ಕರ್ನಾಟಕದಲ್ಲಿ ಕಾಡಿದ್ದ ಕಪ್ಪು ದಂಧೆ


Team Udayavani, Nov 9, 2017, 10:29 AM IST

black_money_3077343f.jpg

ನೋಟು ಅಮಾನ್ಯಗೊಂಡ ಬೆನ್ನಲ್ಲೇ ಸಾವಿರಾರು ಕೋಟಿ ಕಪ್ಪುಹಣ ಹೊಂದಿದ್ದ ಕಪ್ಪುಕುಳಗಳ “ಬ್ಲ್ಯಾಕ್‌ ಅಂಡ್‌ ವೈಟ್‌
ದಂಧೆ’ ರಾಜಧಾನಿಯಲ್ಲೂ ಎಗ್ಗಿಲ್ಲದೆ ಗರಿಗೆದರಿಕೊಂಡಿತು. ಮೂರ್‍ನಾಲ್ಕು ದಿನಗಳ ಬಳಿಕ ಕಪ್ಪುಹಣ ಹೊಂದಿದ ಭಾರೀ
ಕುಳಗಳು ನೇರವಾಗಿ ಬ್ಯಾಂಕ್‌ ಅಧಿಕಾರಿಗಳೊಂದಿಗೆ ಶಾಮೀಲಾಗಿ ಹಣದ ಕಪ್ಪು-ಬಿಳಿ ಆಟ ನಡೆಸಲು ಶುರು
ಮಾಡಿದರು. ಇದ್ದಕ್ಕಿದ್ದಂತೆ ನೂರಾರು ಮಂದಿ ಕಮಿಷನ್‌ ದಲ್ಲಾಳಿಗಳು ಹುಟ್ಟಿಕೊಂಡರು. ಈ ಕಾಳದಂಧೆಯ
ಜಾಡುಹಿಡಿದು ಸಿಬಿಐ, ಜಾರಿನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಬೇಟೆ ಆರಂಭಿಸಿ ಆರ್‌ಬಿಐ ಸಿಬ್ಬಂದಿ, ಖಾಸಗಿ ಬ್ಯಾಂಕ್‌, ರಾಷ್ಟ್ರೀಕೃತ ಬ್ಯಾಂಕ್‌ಗಳ ಸಿಬ್ಬಂದಿ ಹಾಗೂ ದಂಧೆಯಲ್ಲಿ ಭಾಗಿಯಾಗಿದ್ದ ಹಲವು ಮಂದಿಗೆ ಬಲೆ ಬೀಸಿ ಕಾನೂನು ಕ್ರಮಜರುಗಿಸಿದವು.

ಈ ಬೆನ್ನಲ್ಲೇ ನಗರ ಪೊಲೀಸರ ಕಾರ್ಯಾಚರಣೆಯಲ್ಲಿ ಬ್ಲ್ಯಾಕ್‌ ಅಂಡ್‌ ವೈಟ್‌ ದಂಧೆಯಲ್ಲಿ ಭಾಗಿಯಾಗಿದ್ದ
ಇದುವರೆಗೂ 233 ಮಂದಿಯನ್ನು ಹೆಡೆಮುರಿಕಟ್ಟಿ, 55 ಪ್ರಕರಣಗಳನ್ನು ದಾಖಲಿಸಿಕೊಂಡು 65 ಕೋಟಿ ರೂ
ಅಮಾನ್ಯಗೊಂಡ ರೂಪದಲ್ಲಿರುವ ಹಣ ಹಾಗೂ ಹೊಸನೋಟುಗಳಲ್ಲಿರುವ 82 ಲಕ್ಷ ರೂ.ಗಳಿಗೂ ಅಧಿಕ
ಮೊತ್ತವನ್ನು ಜಪ್ತಿ ಮಾಡಿಕೊಂಡಿದ್ದಾರೆ. 

ಕಪ್ಪು ಹಣ¨ ‌ಭೂತ ದಹನ
ಕೇಂದ್ರ ಸರ್ಕಾರ 1000 ಮತ್ತು 500 ರೂ.ನೋಟುಗಳನ್ನು ಅಮಾನ್ಯಗೊಳಿಸಿ ಹೊರಡಿಸಿದ ನಿರ್ಧಾರಕ್ಕೆ ಒಂದು ವರ್ಷ ಸಂದ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ನಗರದಲ್ಲಿ ಕಪ್ಪು ಹಣದ ಭೂತ ದಹನ ಮತ್ತು ಸಿಹಿ ಹಂಚಿಕೆ ಮಾಡಲಾಯಿತು. ಮಲ್ಲೇಶ್ವರದ ಕುವೆಂಪು ವೃತ್ತದಲ್ಲಿ ನೋಟು ಅಮಾನ್ಯ ಬೆಂಬಲಿಸಿ ಕಪ್ಪು ಹಣ ವಿರೋಧಿ ದಿನ ಆಚರಿಸಿದರು. ಅಲ್ಲದೆ, ಕಪ್ಪು ಹಣದ ಭೂತದಹನ ಮಾಡಿದರು. ಜತೆಗೆ ನೋಟು ಅಮಾನ್ಯ ಬೆಂಬಲಿಸಿ ಬೃಹತ್‌ ಫ್ಲೆಕ್ಸ್‌ ಮೇಲೆ ಸಾರ್ವಜನಿಕ ರಿಂದ ಸಹಿ ಸಂಗ್ರಹ ಮಾಡಿದರು. ಈ ವೇಳೆ ನೋಟು ಅಮಾನ್ಯದ ಅನುಕೂಲಗಳ ಬಗ್ಗೆ ಫ್ಲೆಕ್ಸ್‌ಗಳನ್ನು ಪ್ರದರ್ಶಿಸಲಾಯಿತು. ಇನ್ನೊಂದೆಡೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಭಾರತಿ ಶೆಟ್ಟಿ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಕಾರ್ಯಕರ್ತರು ಮಂತ್ರಿಮಾಲ್‌ ಮೆಟ್ರೋ ನಿಲ್ದಾಣ ದಿಂದ ಮೆಜೆಸ್ಟಿಕ್‌ ನಿಲ್ದಾಣದವರೆಗೆ ಪ್ರಯಾಣಿಕರಿಗೆ ಸಿಹಿ ಹಂಚಿದರು. ನೋಟು ಅಮಾನ್ಯ ನಿರ್ಧಾರದಿಂದ ಆಗಿರುವ ಅನುಕೂಲಗಳ ಬಗ್ಗೆ ವಿವರಿಸಿದರು.

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.