ಸೇನಾ ಆಸ್ಪತ್ರೆಗಳಲ್ಲಿ ಬೆಡ್ ಖಾತರಿ: ಕೇಂದ್ರಕ್ಕೆ ಹೈ ಸೂಚನೆ
Team Udayavani, Apr 28, 2021, 2:53 PM IST
ಬೆಂಗಳೂರು: ಕೋವಿಡ್-19 ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿರುವ ಸೇನಾಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಹಾಸಿಗೆ ಸೌಲಭ್ಯಕಲ್ಪಿಸುವ ಸಂಬಂಧ ಖಾತರಿಪಡಿಸುವಂತೆ ಕೇಂದ್ರಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.
ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಎ.ಎಸ್. ಓಕ್ ಅವರ ನೇತೃತ್ವದವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿದೆ.ವಿಚಾರಣೆ ವೇಳೆ ಬಿಬಿಎಂಪಿ ವರದಿ ಸಲ್ಲಿಸಿ, ಹೈಕೋರ್ಟ್ಸೂಚನೆ ನಂತರ ನಗರದ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಸಂಖ್ಯೆಸೀಮಿತವಾಗಿ ಹೆಚ್ಚಳ ಮಾಡ ಲಾಗಿದೆ.
ಎಚ್ಡಿಯುಹಾಸಿಗೆಗಳ ಸಂಖ್ಯೆ 3,490ಕ್ಕೆ ಏರಿಕೆ ಮಾಡಲಾಗಿದೆ.ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆಗಳ ಸಂಖ್ಯೆ418ಕ್ಕೆ ಮತ್ತು ಐಸಿಯು ಸಂಖ್ಯೆ 497ಕ್ಕೆ ಏರಿಕೆಮಾಡಲಾಗಿದೆ ಎಂದು ಮಾಹಿತಿ ನೀಡಿತು. ಸೇನಾಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರ ಚಿಕಿತ್ಸೆಗೆಹಾಸಿಗೆಗಳನ್ನು ಕಲ್ಪಿಸುವಂತೆ ಕೋರಿ ಬಿಬಿಎಂಪಿಸಲ್ಲಿಸಿರುವ ಮನವಿ ಪತ್ರವನ್ನು ನಗರದ ಮಿಲಿಟರಿ ಹಾಗೂವಾಯು ಸೇನೆಯು ತಿರಸ್ಕರಿಸಿದೆ. ಇದು ಜೀವಿಸುವ ಹಕ್ಕಿಗೆಸಂಬಂಧಿಸಿದ ವಿಚಾರವಾಗಿದೆ ಎಂದು ಅಭಿಪ್ರಾಯಪಟ್ಟಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ