ಗ್ರಾಮೀಣ ಪ್ರತಿಭೆ ಗುರುತಿಸುವ ಕೆಲಸ ಆಗಬೇಕು


Team Udayavani, Sep 6, 2021, 4:03 PM IST

bangalore news

ಬೆಂಗಳೂರು: ಫಿಟ್‌ ಇಂಡಿಯಾ ಯೋಜನೆ ಮೂಲಕ ಗ್ರಾಮೀಣ ಭಾಗದಕ್ರೀಡಾ ಪ್ರತಿಭೆಗಳನ್ನು ಗುರುತಿ ಸುವಕೆಲಸ ಆಗಬೇಕಿದೆ ಎಂದು ಕೇಂದ್ರ ಕ್ರೀಡಾ ಇಲಾಖೆಸಚಿವ ಅನುರಾಗ್‌ ಠಾಕೂರ್‌ ಹೇಳಿದರು.

ಭಾನುವಾರ ಬಿಜೆಪಿ ಕಚೇರಿಗೆ ಭೇಟಿನೀಡಿದ ಅವರುಕ್ರೀಡಾ ಭಾರತಿ ನಿಯೋಗದ ಜೊತೆ ಸಂವಾದನಡೆಸಿದರು. ಈ ವೇಳೆ ಸಚಿವ ಡಾ.ನಾರಾಯಣಗೌಡಅವರು ರಾಜ್ಯ ಸರ್ಕಾರ ಕ್ರೀಡೆಗೆ ಉತ್ತೇಜನ ನೀಡಲುಕೈಗೊಂಡಿರುವ ಯೋಜನೆಗಳ ಬಗ್ಗೆ ವಿವರಿಸಿದರು.ಗ್ರಾಮೀಣ ಪ್ರದೇಶ ಕ್ರೀಡಾ ಪಟುಗಳನ್ನು ಗುರುತಿಸುವ ನಿಟ್ಟಿನಲ್ಲಿ ಕರ್ನಾಟಕ ಕ್ರೀಡಾ ಇಲಾಖೆ ಉತ್ತಮವಾಗಿಕಾರ್ಯನಿರ್ವಹಿಸುತ್ತಿದೆ ಎಂದು ಕೇಂದ್ರ ಸಚಿವರು ಮೆಚ್ಚುಗೆ ವ್ಯಕಪಡಿ‌ಸಿದರು.

ಖೇಲೋ ಇಂಡಿಯಾ ಕೇಂದ್ರಗಳು ಪ್ರತಿ ಜಿಲ್ಲೆಯಲ್ಲಿಆಗುತ್ತಿದೆ. ತಾ. ಮಟ್ಟದಲ್ಲೂ ಕ್ರೀಡಾಂಗಣಗಳಅಭಿವೃದ್ಧಿಮಾಡಲಾಗುತ್ತಿದೆ. ಕ್ರೀಡಾಂಗಣದಲ್ಲಿ ಹೊರಾಂಗಣಜಿಮ್‌, ಈಜುಕೊಳ, ವೆಲೊಡ್ರೊಮ್‌ ಸೇರಿದಂತೆ ಪ್ರತಿಜಿಲ್ಲೆಯಲ್ಲೂ ಅಗತ್ಯ ಕ್ರೀಡಾ ಸೌಕರ್ಯ ನೀಡಲಾಗುತ್ತಿದೆ.

ಪ್ಯಾರಿಸ್‌ ಓಲಂಪಿಕ್‌ ಗಮನದಲ್ಲಿಟ್ಟು ಕೊಂಡು ಅಮೃತಕ್ರೀಡಾ ದತ್ತು ಯೋಜನೆ ಜಾರಿಗೆ ತರಲಾಗಿದೆ ಎಂದುಕೇಂದ್ರ ಸಚಿವರಿಗೆ ಮಾಹಿತಿ ನೀಡಿದರು. ರಾಜ್ಯದಲ್ಲಿಫಿಟ್‌ ಇಂಡಿಯಾ ಯೋಜನೆ ಕನಿಷ್ಠ 1 ಕೋಟಿ ಜನರಿಗೆ ತಲುಪಿಸಬೇಕು. ಇದಕ್ಕಾಗಿ ಕ್ರೀಡಾ ಭಾರತಿ ಹಾಗೂಯುವಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಒಟ್ಟಾಗಿಗ್ರಾಮೀಣ ಮಟ್ಟದಲ್ಲಿ ಕೆಲಸ ಮಾಡಬೇಕು.

ಇದಕ್ಕೆಕೇಂದ್ರ ಹಾಗೂ ರಾಜ್ಯ ಸರ್ಕಾರದ ಕ್ರೀಡಾ ಇಲಾಖೆಯಸಹಕಾರ ಬೇಕು ಎಂದು ಕ್ರೀಡಾ ಭಾರತಿ ನಿಯೋಗದವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.ಇರುವ ಕ್ರೀಡಾ ಸೌಕರ್ಯವನ್ನೇ ಬಳಸಿಕೊಂಡುಗ್ರಾಮೀಣಮಟ್ಟಕ್ಕೆ ತಲುಪಲು ಕ್ರೀಡಾ ಭಾರತಿಯಸಹಯೋಗ ಅತ್ಯಗತ್ಯ. ಇದಕ್ಕೆ ಕ್ರೀಡಾ ಇಲಾಖೆಸಂಪೂರ್ಣ ಸಹಕಾರ ನೀಡುತ್ತದೆ. ಓಲಂಪಿಕ್‌ ಹಾಗೂಇತರ ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಗ್ರಾಮೀಣಭಾಗದ ಪ್ರತಿಭೆಗಳೇ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆಎಂದು ಸಂತಸ ವ್ಯಕ್ತಪಡಿಸಿದರು.ಅಮೃತ ಕ್ರೀಡಾದತ್ತುಯೋಜನೆಅತ್ಯುತ್ತಮವಾಗಿದೆ.

ಕ್ರೀಡಾ ಸಚಿವ ಡಾ. ನಾರಾಯಣಗೌಡ ಅವರುಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.ಈಸಂದರ್ಭದಲ್ಲಿ ಕ್ರೀಡಾ ಭಾರತಿಯ ದಕ್ಷಿಣ ಭಾರತಸಂಯೋಜಕ್‌ ಚಂದ್ರಶೇಖರ್‌ ಜಹಗೀರದಾರ್‌,ಕರ್ನಾಟಕ ಪ್ರಾಂತೀಯ ಅಧ್ಯಕ್ಷ ಡಾ. ಲಕ್ಷ್ಮೀಶ್‌,ಕಾರ್ಯದರ್ಶಿ ಬಸವರಾಜ್‌ ಉಪಸ್ಥಿತರಿದ್ದರು

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.