ಮಾಜಿ ಕಾರ್ಪೋರೇಟರ್ ಬಳಿ ಲಂಚ ಸ್ವೀಕರಿಸುತ್ತಿದ್ದಾಗಲೇ ಸಿಕ್ಕಿಬಿದ್ದ ಬಿಬಿಎಂಪಿ ಅಧಿಕಾರಿ
Team Udayavani, Jul 7, 2022, 3:32 PM IST
ಬೆಂಗಳೂರು: ಮಾಜಿ ಕಾರ್ಪೋರೇಟರ್ ಬಳಿಯೇ ಲಂಚ ಪಡೆಯುತ್ತಿದ್ದ ಬಿಬಿಎಂಪಿ ಯ ಬಿಎಂಟಿಎಫ್ ಅಧಿಕಾರಿ ಮೇಲೆ ಎಸಿಬಿ ದಾಳಿ ಮಾಡಿದೆ.
ಮಾಜಿ ಕಾರ್ಪೋರೇಟರ್ ಬಳಿಯೇ ಲಂಚ ಪಡೆಯಲು ಮುಂದಾಗಿದ್ದ ಬಿಎಂಟಿ ಎಫ್ ಅಧಿಕಾರಿ ಬೇಬಿ ಓಲೇಕಾರ್ ರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಇದನ್ನೂ ಓದಿ:ಕಾರಿಗೆ ಸರ್ಕಾರಿ ಬಸ್ ಢಿಕ್ಕಿ: ಮೂವರು ಸ್ಥಳದಲ್ಲೇ ಸಾವು
ಮಾಜಿ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಬಳಿ ಹೊರಮಾವು ಅಗರ ಸರ್ವೆ ನಂಬರ್ 153 ರ ವ್ಯಾಜ್ಯಕ್ಕೆ ಸಬ್ ಇನ್ಸ್ ಪೆಕ್ಟ್ರ್ ಬೇಬಿ ಓಲೇಕಾರ್ ಮೂರು ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲಕ್ಷ್ಮೀ ನಾರಾಯಣ್ ದೂರು ನೀಡಿದ್ದರು. ಇಂದು ಒಂದು ಲಕ್ಷ ಹಣ ಪಡೆಯುತ್ತಿರುವಾಗ ಎಸಿಬಿ ದಾಳಿ ಮಾಡಿದ್ದು, ಬೇಬಿ ಓಲೇಕಾರ್ ಸಿಕ್ಕಿ ಬಿದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ