ಸಂಕಷ್ಟದಲ್ಲೂ ಗ್ರಾಪಂ ಸಿಬ್ಬಂದಿಯಿಂದ ರಕ್ತದಾನ


Team Udayavani, May 10, 2020, 9:36 AM IST

ಸಂಕಷ್ಟದಲ್ಲೂ ಗ್ರಾಪಂ ಸಿಬ್ಬಂದಿಯಿಂದ ರಕ್ತದಾನ

ಬೆಂಗಳೂರು: ಕೋವಿಡ್ 19 ಸಂಕಷ್ಟದಲ್ಲೂ ಬೆಂಗಳೂರು ಉತ್ತರ ತಾಲೂಕಿನ ಹೆಸರುಘಟ್ಟ, ಯಲಹಂಕ, ದಾಸನಪುರ ಮತ್ತು ಜಾಲಹಳ್ಳಿ ಹೋಬಳಿ 30 ಗ್ರಾಪಂಗಳ ಸಿಬ್ಬಂದಿ ರಕ್ತದಾನ ಮಾಡಿ ಮಾದರಿಯಾಗಿದ್ದಾರೆ. 4 ಹೋಬಳಿ ವ್ಯಾಪ್ತಿಗೆಬರುವ ರಾಜಾನುಕುಂಟೆ, ಹೆಸರುಘಟ್ಟ, ದೊಡ್ಡಜಾಲ ಚಿಕ್ಕಜಾಲ, ಹುಣಸಮಾರನಹಳ್ಳಿ ಸೇರಿ ಸುಮಾರು 39 ಗ್ರಾಪಂಗಳ ನೀರುಗಂಟಿ, ಮಹಿಳಾ ಅಧಿಕಾರಿಗಳು ಸೇರಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ರಕ್ತದಾನ ಮಾಡಿದ್ದು 80 ಯೂನಿಟ್‌ ರಕ್ತ ಸಂಗ್ರಹಿಸಿದ್ದಾರೆ.

ಲಯನ್ಸ್‌ ಬ್ಲಿಡ್‌ ಬ್ಯಾಂಕ್‌ ಮತ್ತು ಮಹಾವೀರ ಜೈನ್‌ ಆಸ್ಪತ್ರೆ ಸಹಯೋಗದಲ್ಲಿ ನಡೆದ ರಕ್ತದಾನ ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಅಧಿಕಾರಿಗಳು, ಗ್ರಾಪಂ ಕಾರ್ಯದರ್ಶಿ ಗಳು, ಬಿಲ್‌ ಕಲೆಕ್ಟರ್‌, ನೀರುಗಂಟಿಗಳು ರಕ್ತದಾನ ಮಾಡಿದ್ದಾರೆ. ಕೋವಿಡ್ 19  ಹಿನ್ನೆಲೆಯಲ್ಲಿ ರಕ್ತದಾನಿಗಳೂ ಮನೆಯಿಂದ ಹೊರಬಂದು ರಕ್ತ ನೀಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಎಲ್ಲಿಯೂ ರಕ್ತದಾನ ಶಿಬಿರ ನಡೆಯುತ್ತಿಲ್ಲ. ಆ ಹಿನ್ನೆಲೆಯಲ್ಲಿಯೇ ರಕ್ತದ ಅವಶ್ಯಕತೆ ಇರುವವರಿಗೆ ಅನುಕೂಲವಾಗಲಿ ಎಂಬ ಮೂಲ ಉದ್ದೇಶದಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯ್ತಿ ರಾಜ್‌ ಇಲಾಖೆ ಈ ಕಾರ್ಯಕ್ರಮ ಆಯೋಜಿಸಿತ್ತು ಎಂದು ಬೆಂಗಳೂರು ಉತ್ತರ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಕಿಶೋರ್‌ ಕುಮಾರ್‌ ತಿಳಿಸಿದ್ದಾರೆ.

ಕಷ್ಟದಲ್ಲಿ ಇರುವವರಿಗೆ ಒಳ್ಳೆಯದಾಗಲಿ ಎಂಬ ಸದುದ್ದೇಶದಿಂದ ಶಿಬಿರದಲ್ಲಿ ರಕ್ತದಾನ ಮಾಡಿರುವುದಾಗಿ ಹುರುಳಿ ಚಿಕ್ಕನಹಳ್ಳಿ ಗ್ರಾಪಂ ಪಿಡಿಒ ನಾರಾಯಣಸ್ವಾಮಿ ತಿಳಿಸಿದರು.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.