ಸಾರಿಗೆ ನೌಕರರ ವಜಾ ಆದೇಶ ಹಿಂಪಡೆಯುವಂತೆ ಸಿಎಂಗೆ ಮನವಿ
Team Udayavani, Aug 25, 2021, 9:31 AM IST
ಬೆಂಗಳೂರು : ಸಾರಿಗೆ ನೌಕರರ ಮುಷ್ಕರದಲ್ಲಿ ಭಾಗಿಯಾಗಿದ್ದ ಕೆಲ ಸಾರಿಗೆ ನೌಕರರ ವಜಾ ಹಿನ್ನೆಲೆಯಲ್ಲಿ ವಜಾ ಆದೇಶ ಹಿಂಪಡೆಯುವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಲಾಯಿತು.
ಆರ್ ಟಿ ನಗರದ ನಿವಾಸದಲ್ಲಿ ಸಾರಿಗೆ ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ್ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದು, ಮುಷ್ಕರದ ವೇಳೆ ವಜಾಗೊಂಡಿದ್ದ ನೌಕರರನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಈ ನಡುವೆ ಜುಲೈ ತಿಂಗಳಿನ ವೇತನ ಬಿಡುಗಡೆಗೂ ಮನವಿ ನೀಡಲಾಗಿದೆ.
ಇದನ್ನೂ ಓದಿ:ಮಟ್ಟುವಿನಲ್ಲಿ ಮನೆಗೆ ಬೆಂಕಿ, ಸುಟ್ಟು ಕರಕಲಾದ ಮನೆಯ ಮೇಲ್ಛಾವಣಿ -50 ಸಾವಿರಕ್ಕೂ ಅಧಿಕ ನಷ್ಟ
ಕಳೆದ ಏಪ್ರಿಲ್ ನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಮುಷ್ಕರ ಮಾಡಿದ್ದ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ 2109 ಸಾರಿಗೆ ನೌಕರರನ್ನು ವಜಾ ಮಾಡಿದ್ದು, 500ಕ್ಕೂ ಹೆಚ್ಚು ನೌಕರರನ್ನು ದೂರದ ಸ್ಥಳಗಳಿಗೆ ವರ್ಗಾವಣೆ ಮಾಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…