ಬಿಬಿಎಂಪಿ ಚುನಾವಣೆ ಸವಾಲಾಗಿ ಸ್ವೀಕರಿಸಿ
Team Udayavani, Jul 19, 2021, 6:49 PM IST
ಬೆಂಗಳೂರು: ರಾಜ್ಯದಲ್ಲಿ ನಡೆಯುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಗೆದ್ದೇಗೆಲ್ಲಬೇಕಿದೆ.ಇದಕ್ಕಾಗಿಯುವಮೋರ್ಚಾಒಂದು ತಂಡವಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಕಂದಾಯಸಚಿವ ಆರ್.ಅಶೋಕ್ ಹೇಳಿದರು.
ನಗರದ ಖಾಸಗಿ ಹೋಟೆಲ್ನಲ್ಲಿಭಾನುವಾರ ನಡೆದ ಯುವ ಮೋರ್ಚಾರಾಜ್ಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿಮಾತನಾಡಿ, ಮುಂಬರುವ ಚುನಾವಣೆಯ ಪರೀಕ್ಷೆಯಲ್ಲಿ ಗೆದ್ದು ನಿಮ್ಮ ನಾಯಕñವನ್ವ ು° ದೃಢಪಡಿಸಿಕೊಳ್ಳಿ ಎಂದರು.
ಬಿಜೆಪಿಯನ್ನು ಈಗ ಪ್ರಪಂಚವೇದೊಡ್ಡ ಪಕ್ಷವಾಗಿ ಗುರುತಿಸುತ್ತಿದೆ.ಅದನ್ನು ನಾವು ಉಳಿಸಿಕೊಳ್ಳಬೇಕು.ಪ್ರಧಾನಿಯವರು 18ರಿಂದ 20 ಗಂಟೆಕೆಲಸ ಮಾಡುತ್ತಾರೆ. ಕೋವಿಡ್ನಿಂದಹೊರಬರಲು ನರೇಂದ್ರ ಮೋದಿ ಅವರಶ್ರಮವೂ ಕಾರಣವಾಗುತ್ತಿದೆ. ಅಯೋಧ್ಯೆ,ಕಾಶ್ಮೀರದ ವಿಚಾರ, ಭಯೋತ್ಪಾದನೆಮೊದಲಾದ ವಿಚಾರಗಳಲ್ಲಿ ದಿಟ್ಟನಿರ್ಧಾರವನ್ನು ಪ್ರಧಾನಿಯವರುಕೈಗೊಂಡಿದ್ದಾರೆ.
ಅಂಥ ಚಮತ್ಕಾರವನ್ನುಬಿಜೆಪಿ ಮಾಡಿದೆ ಎಂದು ತಿಳಿಸಿದರು.ಯುವ ಮೋರ್ಚಾ ರಾಷ್ಟ್ರೀಯಅಧ್ಯಕ್ಷರು ಮತ್ತು ಸಂಸದರೂ ಆದ ತೇಜಸ್ವಿಸೂರ್ಯ ಮಾತನಾಡಿ, ಯುವಮೋರ್ಚಾವು ನಿರಂತರವಾಗಿ ಅನೇಕನಾಯಕರನ್ನು ಪಕ್ಷಕ್ಕೆ ನೀಡಿದೆ. ಅದನ್ನುಸ್ಫೂರ್ತಿಯ ವಿಷಯವನ್ನಾಗಿ ತೆಗೆದುಕೊಂಡು ಯುವ ಮೋರ್ಚಾದಪದಾಧಿಕಾರಿಗಳು ಬೆಳೆಯಬೇಕು ಎಂದುಆಶಿಸಿದರು.
ರಾಜ್ಯಯುವಮೋರ್ಚಾಅಧ್ಯಕ್ಷರಾದಡಾ. ಸಂದೀಪ್ ಕುಮಾರ್, ಪಕ್ಷದ ರಾಜ್ಯಪ್ರಧಾನಕಾರ್ಯದರ್ಶಿಗಳಾದ ಮಹೇಶ್ಟೆಂಗಿನಕಾಯಿ ಮತ್ತು ಆಹ್ವಾನಿತಪದಾಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಸೆರೆ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
MUST WATCH
ಹೊಸ ಸೇರ್ಪಡೆ
Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ
ಸೂಪರ್ ಸ್ಟಾರ್ ಮೋಹನ್ ಲಾಲ್ ಭೇಟಿಯಾದ ರಿಷಬ್: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು