ಪ್ರಾಣಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಗೆ ಭೂಮಿ ಪೂಜೆ


Team Udayavani, Jul 3, 2022, 2:10 PM IST

16waste

ಮಹದೇವಪುರ: ಕೆರೆ, ರಾಜಕಾಲುವೆ, ಪಾದಚಾರಿ ಮಾರ್ಗಗಳು ವಿವಿಧೆಡೆ  ಎಸೆಯುತ್ತಿರುವ ಮಾಂಸದ ತ್ಯಾಜ್ಯಗಳಿಂದ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಗಳ ಆಹಾರ ಹಾಗೂ ಜೈವಿಕ ಗೊಬ್ಬರಗಳಿಗೆ ಕಚ್ಚಾ ವಸ್ತುಗಳನ್ನಾಗಿ ಪರಿವರ್ತಿಸಲಾಗುತ್ತದೆ ಎಂದು ಶಾಸಕ ಅರವಿಂದ ಲಿಂಬಾವಳಿ ತಿಳಿಸಿದರು.

ಕ್ಷೇತ್ರದ ಕಣ್ಣೂರು ಗ್ರಾ.ಪಂ ವ್ಯಾಪ್ತಿಯ ಹೊಸೂರು ಬಂಡೆ ಸಮೀಪ ಬಾನ (BANA) ಇಕೋ ವರ್ಕ್ ವತಿಯಿಂದ ಪಿಪಿಪಿ ಮಾದರಿಯಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಪ್ರಾಣಿ ತ್ಯಾಜ್ಯ ನಿರ್ವಹಣಾ ಘಟಕ ಕಾಮಗಾರಿಗೆ  ಭೂಮಿ ಪೂಜೆ ಸಲ್ಲಿಸಿ  ಮಾತನಾಡಿದರು.

ಕ್ಷೇತ್ರದ ಎಲ್ಲಾ ಮಾಂಸದ ಅಂಗಡಿಗಳಿಂದ ತ್ಯಾಜ್ಯವನ್ನು ನೇರವಾಗಿ ಸಂಗ್ರಹಿಸಿ ನಿರ್ವಹಣಾ ಘಟಕದಲ್ಲಿ ಪರಿಷ್ಕರಿಸಿ ವೈಜ್ಞಾನಿಕ ರೀತಿಯಲ್ಲಿ ಪ್ರಾಣಿಗಳ ಆಹಾರ ಹಾಗೂ ಜೈವಿಕ ಗೊಬ್ಬರಗಳಿಗೆ ಕಚ್ಚಾ ವಸ್ತುಗಳನ್ನಾಗಿ ಪರಿವರ್ತಿಸಲಾಗುತ್ತದೆ ಇದರಿಂದಾಗಿ ಕೆರೆ, ರಾಜಕಾಲುವೆ, ಪಾದಚಾರಿ ಮಾರ್ಗ ಅಂಡರ್ಪಾಸ್ ಗಳು ಹೀಗೆ ವಿವಿಧೆಡೆ ಎಸೆಯುತ್ತಿರುವ ಮಾಂಸದ ತ್ಯಾಜ್ಯಗಳಿಂದ ಮುಕ್ತಿ ಸಿಗಲಿದೆ ಎಂದರು.

ಇದನ್ನೂ ಓದಿ:ಲೈಂಗಿಕ ಕಿರುಕುಳ: ಮಹಿಳಾ ಅಂಡರ್ 17 ತಂಡದ ಕೋಚ್ ಅಲೆಕ್ಸ್ ರನ್ನು ವಜಾಗೊಳಿಸಿದ ಫೆಡರೇಶನ್

ನಮ್ಮ ಮಹದೇವಪುರ ಕ್ಷೇತ್ರವು ಈ ಸಮಸ್ಯೆಗೆ ಒಂದು ಶಾಶ್ವತ ಪರಿಹಾರ ಕಲ್ಪಿಸಿದ ಕರ್ನಾಟಕದ ಮೊದಲ ವಿಧಾನ ಸಭಾ ಕ್ಷೇತ್ರವಾಗಿದೆ. ಈ ಸಮಾಜಮುಖಿ ಕಾರ್ಯವನ್ನು ಮಹದೇವಪುರ ಟಾಸ್ಕ್ ಫೋರ್ಸ್ ಫಾರ್ ಎನ್ವಿರೋನ್ಮೆಂಟ್ ಮತ್ತು ಖಾಸಗಿ ಮತ್ತು ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾರಿಗೆ ತರಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ಐದು ತಿಂಗಳುಗಳಲ್ಲಿ 20 ಟನ್ ಪ್ರಾಣಿ ತ್ಯಾಜ್ಯ ನಿರ್ವಹಣೆ ಕಾರ್ಯ ಆರಂಭವಾಗಲಿದ್ದು, ಕ್ರಮೇಣವಾಗಿ ಮೂರು ಹಂತಗಳಲ್ಲಿ ಅದನ್ನು 60 ಟನ್ ಸಾಮರ್ಥ್ಯಕ್ಕೆ ಹೆಚ್ಚಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಂಗಪ್ಪ, ಇಒ ಮಂಜುನಾಥ್, ಗ್ರಾ.ಪಂ ಅಧ್ಯಕ್ಷೆ ಮುನಿಅಕ್ಕಯಮ್ಮ, ಉಪಾಧ್ಯಕ್ಷ ಅಶೋಕ್‌, ಮುಖಂಡರಾದ ನಟರಾಜ್, ಅನಂದ್,ನಾಗರಾಜ್ .ರಾಜೇಶ್  ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.