ಪ್ರತಿ 4 ನಿಮಿಷಕ್ಕೆ ಓರ್ವ ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌


Team Udayavani, Oct 25, 2021, 11:21 AM IST

breast cancer

ಬೆಂಗಳೂರು: ಭಾರತದಲ್ಲಿ ಪ್ರತಿ ನಾಲ್ಕು ನಿಮಿಷಕ್ಕೆ ಒಬ್ಬಳು ಮಹಿಳೆಯಲ್ಲಿ ಸ್ತನ ಕ್ಯಾನ್ಸರ್‌ ಪತ್ತೆಯಾಗುತ್ತಿದ್ದು, ಮಹಿಳೆಯರು ನಿಯಮಿತವಾಗಿ ಸ್ವಯಂ ಪರೀಕ್ಷೆ ಮಾಡಿಕೊಳ್ಳುವ ಮೂಲಕ ಹಾನಿ ತಪ್ಪಿಸಬಹುದು ಎಂದು ಅಪೊಲೋ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಅಪೊಲೊ ಕ್ಯಾನ್ಸರ್‌ ಕೇಂದ್ರಗಳು (ಎಸಿಸಿ)ಸ್ತನ ಕ್ಯಾನ್ಸರ್‌ ಜಾಗೃತಿ ಮಾಸದ ಹಿನ್ನೆಲೆ ನಿಯಮಿತ ಸ್ವಯಂ ಸ್ತನ ಪರೀಕ್ಷೆ ಮತ್ತು ತಪಾಸಣೆಯ ಮಹತ್ವ ಸಾರುವ ಅಭಿಯಾನವನ್ನು ಹಮ್ಮಿಕೊಂಡಿದೆ. ಈ ವೇಳೆ ಕ್ಯಾನ್ಸರ್‌ ತಜ್ಞೆ ಡಾ.ಜಯಂತಿ ತುಮಿÕ, ಭಾರತದಲ್ಲಿ ಪ್ರತಿ 4 ನಿಮಿಷಕ್ಕೆ ಒಬ್ಬಳು ಮಹಿಳೆ ಸ್ತನ ಕ್ಯಾನ್ಸರ್‌ಗೆ ನಿಂದ ಬಳಲುತ್ತಿದ್ದಾರೆ ಮತ್ತು ಪ್ರತೀ 13 ನಿಮಿಷಕ್ಕೆ ಮಹಿಳೆ ಸ್ತನ ಕ್ಯಾನ್ಸರ್‌ನಿಂದಾಗಿ ಸಾವಿಗೀ ಡಾಗುತ್ತಿದ್ದಾರೆ.

ಸುಮಾರು 29 ಮಹಿಳೆ ಯರಲ್ಲಿ ಒಬ್ಬರು ತಮ್ಮ ಜೀವಿತಾವಧಿಯಲ್ಲಿ ಸ್ತನ ಕ್ಯಾನ್ಸರ್‌ ಅನ್ನು ಅಭಿವೃದ್ಧಿಪಡಿ ಸಬಹುದು. ಪ್ರತಿ ಮಹಿಳೆ ನಿಯಮಿತ ವಾಗಿ ಸ್ವಯಂ ಪರೀಕ್ಷೆಗೆ ಮುಂದಾಗಬೇಕು. ಶೀಘ್ರ ಪತ್ತೆ ಮಾಡುವುದರಿಂದ ರೋಗಿಯ ಬದುಕುಳಿಯುವಿಕೆಯ ಪ್ರಮಾಣವನ್ನು ಹೆಚ್ಚಿಸಲು ಸಹಾಯವಾಗುತ್ತದೆ. ಸ್ತನದ ಲ್ಲಿನ ತೀವ್ರ ನೋವು, ಸ್ರಾವ, ಬಣ್ಣ ಬದಲಾವಣೆ ಸೇರಿದಂತೆ ಬದಲಾವಣೆ ಗಳನ್ನು ಸ್ವಯಂ ಗುರುತಿಸಿಕೊಳ್ಳಬೇಕು.

ಅಪೊಲೊ ಕ್ಯಾನ್ಸರ್‌ ಕೇಂದ್ರಗಳು ಭಾರತದ ಮೊದಲ ಮತ್ತು ಸಮಗ್ರ ಸಂವಾದಾತ್ಮಕ ವೆಬ್‌ಸೈಟ್‌ ಆಗಿದೆ ಎಂದರು. ಆಸ್ಪತ್ರೆಯ ಆನ್‌ಲೈನ್‌ ಸಂವಾದದಲ್ಲಿ ಮಾತನಾಡಿದ ಶಾಸಕಿ ಸೌಮ್ಯಾ ರೆಡ್ಡಿ, ಸ್ತನ ಕ್ಯಾನ್ಸರ್‌ ಅನೇಕ ಮಹಿಳೆಯರನ್ನು ಬಾಧಿ ಸುವ ಕಾಯಿಲೆಯಾಗಿದ್ದು, ಇದನ್ನು ಮೊದ ಲೇ ಕಂಡುಹಿಡಿಯುವ ಮೂಲಕ ಪತ್ತೆ ಹಚ್ಚಬಹುದು ಮತ್ತು ಗುಣಪಡಿಸಬಹುದು ಎನ್ನುವುದನ್ನು ಎಲ್ಲರೂ ತಿಳಿದುಕೊಳ್ಳಬೇಕು. ಎಲ್ಲ ಮಹಿಳೆಯರನ್ನು ನಿಯಮಿತವಾಗಿ ಸ್ವಯಂ ಪರೀಕ್ಷೆಯನ್ನು ನಡೆಸುವಂತೆ ಹಾಗೂ ತಮ್ಮ ಸುತ್ತಮುತ್ತಲಿನ ಇತರ ಮಹಿಳೆಯರನ್ನು ಪ್ರೋತ್ಸಾಹಿಸಬೇಕು ಎಂದರು. ಸ್ತನ ಕ್ಯಾನ್ಸರ್‌ ಸ್ವಯಂ ಪರೀಕ್ಷೆ, ಹೆಚ್ಚಿನ ಮಾಹಿತಿಗೆ apollocancercentres.com ಭೇಟಿ ನೀಡಬಹುದು.

ಟಾಪ್ ನ್ಯೂಸ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.