ಸರ್ವರಿಗೂ ಸೂರು ಯೋಜನೆಯಲ್ಲಿ ಅವ್ಯವಹಾರ: ಬಿಜೆಪಿ ಆರೋಪ
Team Udayavani, Jan 25, 2018, 7:05 AM IST
ಬೆಂಗಳೂರು: ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಅವಾಸ್ ಯೋಜನೆ ಯಡಿ ರಾಜ್ಯ ಸರ್ಕಾರ ಜಾರಿಗೊಳಿಸುತ್ತಿರುವ
“ಸರ್ವರಿಗೂ ಸೂರು’ ಯೋಜನೆಯಡಿ ಕೋಟ್ಯಂತರ ರೂ. ಅವ್ಯವಹಾರ ನಡೆಯುತ್ತಿದ್ದು, ಈ ಬಗ್ಗೆ ಸಿಬಿಐ ತನಿಖೆ
ನಡೆಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.
ಸರ್ವರಿಗೂ ಸೂರು ಯೋಜನೆಯಡಿ 2,500 ಕೋಟಿ ರೂ. ವೆಚ್ಚದಲ್ಲಿ 50 ಸಾವಿರ ಮನೆ ನಿರ್ಮಾಣ ಕೈಗೊಳ್ಳಲಾಗುತ್ತಿದ್ದು, ಪಾರದರ್ಶಕ ಕಾಯ್ದೆ ಪಾಲಿಸದೆ ಟೆಂಡರ್ ಕರೆದು ಶೇ. 10ರಷ್ಟು ಕಮಿಷನ್ ದಂಧೆ ನಡೆಸಲಾಗುತ್ತಿದೆ ಪ್ರತಿಪಕ್ಷ ನಾಯಕರಾದ ಜಗದೀಶ ಶೆಟ್ಟರ್ ಮತ್ತು ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಮಗಾರಿ ಕೈಗೊಳ್ಳುವ ಬಗ್ಗೆ ಮೊದಲು ಕರೆದಿರುವ ಟೆಂಡರ್ನಲ್ಲಿ ಅಕ್ರಮ ನಡೆದಿದೆ ಎಂದು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರೇ ಹೇಳಿ ಆ ಕುರಿತು ತನಿಖೆಗೆ ಸಮಿತಿ ರಚಿಸಿದ್ದರು. ಈ ಸಮಿತಿ ತನ್ನ ವರದಿ ನೀಡುವ ಮುನ್ನವೇ ಮತ್ತೆ ಕಾಯ್ದೆ ಉಲ್ಲಂಘಿಸಿ ಅಲ್ಪಾವಧಿ ಟೆಂಡರ್ ಕರೆದಿದ್ದು, ಅನರ್ಹರಿಗೆ ಎರಡನೇ ಟೆಂಡರ್ನಲ್ಲಿ ಅನುಕೂಲ ಮಾಡಿಕೊಡಲು ಮುಂದಾಗಿದ್ದಾರೆಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ