ಕದ್ದ ಬೈಕ್‌ಗಳಿಗೆ ಭಾರೀ ಬೇಡಿಕೆ! ರಾಜ್ಯಕ್ಕೆ ಕಾಲಿಟ್ಟಿದೆ ಬೈಕ್‌ ಕಳ್ಳರ ಗ್ಯಾಂಗ್‌


Team Udayavani, Jul 25, 2022, 7:15 AM IST

ಕದ್ದ ಬೈಕ್‌ಗಳಿಗೆ ಭಾರೀ ಬೇಡಿಕೆ! ರಾಜ್ಯಕ್ಕೆ ಕಾಲಿಟ್ಟಿದೆ ಬೈಕ್‌ ಕಳ್ಳರ ಗ್ಯಾಂಗ್‌

ಬೆಂಗಳೂರು : ರಾಜ್ಯದಲ್ಲಿ ದ್ವಿಚಕ್ರ ವಾಹನ ಕಳ್ಳರ ನೂರಾರು ಗ್ಯಾಂಗ್‌ಗಳು ಸಕ್ರಿಯ ವಾಗಿದ್ದು, ಕದ್ದ ಬುಲೆಟ್‌, ಪಲ್ಸರ್‌, ಕೆಟಿಎಂ ಡ್ನೂಕ್‌ ಹಾಗೂ ಸ್ಕೂಟರ್‌ಗಳಿಗೆ (ಗೇರ್‌ಲೆಸ್‌) ನೆರೆ ರಾಜ್ಯಗಳಲ್ಲಿ ಭಾರೀ ಬೇಡಿಕೆ ವ್ಯಕ್ತವಾಗಿರುವುದೇ ಇದಕ್ಕೆ ಪ್ರಮುಖ ಕಾರಣ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 41,623 ದ್ವಿಚಕ್ರವಾಹನ ಕಳವು ಪ್ರಕರಣಗಳು ದಾಖಲಾಗಿವೆ.
ಅಂತಾರಾಜ್ಯ ದ್ವಿಚಕ್ರವಾಹನ ಕಳ್ಳರ ತಂಡಗಳು ರಾಜ್ಯದ ಪ್ರಮುಖ ನಗರಗಳಿಗೆ ಸಕ್ರಿಯಲಾಗಿದ್ದು, ತಡರಾತ್ರಿ ಕಾರ್ಯಾಚರಣೆ ನಡೆಸುತ್ತವೆ. ಅತಿ ನಿಪುಣ ತಂಡವಾಗಿರುವ ಇವು, ಕೇವಲ 1ರಿಂದ 2 ನಿಮಿಷದಲ್ಲಿ ಬೈಕ್‌ ಲಪಟಾಯಿಸುವ ತಂತ್ರಗಾರಿಕೆ ಯನ್ನು ಹೊಂದಿವೆ. ಕದ್ದ ಬೈಕ್‌ನಲ್ಲೇ ಊರು ಸೇರಿ ಅದರ ನಂಬರ್‌ ಪ್ಲೇಟ್‌ ಸಹಿತ ಎಲ್ಲ ಬಿಡಿ ಭಾಗಗಳನ್ನು ಸಂಪೂರ್ಣ ಬದಲಾಯಿಸಿ 10 ಸಾವಿರ ದಿಂದ 35 ಸಾ.ರೂ.ವರೆಗೆ ಮಾರಾಟ ಮಾಡುತ್ತದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

6 ತಿಂಗಳಲ್ಲಿ 5,559 ಬೈಕ್‌ಗಳು ಕಳವು
2018ರಲ್ಲಿ 9,892, 2019ರಲ್ಲಿ 9,062, 2020ರಲ್ಲಿ 7,991 ದ್ವಿಚಕ್ರ ಕಳವು ಪ್ರಕರಣ ದಾಖಲಾಗಿದ್ದವು. 2021ರಲ್ಲಿ 9,119ರಷ್ಟು ಪ್ರಕರಣ ದಾಖಲಾಗಿದ್ದರೆ, ಈ ವರ್ಷ (ಜೂನ್‌ ವರೆಗೆ) ಕೇವಲ 6 ತಿಂಗಳಲ್ಲಿ 5,559 ದ್ವಿಚಕ್ರವಾಹನ ಕಳ್ಳತನವಾಗಿರುವುದು ಆತಂಕ ಮೂಡಿಸಿದೆ.

ಕದ್ದ ಐಷಾರಾಮಿ ಬೈಕ್‌ಗಳಿಗೆ ತಮಿಳುನಾಡು, ಕೇರಳ, ಆಂಧ್ರ ಪ್ರದೇಶ ಹಾಗೂ ಉತ್ತರ ಭಾರತದ ಕೆಲ ಗ್ರಾಮೀಣ ಭಾಗಗಳಲ್ಲಿ ಭಾರೀ ಬೇಡಿಕೆ ಇದೆ. ಕದ್ದ ಬೈಕ್‌ಗಳನ್ನು ಗೂಡ್ಸ್‌ ವಾಹನಗಳಲ್ಲಿ ಉತ್ತರ ಭಾರತಕ್ಕೆ ಸಾಗಿಸಿರುವ ಹಲವು ನಿದರ್ಶನಗಳಿವೆ.

ಬೋಟ್‌ಗೆ ಬುಲೆಟ್‌ ಎಂಜಿನ್‌
ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಬುಲೆಟ್‌ ಬೈಕ್‌ನ ಎಂಜಿನ್‌ಗಳನ್ನು ಬೋಟ್‌ಗಳಿಗೆ ಅಳವಡಿಸುವ ಜಾಲವೂ ಸಕ್ರಿಯವಾಗಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಪತ್ತೆಯಾಗದಿರುವುದು ಯಾಕೆ?
– ಕದ್ದ ಬೈಕ್‌ಗಳ ಎಂಜಿನ್‌ಗಳ ಬಿಡಿ ಭಾಗಗಳನ್ನು ಹಳೆ ವಾಹನಗಳಿಗೆ ಅಳವಡಿಸುವುದು.
– ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ
– ಗ್ಯಾರೇಜ್‌ಗೆ ಕಡಿಮೆ ಬೆಲೆಗೆ ಮಾರಾಟ ಅಥವಾ ಗುಜರಿಗೆ ಹಾಕುವುದು.
– ಹಳ್ಳಿಗಾಡಿನ ಜನರೇ ಹೆಚ್ಚಾಗಿ ಬಳಸುವುದು.

– ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.