ಮಗುವನ್ನೇ ಬಾಲ್ಕನಿಯಿಂದ ಎಸೆದು ಕೊಲೆಗೈದ ತಾಯಿ: ಕಂದಮ್ಮನನ್ನು ಕಳೆದುಕೊಂಡು ಕಣ್ಣೀರಿಟ್ಟ ತಂದೆ
Team Udayavani, Aug 7, 2022, 4:03 PM IST
ಬೆಂಗಳೂರು : ಹೆತ್ತ ತಾಯಿಯೇ ತನ್ನ ಮಗುವನ್ನು 4ನೇ ಮಹಡಿಯಿಂದ ಎಸೆದು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಕಂದಮ್ಮನ ತಂದೆ ಮಗುವನ್ನು ನಾನೇ ನೋಡಿಕೊಳ್ಳುತ್ತಿದ್ದೆ ಎಂದು ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ.
ಮೃತ ಮಗುವಿನ ತಂದೆ ಶನಿವಾರ ಸಂಪಂಗಿರಾಮ ನಗರ ಠಾಣೆಗೆ ಹಾಜರಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾರೆ. ಪತ್ನಿಗೆ ಮಗುವನ್ನು ನೋಡಿಕೊಳ್ಳುವುದು ಕಷ್ಟ ಆಗಿದ್ದರೆ ನಾನೇ ನೋಡಿಕೊಳ್ಳುತ್ತಿದ್ದೆ. ಕಟ್ಟಡದಿಂದ ಮಗುವನ್ನು ಎಸೆಯಲು ಅವಳಿಗೆ ಹೇಗೆ ಮನಸ್ಸು ಬಂತು ಎಂಬುದೇ ಗೊತ್ತಾಗುತ್ತಿಲ್ಲ ಎಂದು ಕಿರಣ್ ಪೊಲೀಸರ ಮುಂದೆ ಕಣ್ಣೀರು ಹಾಕಿದ್ದಾರೆ.
ಕಿರಣ್ ನೀಡಿದ ದೂರಿನ ಆಧಾರದ ಮೇರೆಗೆ ಅವರ ಪತ್ನಿ ಸುಷ್ಮಾ ವಿರುದ್ಧ ಸಂಪಂಗಿರಾಮನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸಂಪಂಗಿ ರಾಮನಗರದಲ್ಲಿ ನೆಲೆಸಿದ್ದ ಸುಷ್ಮಾ ಮತ್ತು ಕಿರಣ್ ದಂಪತಿಗೆ ಒಂದು ಬುದ್ಧಿಮಾಂದ್ಯ ಮುದ್ದಾದ ಮಗುವಿತ್ತು. ಈ ಮಗುವನ್ನು ಕೊಲ್ಲಲು ನಿರ್ಧರಿಸಿ ಆಟ ಆಡಿಸಿ ಬರುತ್ತೇನೆ ಎಂದು ಹೇಳಿ ಎರಡನೇ ಮಹಡಿಯಿಂದ ನಾಲ್ಕನೇ ಮಹಡಿಗೆ ತೆರಳಿ ಮೇಲಿಂದ ಮಗುವನ್ನು ಕೆಳಗೆ ಎಸೆದು ವಿಕೃತಿ ಮೆರೆದಿದ್ದಳು.
ಇದನ್ನೂ ಓದಿ : ಎಸ್ಎಸ್ಎಲ್ ವಿ-ಡಿ1 ಬಳಸಲು ಸಾಧ್ಯವಿಲ್ಲ; ಶೀಘ್ರದಲ್ಲೇ ಮರಳಿ ಯತ್ನ: ಇಸ್ರೋ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ