ಬುದ್ಧ, ಬಸವ, ಅಂಬೇಡ್ಕರ್‌ ಕಾಲಾತೀತರು


Team Udayavani, Nov 26, 2021, 10:04 AM IST

ಬುದ್ಧ ಬಸವ ಅಂಬೇಡ್ಕರ್‌ ಕಾಲಾತೀತರು

ಬೆಂಗಳೂರು: ತ್ಯಾಗ ಮೂಲ ಗುಣವನ್ನು ಹೊಂದಿದ್ದ ಬುದ್ಧ, ಬಸವ ಹಾಗೂ ಅಂಬೇಡ್ಕರ್‌ ಕಾಲಾತೀತರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. 72ನೇ ಸಂವಿಧಾನ ದಿನಾಚರಣೆ ಅಂಗವಾಗಿ ವಿಶ್ವ ಬುದ್ಧ ಧಮ್ಮ ಸಂಘ ಮತ್ತು ನಾಗಸೇನಾ ಬುದ್ಧ ವಿಹಾರ ವತಿಯಿಂದ ಗುರುವಾರ ಸದಾಶಿವ ನಗರದ ನಾಗಸೇನಾ ವಿದ್ಯಾಲಯ ಮೈದಾನನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಬೌದ್ಧ ಧಮ್ಮಾಧಿವೇಶ ಉದ್ಘಾಟಿಸಿ ಮಾತನಾಡಿದರು.

ಬುದ್ಧ, ಬಸವ ಹಾಗೂ ಅಂಬೇ ಡ್ಕರ್‌ ಲೋಕ ಕಂಡ ಮಹಾ ಸಾಧಕ ರಾಗಿದ್ದು, ಸಾವಿನ ನಂತರವೂ ಹೇಗೆ ಬದುಕಬೇಕು ಎಂಬುದು ಅವರಿಗೆ ಇತ್ತು. ತ್ಯಾಗ ಮೂಲ ಗುಣ ವಾಗಿ ಹೊಂದಿದ್ಧ ಅವರ ಜೀವನ ಎಲ್ಲರಿಗೂ ಆದರ್ಶವಾಗಿದೆ. ಸದ್ಯ ಇಂತಹ ಮಹನೀಯರ ಆದರ್ಶನ ಗಳ ಜತೆಗೆ ಆಧುನಿಕ ತಂತ್ರಜ್ಞಾನ ಕಡೆ ಸಾಗಬೇಕಿದೆ.

ಬೇರುಗಳನ್ನು ಗಟ್ಟಿ ಯಾಗಿ ಇಟ್ಟುಕೊಂಡು ಆಧುನಿಕತೆ, ತಂತ್ರಜ್ಞಾನದ ಕಡೆ ಸಾಗುವುದೇ ನಮ್ಮ ಮುಂದಿರುವ ಸವಾಲು ಎಂದು ಹೇಳಿದರು. ಬುದ್ಧ ನನ್ನ ಮನಸಿಗೆ ಬಹಳ ಪ್ರಿಯವಾದ ವ್ಯಕ್ತಿ. ಅಮೆರಿಕಾದ ಯಾವುದೇ ಕಾರ್ಪೋ ರೇಟ್‌ ಕಂಪನಿಗೆ ಹೋದರು ಅಲ್ಲಿ ಬುದ್ಧ ಮೂರ್ತಿ ಇರುತ್ತದೆ. ಅದು ಬುದ್ಧನ ಪ್ರಭಾವ, ಆತ ಹೊಂದಿರುವ ಶಕ್ತಿ.

ಬುದ್ಧನ ಶಾಂತಿ ಸಾಧನೆಗೆ ಜಗಮೆ ಚ್ಚಿದ್ದು, ಇಂದಿಗೂ ಬುದ್ಧನ ನೆನೆಯು ತ್ತಿದ್ದೇವೆ ಎಂದು ಸ್ಮರಿಸಿದರು. ನಾಗಸೇನಾ ಬುದ್ಧ ವಿಹಾರ ವಿದ್ಯಾರ್ಥಿಗಳಿಗೆ ಬುದ್ಧನ ಗುಣಗಳಿವೆ. ವಿಹಾರ ನಿರ್ಮಿಸಿದ ಬಸಲಿಂಗಪ್ಪ ಅವರು ಬದ್ಧತೆ ಹೊಂದಿದ್ದ ನಾಯಕರಾಗಿದ್ದು, ಸಮಾಜ ಸೇವೆಗೆ ಅವರ ಜೀವ ಮುಡಿಪಿಟ್ಟಿದ್ದರು.

ಸದ್ಯ ನಾಗಸೇನಾ ಬುದ್ಧ ವಿಹಾರ ಅತ್ಯುತ್ತಮ ಕಾರ್ಯ ಮಾಡುತ್ತಿದ್ದು, ಸಂಸ್ಥೆಯ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಆಶ್ವಾಸನೆ ನೀಡಿದರು. “ಸಂವಿಧಾನವನ್ನು ಉಳಿಸಿಸೋಣ, ಬದುಕನ್ನು ಕಟ್ಟೋಣ, ದೇಶವನ್ನು ಬೆಳೆಸೋಣ’ ಎಂಬ ಸಂಕಲ್ಪವನ್ನು ಮುಖ್ಯಮಂತ್ರಿಗಳು ಮಾಡಿದರು.

ಬುದ್ಧ – ಬೀಮರ ಸಂದೇಶಗಳ ಪ್ರಸ್ತುತತೆ ಕುರಿತ ಚಿಂತನ ಮಂಥನಾ ಗೋಷ್ಠಿ, ಸಂವಿಧಾನ ಪ್ರಸ್ತಾವನೆ ಪಠಣ ಇದೇ ವೇಳೆ ಜರುಗಿತು. ಡಾ.ಎಂ.ವೆಂಕಟಸ್ವಾಮಿ, ಬಿಜೆಪಿ ಮುಖಂಡ ಛಲವಾದಿ ನಾರಾಯಣ ಸ್ವಾಮಿ, ವಿವಿಧ ಮಠಾಧಿಪತಿಗಳು ಇತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.