ಆಶ್ವಾಸನೆ ಮರೆತ ಬಿಜೆಪಿ ನಾಯಕರು
Team Udayavani, Aug 14, 2018, 6:25 AM IST
ಬೆಂಗಳೂರು: “ವಿಧಾನಸಭೆ ಚುನಾವಣೆಗೆ ಮುನ್ನ ಬಿಜೆಪಿ ನಾಯಕರು ಕಳಸಾ ಬಂಡೂರಿ ಹೋರಾಟಗಾರರಿಗೆ ನ್ಯಾಯ ಕೊಡಿಸುವ ಅಶ್ವಾಸನೆಗಳನ್ನು ನೀಡಿದ್ದರು. ನಂತರ ಮರೆತು ಬಿಟ್ಟಿದ್ದಾರೆ’ ಎಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹಾಗೂ ವಿಧಾನಪರಿಷತ್ ಸದಸ್ಯ ವಿ.ಎಸ್.ಉಗ್ರಪ್ಪ ಆರೋಪಿಸಿದ್ದಾರೆ.
ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 75 ನೇ ವಯಸ್ಸಿನಲ್ಲೂ ಮುಖ್ಯಮಂತ್ರಿ ಆಗಬೇಕು ಎಂಬ ಕಾತರದಲ್ಲಿರುವ ಯಡಿಯೂರಪ್ಪ ಅವರಿಗೆ ಶಿವರಾಮ ಕಾರಂತ ಬಡಾವಣೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಹಾಗೂ ರಾಮಚಂದ್ರಾಪುರ ಮಠದ ಅಧಿಕಾರ ವ್ಯಾಪ್ತಿಗೆ ಗೋಕರ್ಣ ದೇವಸ್ಥಾನ ಕೊಟ್ಟಿದ್ದ ಬಗ್ಗೆ ಹೈಕೋರ್ಟ್ ಕಪಾಳ ಮೋಕ್ಷ ಮಾಡಿದೆ. ಅವರಿಗೆ ಬದ್ಧತೆ ಇದ್ದರೆ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ