ಬೆಂಗಳೂರು:ರೌಡಿಗಳ ಅಟ್ಟಹಾಸ;ಎಸ್ಐ ಮೇಲೆ ಮಚ್ಚಿನ ದಾಳಿ
Team Udayavani, Aug 26, 2017, 9:46 AM IST
ಬೆಂಗಳೂರು: ನಗರದಲ್ಲಿ ಪುಡಿ ರೌಡಿಗಳು ಮತ್ತೆ ಅಟ್ಟಹಾಸಗೈದಿದ್ದು, ಎಸ್ಐ ಮೇಲೆಯೇ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ.
ಗುರುವಾರ ಉಮರ್ ಎಂಬ ರೌಡಿ ಶೀಟರ್ನ ಹತ್ಯೆಗೆ ಸ್ಕೆಚ್ ಹಾಕಿದ್ದ ರೌಡಿ ನದೀಂ ಗ್ಯಾಂಗನ್ನು ಡಿಜೆ ಹಳ್ಳಿ ಠಾಣೆಯ ಎಸ್ಐ ನಯಾಝ್ ಅಹಮದ್ ತಡೆಯಲು ಕಾರ್ಯಾಚರಣೆಗಿಳಿದಿದ್ದಾರೆ.
ಈ ವೇಳೆ ರೌಡಿಗಳು ಎಸ್ಐ ನಯಾಜ್ ಹಣೆಗೆ ಮಚ್ಚಿನಿಂದ ಇರಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ನಯಾಝ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರೌಡಿಗಳ ಹೆಡೆಮುರಿ ಕಟ್ಟಲು ಕಾರ್ಯಾಚರಣೆಗಿಳಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ