Bike wheeling: ಬೈಕ್‌ ವ್ಹೀಲಿಂಗ್‌; ನಾಲ್ವರ ಸೆರೆ, 8 ಬೈಕ್‌ ಆರ್‌ಸಿ ಸಸ್ಪೆಂಡ್‌


Team Udayavani, Feb 28, 2024, 11:10 AM IST

Bike wheeling: ಬೈಕ್‌ ವ್ಹೀಲಿಂಗ್‌; ನಾಲ್ವರ ಸೆರೆ, 8 ಬೈಕ್‌ ಆರ್‌ಸಿ ಸಸ್ಪೆಂಡ್‌

ಬೆಂಗಳೂರು: ನಗರ ಸಂಚಾರ ಪೊಲೀಸರು ಬೈಕ್‌ ವ್ಹೀಲಿಂಗ್‌ ಮಾಡುವವರ ವಿರುದ್ಧ ವಿಶೇಷ ಕಾರ್ಯಾ ಚರಣೆ ಮುಂದುವರಿಸಿದ್ದು, ಸಂಚಾರ ಪೂರ್ವ ವಿಭಾ ಗದ ಪೊಲೀಸರು, ಐದು ಕೇಸುಗಳಲ್ಲಿ ನಾಲ್ವರು ಸವಾರರನ್ನು ಬಂಧಿಸಿದ್ದಾರೆ. ಇದೇ ವೇಳೆ ಬೈಕ್‌ ವ್ಹೀಲಿಂಗ್‌ ಸಂಬಂಧ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರವನ್ನು 3 ತಿಂಗಳ ಅವಧಿಗೆ ಸಾರಿಗೆ ಇಲಾಖೆ ಅಮಾನತು ಮಾಡಿದೆ.

ಸುರಂಜನ್‌ ದಾಸ್‌ ರಸ್ತೆ ಮತ್ತು ಎಚ್‌ಬಿಆರ್‌ ಲೇಔಟ್‌ನ 80 ಅಡಿ ರಸ್ತೆ ಹಾಗೂ ನರೇಂದ್ರ ಟೆಂಟ್‌ ರಸ್ತೆಯಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಮಾಡುತ್ತಿದ್ದ ಐವರು ದ್ವಿಚಕ್ರ ವಾಹನ ಸವಾರರನ್ನು ಬಂಧಿಸಿದ್ದು, ಅವರಿಂದ ಐದು ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಿದ್ದಾರೆ. ಐವರು ಸವಾರರ ಪೈಕಿ ಒಬ್ಬ ಕಾನೂನು ಸಂಘರ್ಷಕ್ಕೆ ಒಳಗಾದವನಾಗಿದ್ದಾನೆ. ಈ ಸಂಬಂಧ ಎಚ್‌ಎಎಲ್‌ ಸಂಚಾರ ಠಾಣೆ, ಕೆ.ಜಿ.ಹಳ್ಳಿ, ಜೀವನಭೀಮಾನಗರ ಸಂಚಾರ ಠಾಣೆಗಳಲ್ಲಿ 5 ಪ್ರತ್ಯೇಕ ಎಫ್ಐಆರ್‌ಗಳು ದಾಖಲಾಗಿವೆ .

8 ದ್ವಿಚಕ್ರ ವಾಹನಗಳ ನೋಂದಣಿ ಅಮಾನತು: ಈ ವೇಳೆ ಕಳೆದ6 ತಿಂಗಳಲ್ಲಿ ದ್ವಿಚಕ್ರ ವಾಹನ ವ್ಹೀಲಿಂಗ್‌ ಸಂಬಂಧ 46 ಕೇಸು ದಾಖ ಲಿಸಿದ್ದ ಪೂರ್ವ ಸಂಚಾರ ವಿಭಾಗದ ಪೊಲೀಸರು, ಈ ಪೈಕಿ 8 ದ್ವಿಚಕ್ರ ವಾಹನಗಳ ನೋಂದಣಿ ಪ್ರಮಾಣ ಪತ್ರ(ಆರ್‌ಸಿ)ಗಳನ್ನು 3 ತಿಂಗಳ ಅವಧಿಗೆ ಸಾರಿಗೆ ಇಲಾಖೆ ಅಮಾ ನತುಗೊಳಿಸಿದೆ. 2023ರ ಸೆಪ್ಟೆಂಬರ್‌ನಿಂದ ಫೆ.27ರ ವರೆಗೆ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ 46 ದ್ವಿಚಕ್ರ ವಾಹನ ವ್ಹೀಲಿಂಗ್‌ ಪ್ರಕರಣ ದಾಖಲಿ ಸಲಾಗಿತ್ತು. ಈ ಪೈಕಿ 34 ಮಂದಿ ವಯಸ್ಕರು, 12 ಮಂದಿ ಅಪ್ರಾಪ್ತರಾಗಿದ್ದಾರೆ ಎಂದು ಸಂಚಾರ ಪೂರ್ವ ವಿಭಾಗದ ಡಿಸಿಪಿ ಕುಲದೀಪ್‌ ಕುಮಾರ್‌ ಜೈನ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.