ಬಿಎಂಟಿಸಿ ಬ್ರೇಕ್ ಫೇಲ್; ಬೆಂಗಳೂರಿನಲ್ಲಿ ತಪ್ಪಿದ ಭಾರೀ ಅನಾಹುತ
Team Udayavani, May 26, 2019, 11:24 AM IST
ಬೆಂಗಳೂರು: ಯಶವಂತಪುರ ಬಸ್ಸ್ಟಾಂಡ್ನಲ್ಲಿ ಬ್ರೇಕ್ ಫೇಲ್ ಆದ ಪರಿಣಾಮ ಬಿಎಂಟಿಸಿ ಬಸ್ಸೊಂದು ಗೋಡೆಗೆ ಗುದ್ದಿ ಇಬ್ಬರು ಪ್ರಾಯಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಷಾತ್ ಭಾರಿ ಅನಾಹುತ ತಪ್ಪಿ ಹೋಗಿದೆ.
ಕೆಂಗೇರಿಯಿಂದ ಬಂದಿದ್ದ ಬಸ್ ಅಪಘಾತಕ್ಕೀಡಾಗಿದ್ದು,ಗಾಯಾಳು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಪೊಲೀಸರು ಮತ್ತು ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ