ಗುತ್ತಿಗೆ ಆಧಾರದಲ್ಲಿ ರಸ್ತೆಗೆ ಬಿಎಂಟಿಸಿ


Team Udayavani, Mar 31, 2021, 2:47 PM IST

BMTC on road on lease

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಯು ಸುಮಾರು 1,500 ಡೀಸೆಲ್‌ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿ ರಸ್ತೆಗಿಳಿಸಲು ನಿರ್ಧರಿಸಿದ್ದು,ಈ ಮೂಲಕ ಖಾಸಗೀಕರಣಕ್ಕೆ ಮುನ್ನುಡಿ ಬರೆದಿದೆ.ಗ್ರಾಸ್‌ ಕಾಸ್ಟ್‌ ಕಾಂಟ್ರ್ಯಾಕ್ಟ್ ಮಾದರಿಯಲ್ಲಿ ಬೆಂಗಳೂರುನಗರದಲ್ಲಿ ಡೀಸೆಲ್‌ ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿಕಾರ್ಯಾಚರಣೆಗೊಳಿಸಲು ಆಸಕ್ತ ಮತ್ತು ಅರ್ಹ ಬಿಡ್‌ದಾರರಿಂದ ಅಥವಾ ಒಕ್ಕೂಟದಿಂದ ಟೆಂಡರ್‌ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಏ.12 ಕೊನೆ ದಿನವಾಗಿದ್ದು, 23ರಂದುಬೆಳಗ್ಗೆ 11.30ಕ್ಕೆ ಆರ್ಥಿಕ ಬಿಡ್‌ ತೆರೆಯಲಾಗುವುದು ಎಂದುಟೆಂಡರ್‌ ಅಧಿಸೂಚನೆಯಲ್ಲಿ ಬಿಎಂಟಿಸಿ ಸ್ಪಷ್ಟಪಡಿಸಿದೆ.ಈ ಗುತ್ತಿಗೆ ಮಾದರಿಯಂತೆ ಬಿಎಂಟಿಸಿಯುಖಾಸಗಿಯವರಿಂದ ಬಸ್‌ಗಳನ್ನು ಪಡೆಯುತ್ತದೆ. ಆಬಸ್‌ಗೆ ಪ್ರತಿ ಕಿ.ಮೀ. ಇಂತಿಷ್ಟು ಹಣ ನಿಗದಿಪಡಿಸಲಾಗುತ್ತದೆ.ಆದರೆ, ಖಾಸಗಿ ಸಂಸ್ಥೆಗಳು ಸಲ್ಲಿಸುವ ಬಿಡ್‌ ಆಧರಿಸಿ ಈದರ ನಿರ್ಧಾರ ಆಗಲಿದೆ.

ಬಸ್‌ ಪೂರೈಸುವ ಸಂಸ್ಥೆಯೇಅವುಗಳ ನಿರ್ವಹಣೆ ಮಾಡಲಿದ್ದು, ಬಸ್‌ ಸೇವೆಯಲ್ಲಿಸಂಗ್ರಹವಾಗುವ ಪ್ರಯಾಣ ಶುಲ್ಕವು ಬಿಎಂಟಿಸಿಪಡೆಯುತ್ತದೆ. ಈ ಟೆಂಡರ್‌ ಆಹ್ವಾನದ ಬೆನ್ನಲ್ಲೇ ನೌಕರರಲ್ಲಿಆತಂಕ ಸೃಷ್ಟಿಯಾಗಿದೆ.ಒಂದೆಡೆ ತಾತ್ಕಾಲಿಕ ಪರ್ಮಿಟ್‌ ನೀಡಲು ಖಾಸಗಿಮ್ಯಾಕ್ಸಿಕ್ಯಾಬ್‌ ಮತ್ತು ಬಸ್‌ಗಳಿಂದ ಅರ್ಜಿ ಆಹ್ವಾನಿಸಿದೆ.ಮತ್ತೂಂದೆಡೆ 1,500 ಬಸ್‌ಗಳನ್ನು ಗುತ್ತಿಗೆ ಆಧಾರದಲ್ಲಿರಸ್ತೆಗಿಳಿಸಲು ಟೆಂಡರ್‌ ಕರೆದಿದೆ. ನಗರದ “ಸಂಚಾರನಾಡಿ’ ಆಗಿರುವ ಒಂದು ಸಂಸ್ಥೆಯಲ್ಲಿ ನಿತ್ಯ 35 ಲಕ್ಷ ಜನಸಂಚರಿಸುತ್ತಾರೆ.

ಅದನ್ನು ಹೀಗೆ ಖಾಸಗಿಗೆ ವಹಿಸುವುದುಖಂಡನೀಯ ಎಂದು ಆಮ್‌ ಆದ್ಮಿ ಪಕ್ಷದ ನಗರಘಟಕದ ಉಪಾಧ್ಯಕ್ಷ ಬಿ.ಟಿ. ನಾಗಣ್ಣ ಸುದ್ದಿಗೋಷ್ಠಿಯಲ್ಲಿಆಕ್ರೋಶ ವ್ಯಕ್ತಪಡಿಸಿದ್ದಾರೆ.ಹಿಂಪಡೆಯದಿದ್ರೆಹೋರಾಟದ ಎಚ್ಚರಿಕೆಗುತ್ತಿಗೆ ಆಧಾರದಲ್ಲಿ ಬಸ್‌ಗಳ ಕಾರ್ಯಾಚರಣೆಹಿಂದೆ ಖಾಸಗೀಕರಣದ ಹುನ್ನಾರ ಅಡಗಿದ್ದು,ಸರ್ಕಾರವು ತಕ್ಷಣ ಈ ನಿರ್ಧಾರ ಹಿಂಪಡೆಯಬೇಕುಎಂದು ಸಾರಿಗೆ ನೌಕರರ ಫೆಡರೇಷನ್‌(ಸಿಐಟಿಯು) ಒತ್ತಾಯಿಸಿದೆ.

ಈ ನಿರ್ಧಾರದಿಂದಸರ್ಕಾರ ಹಿಂದೆ ಸರಿಯದಿದ್ದಲ್ಲಿ ತೀವ್ರ ಸ್ವರೂಪದಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದಸಿಐಟಿಯು, ಬೆಂಗಳೂರಿನ ದುಡಿಯುವ ಜನ,ವಿದ್ಯಾರ್ಥಿಗಳು ಈ ಹೋರಾಟಕ್ಕೆಕೈಜೋಡಿಸಬೇಕು ಎಂದು ಮನವಿ ಮಾಡಿದೆ.ಲಕ್ಷಾಂತರ ವಿದ್ಯಾರ್ಥಿಗಳಿಗೆ ರಿಯಾಯಿತಿಪಾಸುಗಳನ್ನು ಬಿಎಂಟಿಸಿ ನೀಡಿದೆ. ವಿವಿಧವರ್ಗಗಳಿಗೆ ಹಲವು ರೀತಿಯ ರಿಯಾಯಿತಿಪಾಸುಗಳನ್ನೂ ಒದಗಿಸಲಾಗಿದೆ. ಇದರ 3,400ಕೋಟಿ ರೂ. ಬಾಕಿಯನ್ನು ಸರ್ಕಾರ ನೀಡುತ್ತಿಲ್ಲ.ಅಷ್ಟೇ ಅಲ್ಲ, ನಗರದಲ್ಲಿ 1,250 ಎಕರೆ ಜಾಗವನ್ನುಬಿಎಂಟಿಸಿ ಹೊಂದಿದೆ.

ಹತ್ತಾರು ಟಿಟಿಎಂಸಿಕಟ್ಟಡಗಳು, ಬಸ್‌ ನಿಲ್ದಾಣಗಳು, 50 ಡಿಪೋಗಳು,6,500 ಬಸ್‌ಗಳು, 35 ಸಾವಿರ ಕಾರ್ಮಿಕರನ್ನುಸಂಸ್ಥೆ ಹೊಂದಿದೆ. ಆದರೆ, ಸಂಸ್ಥೆಯನ್ನುಖಾಸಗೀಕರಣ ಮಾಡಲು ಹೊರಟಿರುವುದುಜನರಿಗೆ ಸರ್ಕಾರ ಮಾಡುತ್ತಿರುವ ದ್ರೋಹ ಎಂದುಪ್ರಕಟಣೆಯಲ್ಲಿ ಆರೋಪಿಸಿದೆಹಿಂದೆ ಪ್ರಯೋಗ ಆಗಿತ್ತು?ಒಂದೂವರೆ ದಶಕದ ಹಿಂದೆ ಈ ಪ್ರಯೋಗನಡೆದಿತ್ತು. ಸಾವಿರಕ್ಕೂ ಹೆಚ್ಚು ಖಾಸಗಿ ಬಸ್‌ಗಳನ್ನುಗುತ್ತಿಗೆ ಪಡೆದು, ಸೇವೆ ನೀಡಲಾಗಿತ್ತು.

ಆದರೆ, ಈಕ್ರಮದಿಂದ ಬಿಎಂಟಿಸಿ ಮತ್ತು ಖಾಸಗಿ ಸಂಸ್ಥೆಗಳಿಗೆಯಾವುದೇ ಲಾಭ ವಾಗದ ಕಾರಣರದ್ದುಗೊಳಿಸಲಾಗಿತ್ತು. ಈಗ ಮತ್ತದೆ ಮಾದರಿಯನ್ನು ಕೆಲವು ಮಾರ್ಪಾಡುಗಳೊಂದಿಗೆಪರಿಚಯಿಸಲಾ ಗುತ್ತಿದೆ. ಈ ಮಧ್ಯೆ ಕೇಂದ್ರಸರ್ಕಾರದ ಫೇಮ್‌-2 ಯೋಜನೆ ಅನುದಾನದಡಿಗುತ್ತಿಗೆ ಆಧಾರದಲ್ಲಿ 300 ವಿದ್ಯುತ್‌ ಚಾಲಿತ ಬಸ್‌ಗಳನ್ನು ಪರಿಚಯಿಸಲು ಉದ್ದೇಶಿ ಸಿದ್ದು, ಈಸಂಬಂಧದ ಟೆಂಡರ್‌ ಪ್ರಕ್ರಿಯೆ ಚಾಲ್ತಿಯಲ್ಲಿದೆ.

ಟಾಪ್ ನ್ಯೂಸ್

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.