ಹೀಗೊಬ್ಬ ಬಿಎಂಟಿಸಿ ವಾರಿಯರ್ಸ್..!


Team Udayavani, May 17, 2021, 11:27 AM IST

BMTC Warriors

ಬೆಂಗಳೂರು: ಕೊರೊನಾ ಹಾವಳಿ ನಡುವೆ ಬಹುತೇಕರು ಈಗಕೆಲಸಕ್ಕೆ ಹೋಗಲೂ ಹಿಂದೇಟು ಹಾಕುತ್ತಿದ್ದಾರೆ. ಲಾಕ್‌ಡೌನ್‌ ನೆಪದಲ್ಲಿ ಕೆಲವರು ತಮ್ಮ ಸ್ವಂತ ಊರುಗಳಲ್ಲಿ ಹಳೆಯನೆನಪುಗಳೊಂದಿಗೆ ಹಾಯಾಗಿದ್ದಾರೆ.ಆದರೆ, ಇಲ್ಲೊಬ್ಬ ಬಿಎಂಟಿಸಿ ಚಾಲಕ ತಮ್ಮ ಕರ್ತವ್ಯದ ಜತೆಗೆಗಂಟೆಗಟ್ಟಲೆ ಹತ್ತಾರು ಬಸ್‌ಗಳನ್ನು ನಿತ್ಯ ಸ್ವತ್ಛಗೊಳಿಸುವಮೂಲಕ ಪರೋಕ್ಷವಾಗಿ ಪ್ರಯಾಣಿಕರು ಮತ್ತುಸಹೋದ್ಯೋಗಿಗಳ ರಕ್ಷಣೆ ಮಾಡುತ್ತಿದ್ದಾರೆ!

ಹೆಸರು ಪಿ.ರಂಗನಾಥ್‌.ಡಿಪೋ 37 (ಕೆಂಗೇರಿ)ರಲ್ಲಿಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಿತ್ಯಎಂಟು-ಹತ್ತು ತಾಸುಕರ್ತವ್ಯ ನಿರ್ವಹಿಸುತ್ತಾರೆ. ಚಾಲನೆ ಕೆಲಸ ಮುಗಿಯುತ್ತಿದ್ದಂತೆಹೆಗಲಿಗೆ ಸ್ಯಾನಿಟೈಸರ್‌ ಟ್ಯಾಂಕ್‌ಗಳನ್ನು ಹಾಕಿಕೊಂಡು, ತಮ್ಮಮತ್ತು ಸಹೋದ್ಯೋಗಿಗಳು ಡಿಪೋಗೆ ತಂದು ನಿಲ್ಲಿಸುವ ಹತ್ತಾರು ಬಸ್‌ಗಳನ್ನು ಶುಚಿಗೊಳಿಸಲು ಸಜ್ಜಾಗುತ್ತಾರೆ.ಸುಮಾರು ಎರಡರಿಂದ ಮೂರು ತಾಸು ನಿತ್ಯ ತಪ್ಪದೆ ಈಕಾರ್ಯ ನಡೆಯುತ್ತದೆ.

ಹೋರಾಟದಲ್ಲೊಂದು ಅಳಿಲು ಸೇವೆ:ಸಾಮಾನ್ಯವಾಗಿ ಎಲ್ಲ ಡಿಪೋಗಳಲ್ಲಿ ಬಸ್‌ಗಳನ್ನು ಸ್ಯಾನಿಟೈಸ್‌ಮಾಡಲಿಕ್ಕಾಗಿಯೇ ಜನ ಇರುತ್ತಾರೆ. ಅದೇ ರೀತಿ, ಕೆಂಗೇರಿಡಿಪೋದಲ್ಲೂ ಇದಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.ಆದರೆ, ಅವರ ಜತೆಗೆ ಮತ್ತೂಬ್ಬ ಚಾಲಕರು ನಿತ್ಯಹಾಜರಿರುತ್ತಾರೆ. ಅವರೇ ಪಿ. ರಂಗನಾಥ್‌. ಇದಕ್ಕೆ ಏನುಪ್ರೇರಣೆ ಎಂದು ಪ್ರಶ್ನಿಸಿದಾಗ ಅವರು ಹೇಳುವುದು ಹೀಗೆ-“ಕೊರೊನಾ ಮೊದಲ ಮತ್ತು ಎರಡನೇ ಅಲೆಯಲ್ಲಿ ಸಾವಿರಾರುಜನ ಸಾವನ್ನಪ್ಪಿದ್ದಾರೆ. ಅದರಲ್ಲಿ ನಮ್ಮ ಸಾರಿಗೆ ಸಿಬ್ಬಂದಿ ಹಾಗೂ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರೂ ಇದ್ದಾರೆ.

ಅವರಹಿತದೃಷ್ಟಿಯಿಂದ ಸ್ವಯಂಪ್ರೇರಿತವಾಗಿ ನಮ್ಮ ಮನೆಯ ಸ್ವಂತವಾಹನಗಳಂತೆ ಸ್ಯಾನಿಟೈಸ್‌ ಮಾಡುತ್ತೇನೆ. ಲಕ್ಷಾಂತರ ಜನಕೊರೊನಾ ವಿರುದ್ಧ ಹೋರಾಟ ನಡೆಸಿದ್ದಾರೆ. ಆ ಹೋರಾಟದಲ್ಲಿಇದು ನನ್ನ ಅಳಿಲು ಸೇವೆ ಎಂದು ನಾನು ಭಾವಿಸಿದ್ದೇನೆ ಸರ್‌’.”ಲಾಕ್‌ಡೌನ್‌ಗೂ ಮುನ್ನ ಡಿಪೋದಿಂದ ನಿತ್ಯ 50ವಾಹನಗಳು ಕಾರ್ಯಾಚರಣೆ ಮಾಡುತ್ತಿದ್ದವು. ಆ ಪೈಕಿ35ರಿಂದ 40 ಬಸ್‌ಗಳನ್ನು ನಾನೊಬ್ಬನೇ ಸ್ಯಾನಿಟೈಸ್‌ಮಾಡುತ್ತಿದ್ದೆ. ಈಗ ಕೇವಲ ಐದರಿಂದ ಹತ್ತು ಬಸ್‌ಗಳುಕಾರ್ಯಾಚರಣೆ ಆಗುತ್ತವೆ. ಅವೆಲ್ಲವನ್ನೂ ಸ್ವತ್ಛಗೊಳಿಸುತ್ತೇನೆ.ಉಳಿದ ಸಿಬ್ಬಂದಿ, ಅವುಗಳ ನಿರ್ವಹಣೆ, ಡೀಸೆಲ್‌ ತುಂಬಿಸುವಕೆಲಸ ಮಾಡುತ್ತಾರೆ’ ಎಂದರು.

ಇದಲ್ಲದೆ, ಡಿಪೋ ಆವರಣದಲ್ಲಿ ಸುಮಾರು 60- 80 ಅಡಿಜಾಗದಲ್ಲಿ ಉದ್ಯಾನವನ್ನೂ ಹಲವು ವರ್ಷಗಳಿಂದ ರಂಗನಾಥ್‌ನಿರ್ವಹಣೆ ಮಾಡುತ್ತಿದ್ದಾರೆ. ಆ ಪುಟ್ಟ ಜಾಗದಲ್ಲಿ ನೆಲ್ಲಿಕಾಯಿ,ಬೆಟ್ಟದ ನೆಲ್ಲಿಕಾಯಿ, ನೇರಳೆ, ಸೀಬೆ, ಬಾಳೆ, ನುಗ್ಗೆ, ಮಲ್ಲಿಗೆ,ದಾಸವಾಳ, ತುಳಸಿ, ಕರಿಬೇವು, ಮಾವು ಬೆಳೆದಿದ್ದಾರೆ.

ಟಾಪ್ ನ್ಯೂಸ್

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Motivational: ಪಿಯುನಲ್ಲಿ 2 ಬಾರಿ ಫೇಲ್‌, ಯುಪಿಎಸ್ಸಿ ಪಾಸ್‌

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

Bike Theft: ಹಗಲಲ್ಲಿ ಫುಡ್‌ಡೆಲಿವರಿ ಕೆಲಸ, ರಾತ್ರಿ ಬೈಕ್‌ಗಳ ಕಳವು: ಆರೋಪಿ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.