ ಆರೋಗ್ಯ ದೃಷ್ಟಿಯಿಂದಲೂ ಅನುಕೂಲಕರವಾಗಿದೆ ಎನ್ನುತ್ತಾರೆಆಸ್ಪತ್ರೆಹಿರಿಯವೈದ್ಯರು.ದಾನಿಗಳ ನೆರವು: ಮಕ್ಕಳ ಐಸಿಯು ಘಟಕವನ್ನುದಾನಿಗಳ ನೆರವಿನಿಂದ ಸ್ಥಾಪಿಸಲಾಗಿದೆ.ಅಂತಾರಾಷ್ಟ್ರೀಯ ಪ್ರಯೋಗಾಲಯ ಸಮೂಹಸಂಸ್ಥೆಯಾದ ಸ್ಯಾಮಿ ಸ್‌ ಲ್ಯಾಬ್‌ ಒಂದು ಕೋಟಿರೂ., ಲಯನ್ಸ್‌ ಕ್ಲಬ್‌ನಿಂದ 20 ಲಕ್ಷ ರೂ. ದೇಣಿಗೆನೀಡಲಾಗಿದೆ. ದಾನಿಗಳ ಸ್ಮರಣಾರ್ಥ ಸ್ಯಾಮಿಸ್‌ಸಂಸ್ಥೆಯ ಮುಖ್ಯಸ್ಥ ಮೊಹಮದ್‌ ಮಜೀದ್‌ ಅವರಹೆಸರನ್ನು ಈ ಘಟಕ್ಕೆ ನಾಮಕರಣ ಮಾಡಲಾಗುತ್ತಿದೆ.

ಮಕ್ಕಳಲ್ಲಿ ಯಾವ ಕ್ಯಾನ್ಸರ್‌ ಹೆಚ್ಚು ?: ಲುಕೇಮಿಯಾ(ರಕ್ತದ ಕ್ಯಾ®ರ್‌) ‌Õ ಅಸ್ತಿಮಜ್ಜೆ ಕಸಿ, ರಕ್ತ, ಮೆದುಳು,ಲಿಂಫೋಮಾ, ಯಕೃತ್ತಿನ ಘನ ಗೆಡ್ಡೆಗಳು, ಮೂತ್ರಪಿಂಡಅಥವಾ ಮೇದೋಜೀರಕ ಗ್ರಂಥಿ, ಮೂಳೆಗಳುಸೇರಿದಂತೆಕ್ಯಾನ್ಸರ್‌ ಕಾರಕಗಳು ಮಕ್ಕಳಿಗೆ ಕಾಡುತ್ತದೆ.

ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.