ಪೊಲೀಸ್ ಇಲಾಖೆಯ ಅಕ್ರಮಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಕಿಡಿ
ತಡೆ ಹಿಡಿಯಲು ಗೃಹ ಇಲಾಖೆಗೆ ಸ್ಪಷ್ಟ ಸೂಚನೆ
Team Udayavani, Dec 12, 2022, 7:55 AM IST
ಬೆಂಗಳೂರು : ಪೊಲೀಸ್ ನೇಮಕಾತಿಯಲ್ಲಿ ಆಗುತ್ತಿರುವ ಅಕ್ರಮಗಳನ್ನು ತಡೆಯಲು ಕಠಿನ ಕ್ರಮ ಕೈಗೊಳ್ಳಬೇಕು ಎಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಅದಕ್ಕಾಗಿ ಕಾನೂನು ಬದಲಾವಣೆ ಅಥವಾ ತಂತ್ರ ಜ್ಞಾನ ಬಳಕೆ ಮಾಡಲು ಗೃಹ ಇಲಾಖೆ ಮುಂದಾಗ ಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಿಂದ ಆಯೋಜಿಸಲಾಗಿದ್ದ ರಾಷ್ಟ್ರಪತಿಗಳ ಪೊಲೀಸ್ ಪದಕ ಪ್ರದಾನ ಸಮಾರಂಭ 2022ರಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಪೊಲೀಸ್ ನೇಮಕಾತಿಯಲ್ಲಿ ಅಕ್ರಮ ಅಸಹ ನೀಯ. ಅಪರಾಧ ತಡೆಯ ಬೇಕಾದವರ ನೇಮಕಾತಿಯಲ್ಲಿಯೇ ಅಕ್ರಮ ಸಹಿಸಲಸಾಧ್ಯ. ಪೊಲೀಸ್ ನೇಮಕಾತಿ ವಿಭಾಗವನ್ನು ಗಟ್ಟಿ ಗೊಳಿಸುವ ಕೆಲಸವಾಗಬೇಕು. ಅದಕ್ಕಾಗಿ ಉತ್ತಮ ಮತ್ತು ದಕ್ಷ ಪೊಲೀಸರ ಆಯ್ಕೆಗಾಗಿ ಅಗತ್ಯವಿದ್ದರೆ ಕಾನೂನಿನಲ್ಲಿ ಬದಲಾವಣೆ ತರಬೇಕು. ಜತೆಗೆ ಹೊಸ ತಂತ್ರಜ್ಞಾನ ಬಳಸಿ ನೇಮಕಾತಿ ಅಕ್ರಮ ತಡೆಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ