ಬಯೋಮೆಟ್ರಿಕ್‌ ಕೇಂದ್ರ ಹೆಚ್ಚಳ


Team Udayavani, Jun 21, 2019, 2:55 PM IST

bng-tdy-4..

ಬೆಂಗಳೂರು: ಪೌರಕಾರ್ಮಿಕರ ಹಾಜರಾತಿಯಲ್ಲಿ ಯಾವುದೇ ಲೋಪವಾಗದಂತೆ ತಡೆಯುವ ಉದ್ದೇಶದಿಂದ ಬಿಬಿಎಂಪಿ ಪರಿಚಯಿಸಿರುವ ಬಯೋ ಮೆಟ್ರಿಕ್‌ ಪದ್ಧತಿಯನ್ನು ನಿಷೇಧಿಸಬೇಕು ಎಂದು ಪೌರಕಾರ್ಮಿಕರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಗಿತ್ತು.

ಈ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಷೇಧಿಸಲು ಸಾಧ್ಯವಿಲ್ಲ ಎಂದು ಬಿಬಿಎಂಪಿ ಸ್ಪಷ್ಟಪಡಿಸಿದ್ದು, ಬಯೋಮೆಟ್ರಿಕ್‌ನಿಂದ ಪೌರಕಾರ್ಮಿಕರಿಗೆ ಆಗುತ್ತಿರುವ ಸಮಸ್ಯೆಗಳನ್ನು ತಪ್ಪಿಸುವುದು ಮತ್ತು ಅದರಲ್ಲಿನ ಲೋಪಗಳನ್ನು ಸರಿಪಡಿಸಲು ಬಿಬಿಎಂಪಿ ಮುಂದಾಗಿದೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ಬಯೋಮೆಟ್ರಿಕ್‌ನ ‘ಮಸ್ಟರಿಂಗ್‌ ಸೆಂಟರ್‌’ (ಪೌರಕಾರ್ಮಿಕರ ಹಾಜರಾತಿ ಕೇಂದ್ರಗಳು) ಹೆಚ್ಚಿಸಲು ಬಿಬಿಎಂಪಿ ಮುಂದಾಗಿದೆ.

ಬಯೋಮೆಟ್ರಿಕ್‌ ಸೆಂಟರ್‌ ದೂರದ ಪ್ರದೇಶಗಳಲ್ಲಿ ಮಸ್ಟರಿಂಗ್‌ ಸೆಂಟರ್‌ ಹೆಚ್ಚಿಸಲು ನಿರ್ಧರಿಸಿದ್ದು, ಬೆಳ್ಳಂದೂರಿ ನಲ್ಲಿ ಈ ಹಿಂದೆ ಇದ್ದ 3 ಮಸ್ಟರಿಂಗ್‌ ಸೆಂಟರ್‌ಗಳ ಬದಲಿಗೆ 5 ಮಸ್ಟರಿಂಗ್‌ ಸೆಂಟರ್‌ಗಳನ್ನು ಸ್ಥಾಪಿಸಲಾಗಿದೆ.

‘ಬಯೋಮೆಟ್ರಿಕ್‌ ಲೋಪದಿಂದ ಕೂಡಿದ್ದು, ಪೌರಕಾರ್ಮಿಕರು ಬಹಳ ದೂರ ಸಂಚಾರ ಮಾಡಬೇಕು ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತಷ್ಟು ಜನ ಸ್ನೇಹಿ ತಂತ್ರಜ್ಞಾನ ಅಳವಡಿ ಸಿಕೊಳ್ಳಲು ಸಹ ಬಿಬಿಎಂಪಿ ಚಿಂತಿಸಿದೆ’ ಎಂದು ವಿಶೇಷ ಆಯುಕ್ತ (ಘನತ್ಯಾಜ್ಯ ವಿಭಾಗ) ರಣದೀಪ್‌ ಮಾಹಿತಿ ನೀಡಿ ದರು. ‘ಬೆಳಗ್ಗೆ 6.30 ಮತ್ತು 10.30ರ ಒಳಗೆ ಹಾಗೂ ಮಧ್ಯಾಹ್ನ 2.30ರ ಒಳಗೆ ಎಂಟ್ರಿ ಮಾಡದಿದ್ದಲ್ಲಿ ಪೌರಕಾರ್ಮಿಕರ ವೇತನ ಕಡಿತವಾಗಲಿದೆ. ಇದರಿಂದ ಯಾರು ಕೆಲಸ ಮಾಡುತ್ತಿದ್ದಾರೆ, ಯಾರು ಮಾಡು ತ್ತಿಲ್ಲ ಎನ್ನುವುದು ತಿಳಿಯುತ್ತದೆ. ಈ ನಿಯಮವನ್ನು ಸಡಿಲಿಸಲು ಸಾಧ್ಯವಿಲ್ಲ. ಇದರಲ್ಲಿರುವ ಲೋಪಗಳನ್ನು ಸರಿಪಡಿಸಿ ಕೊಳ್ಳಲಾಗುವುದು’ ಎಂದು ರಣದೀಪ್‌ ಹೇಳಿದರು.

‘ಪೌರಕಾರ್ಮಿಕರು ಬಯೋಮೆಟ್ರಿಕ್‌ ಎಂಟ್ರಿ ಮಾಡಲು ತುಂಬಾ ದೂರಬರುವು ದನ್ನು ತಪ್ಪಿಸುವ ಉದ್ದೇಶದಿಂದ ಬಯೋ ಮೆಟ್ರಿಕ್‌ ಸೆಂಟರ್‌ಗಳನ್ನು ಹೆಚ್ಚಿಸಲಾಗು ತ್ತಿದೆ. ಈಗ ಬಿಬಿಎಂಪಿ ವ್ಯಾಪ್ತಿಯಲ್ಲಿ ಪೌರಕಾರ್ಮಿಕರಿಗೆ 532 ಮಸ್ಟರಿಂಗ್‌ ಸೆಂಟರ್‌ಗಳಿವೆ. ಬೆಳ್ಳಂದೂರು 25ಕಿ.ಮೀ ವ್ಯಾಪ್ತಿ ಇದೆ. ಇಲ್ಲಿ ಮಸ್ಟರಿಂಗ್‌ ಹೆಚ್ಚಿಸಲು ಕೋರಲಾಗಿತ್ತು. ಇದೇ ರೀತಿ ಬೇಡಿಕೆಗಳಿಗೆ ಅನುಗುಣವಾಗಿ ಮಸ್ಟರಿಂಗ್‌ ಸೆಂಟರ್‌ಗಳನ್ನು ಹೆಚ್ಚಿಸಲಾಗುವುದು’ ಎಂದರು.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.