ರವಿ ಮಾವನಿಗೆ ಬಿಜೆಪಿ ಟಿಕೆಟ್?
Team Udayavani, Apr 5, 2018, 1:08 PM IST
ಬೆಂಗಳೂರು: ಡಿ.ಕೆ.ರವಿ ಮಾವ ಹನುಮಂತರಾಯಪ್ಪ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಪ್ರಸ್ತುತ ಕಾಂಗ್ರೆಸ್ ಜತೆ ಗುರುತಿಸಿಕೊಂಡಿರುವ ಅವರನ್ನು ಬಿಜೆಪಿಗೆ ಕರೆತಂದು ಟಿಕೆಟ್ ಕೊಡಿಸಲು ಮುಂದಾಗಿದ್ದು, ಬುಧವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಅಭಿಪ್ರಾಯ ಸಂಗ್ರಹಣೆ ಸಭೆಯಲ್ಲೂ ವಿಚಾರ ಪ್ರಸ್ತಾಪವಾಯಿತು.
ಆದರೆ, ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಮುನಿರಾಜುಗೌಡ ಅವರ ಹೆಸರು ಪ್ರಸ್ತಾಪ ಮಾಡಿದರು ಎಂದು ಹೇಳಲಾಗಿದೆ. ಆ ಕ್ಷೇತ್ರದ ಮುಖಂಡರು ಪಾಲಿಕೆಯ ಮಾಜಿ ಸದಸ್ಯ ರಾಮಚಂದ್ರ ಅವರ ಹೆಸರೂ ಪ್ರಸ್ತಾಪವಾಗಿದೆ ಎನ್ನಲಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ