ಬಿಗ್‌ಬಜಾರಲ್ಲಿ ವಿಶೇಷ ರಿಯಾಯಿತಿ ಮಾರಾಟ


Team Udayavani, Jan 20, 2017, 11:42 AM IST

big-bazar-logo.jpg

ಬೆಂಗಳೂರು: ಚಿಲ್ಲರೆ ವಹಿವಾಟು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಬಿಗ್‌ ಬಜಾರ್‌, ಈ ಬಾರಿಯ ಗಣರಾಜ್ಯೋತ್ಸವದ ಅಂಗವಾಗಿ “ಸಬ್ಸೆ ಸಸ್ತೆ 6 ದಿನ್‌’ ಎಂಬ ಆರು ದಿನಗಳ ವಿಶೇಷ ರಿಯಾಯಿತಿ ಮಾರಾಟ ಉತ್ಸವ ಆಯೋಜಿಸಿದೆ. 

ಜ.21ರಿಂದ 26ರವ ರೆಗೆ ಎಲ್ಲಾ ಬಿಗ್‌ ಬಜಾರ್‌ ಮಾಲ್‌ಗ‌ಳಲ್ಲಿ ಈ ಬೃಹತ್‌ ರಿಯಾಯಿತಿ ಮಾರಾಟ ಉತ್ಸವ ನಡೆಯಲಿದ್ದು, ಎಲ್ಲಾ ಉತ್ಪನ್ನಗಳ ಖರೀದಿ ಮೇಲೆ ಭಾರೀ ರಿಯಾಯಿತಿ ಘೋಷಿಸಿದೆ. ಕನಿಷ್ಠ 2000 ರೂ. ಅಥವಾ ಅದಕ್ಕೂ ಹೆಚ್ಚಿನ ಬೆಲೆಯ ಉತ್ಪನ್ನಗಳನ್ನು ಖರೀದಿಸಿದವರಿಗೆ 400 ರೂ.ನಷ್ಟು “ಕ್ಯಾಶ್‌ಬ್ಯಾಕ್‌’ ರಿಯಾಯಿತಿ ದೊರೆಯಲಿದ್ದು, ಈ ಸೌಲಭ್ಯ ಗ್ರಾಹಕರ ಮುಂದಿನ ಖರೀದಿಗೆ ಅನ್ವಯವಾಗುತ್ತದೆ.

ಈಸೀ ಇಎಂಐ ಮತ್ತು ಪೇಟಿಎಂ ಬಳಕೆದಾರರೂ ರಿಯಾಯಿತಿ ಸೌಲಭ್ಯ ಪಡೆಯಬಹುದು. ಇದರೊಂದಿಗೆ ಗ್ರಾಹಕರು ತಮಗೆ ಬೇಕಾದ ಆಹಾರ ಉತ್ಪನ್ನ, ಅಲಂಕಾರಿಕ ವಸ್ತುಗಳು, ಗೃಹ ಬಳಕೆ ವಸ್ತುಗಳು ಸೇರಿದಂತೆ ಇತರೆ ವಸ್ತುಗಳನ್ನು ಕಡಿಮೆ ದರದಲ್ಲಿ ಖರೀದಿಸಲು ಬಿಗ್‌ ಬಜಾರ್‌ ಅವಕಾಶ ನೀಡಿದೆ.  

ಕಳೆದ 12 ವರ್ಷಗಳಿಂದ ಬಿಗ್‌ ಬಜಾರ್‌ “ಸಬ್ಸೆ ಸಸ್ತೆ 6 ದಿನ್‌’ ರಿಯಾಯಿತಿ ಮಾರಾಟ ಉತ್ಸವದ ಮೂಲಕ ಗ್ರಾಹಕ ಸ್ನೇಹಿಯಾಗಿ ಕೆಲಸ ಮಾಡಿಕೊಂಡು ಬರುತ್ತಿದೆ. ಈ ಬಾರಿ ಆ್ಯಕ್ಸಿಸ್‌ ಬ್ಯಾಂಕ್‌ ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ ಬಳಸುವ ಗ್ರಾಹಕರಿಗೆ ಕ್ಯಾಶ್‌ಬ್ಯಾಕ್‌ ರಿಯಾಯಿತಿ ಜತೆಗೆ, ಶೇ.10ರಷ್ಟು ಹೆಚ್ಚುವರಿ ರಿಯಾ ಯಿತಿ ಕೂಡ ದೊರೆಯಲಿದೆ.

ಈ ಬಾರಿ ಹಿಂದಿನ ರಿಯಾಯಿತಿ ಉತ್ಸವಗಳಿಗಿಂತಲೂ ಹೆಚ್ಚಿನ ರಿಯಾಯಿತಿ ಸೌಲಭ್ಯವನ್ನು ಗ್ರಾಹಕರು ಪಡೆಯಬಹುದಾಗಿದೆ. ಗ್ರಾಹಕರಿಗೆ ಅತಿ ಕಡಿಮೆ ಬೆಲೆಯಲ್ಲಿ ಅವರ ಅಗತ್ಯತೆಗಳನ್ನು ಪೂರೈಸುವುದು ಬಿಗ್‌ಬಜಾರ್‌ ಗುರಿಯಾಗಿದೆ ಎಂದು ಬಿಗ್‌ ಬಜಾರ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ್‌ ನಾಯಕ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.