ನಾಗರೀಕರಿಗೆ ಸಸಿ ವಿತರಿಸುವ “ಬಿಬಿಎಂಪಿ ಗ್ರೀನ್‌’ ಆ್ಯಪ್‌ ಮೇ 21ಕ್ಕೆ


Team Udayavani, May 16, 2017, 11:43 AM IST

bbmp-app.jpg

ಬೆಂಗಳೂರು: ನಗರವನ್ನು ಹಸಿರೀಕರಣಗೊಳಿಸುವಲ್ಲಿ ನಾಗರಿಕರನ್ನು ಪಾಲ್ಗೊಳ್ಳುವಂತೆ ಮಾಡಲು ಆನ್‌ಲೈನ್‌ ಮೂಲಕ ಗಿಡ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲು ಬಿಬಿಎಂಪಿ ಮುಂದಾಗಿದೆ. ಅದರ ಹಿನ್ನೆಲೆಯಲ್ಲಿ ಮೇ 21ರಂದು ಗಿಡಗಳಿಗಾಗಿ ಮನವಿ ಸಲ್ಲಿಸುವ “ಬಿಬಿಎಂಪಿ ಗ್ರೀನ್‌’ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. 

ನಗರದಲ್ಲಿ 16 ಲಕ್ಷ ಗಿಡಗಳನ್ನು ನಡೆಲು ತೀರ್ಮಾನಿಸಲಾಗಿದೆ. ಅದರ ಹಿನ್ನೆಲೆಯಲ್ಲಿ ಗಿಡಗಳ ವಿತರಣೆಗಾಗಿ ಆ್ಯಪ್‌ ಅಭಿವೃದ್ಧಿಪಡಿಸಲಾಗಿದೆ. ಸಸಿಗಳನ್ನು ಬೆಳೆಯುವ ಸಲುವಾಗಿ ಪಾಲಿಕೆಯಿಂದ ಹೊಸದಾಗಿ 5 ನರ್ಸರಿ ಅಭಿವೃದ್ಧಿಪಡಿಸಲಾಗಿದೆ. ಅದರ ಜತೆಗೆ ಒಣಗಿದ ಮರ ಮತ್ತು ರೆಂಬೆಗಳಿಂದ ಯಾವುದೇ ಅಪಾಯ ಸಂಭಂವಿಸಿದಂತೆ ತಡೆಯಲು 21 ಮರ ನಿರ್ವಹಣಾ ತಂಡ ನೇಮಿಸಲಾಗಿದೆ.

ಒಂದೊಂದು ತಂಡದಲ್ಲೂ 8ರಿಂದ 10 ಸದಸ್ಯರಿರಲಿದ್ದಾರೆ. ಅವರು ತಮ್ಮ ವ್ಯಾಪ್ತಿಯಲ್ಲಿ ಯಾವ ಮರಗಳು ಮತ್ತು ರೆಂಬೆಗಳು ಒಣಗಿವೆ ಎಂಬುದನ್ನು ಗುರುತಿಸಲಿದ್ದು, ಬಿಬಿಎಂಪಿ ಅರಣ್ಯ ವಿಭಾಗದ ಅನುಮತಿ ಪಡೆದು ಅವುಗಳನ್ನು ತೆರವುಗೊಳಿಸಲಿದ್ದಾರೆ.  ಸಾರ್ವಜನಿಕರು ಬಿಬಿಎಂಪಿ ಗ್ರೀನ್‌ ಆ್ಯಪ್‌ನಲ್ಲಿ ಮೊದಲು ನೋಂದಣಿ ಮಾಡಿಕೊಂಡು ಅಗತ್ಯವಿರುವ ಸಸಿಗಳ ಜಾತಿ ಮತ್ತು ಪ್ರಮಾಣವನ್ನು ನಮೂದಿಸಬೇಕು.

ಆದಾದ ಬಳಿಕ ಯಾವ ಸ್ಥಳದಲ್ಲಿ ಗಿಡ ನೆಡಲಾಗುತ್ತದೆ ಮತ್ತು ಸಸಿ ಪಡೆಯುವವರ ವಾರ್ಡ್‌ ಯಾವುದು ಎಂಬ ಮಾಹಿತಿ ನೀಡಬೇಕಾಗುತ್ತದೆ. ಪಾಲಿಕೆಯಿಂದ ಸಸಿ ನೀಡಿದ ನಂತರ ಸಾರ್ವಜನಿಕರು ಸಸಿಯ ಬೆಳವಣಿಗೆಯ ಕುರಿತು ಫೋಟೋ ತೆಗೆದು ಕಳುಹಿಸಬೇಕಾಗುತ್ತದೆ.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.